Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉದ್ಯೋಗಿಗಳನ್ನು ವಜಾಗೊಳಿದ ಟ್ವಿಟರ್...

ಉದ್ಯೋಗಿಗಳನ್ನು ವಜಾಗೊಳಿದ ಟ್ವಿಟರ್ ವಿರುದ್ಧ ಮತ್ತೊಂದು ಕಾನೂನು ಸಮರ

6 Dec 2022 4:41 PM IST
share
ಉದ್ಯೋಗಿಗಳನ್ನು ವಜಾಗೊಳಿದ ಟ್ವಿಟರ್ ವಿರುದ್ಧ ಮತ್ತೊಂದು ಕಾನೂನು ಸಮರ

ಕ್ಯಾಲಿಫೋರ್ನಿಯಾ: ತನ್ನ ಉದ್ಯೋಗಿಗಳನ್ನು ಸಾಮೂಹಿಕ ವಜಾಗೊಳಿಸಿರುವ ಎಲಾನ್ ಮಸ್ಕ್ (Elon Musk) ನೇತೃತ್ವದ ಟ್ವಿಟರ್ ಇಂಕ್(Twitter Inc) ವಿರುದ್ಧ ಮತ್ತೊಂದು ಕಾನೂನು ಸಮರ ಶುರುವಾಗಿದೆ. ಕಾರ್ಮಿಕ ರಕ್ಷಣಾ ಕಾಯ್ದೆಯಡಿ ವಜಾಗೊಳಿಸಲಾಗಿದ್ದ ನೌಕರರಿಗೆ ಹೋಲಿಸಿದರೆ ತಮಗೆ ನೀಡಲಾಗಿರುವ ಪರಿಹಾರ ಧನ ಕಡಿಮೆಯಿದೆ ಎಂದು ಸಾಮೂಹಿಕವಾಗಿ ವಜಾಕ್ಕೊಳಪಟ್ಟಿರುವ ನೌಕರರು ದೂರಿದ್ದಾರೆ.

ನವೆಂಬರ್ ನಲ್ಲಿ ವಜಾಗೊಳಿಸಲಾಗಿದ್ದ ನೂರಾರು ನೌಕರರಿಗೆ ಸಾಕಷ್ಟು ಕಾಲಾವಕಾಶ ನೀಡದೆ ಅವರನ್ನು ಕೆಲಸದಿಂದ ಹೊರಹಾಕಲಾಗಿದೆ ಎಂದು ಹೊಸ ದೂರಿನಲ್ಲಿ ಆರೋಪಿಸಲಾಗಿದೆ.

ಟ್ವಿಟರ್ ಇಂಕ್ ಅನ್ನು ಎಲಾನ್ ಮಸ್ಕ್ ಖರೀದಿಸುವ ಮುನ್ನ ಕಂಪನಿಯು ನೀಡಿದ್ದ ವಾಗ್ದಾನದಂತೆ ತಮಗೆ ಸಾಕಷ್ಟು ಪರಿಹಾರ ಧನ ನೀಡಲಾಗಿಲ್ಲ ಎಂದು ಆರೋಪಿಸಿರುವ ನೌಕರರ ಪರ ಲಾಸ್ ಏಂಜಲೀಸ್ ಮೂಲದ ವಕೀಲರೊಬ್ಬರು ಮಧ್ಯಸ್ಥಿಕೆದಾರರಾಗಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ವಜಾ‍‍ಕ್ಕೊಳಗಾಗಿರುವ ನೌಕರರು ಹಾಗೂ ಗುತ್ತಿಗೆದಾರರ ಪರ ಅರ್ಜಿ ಸಲ್ಲಿಸಿರುವ ಲೀಸಾ ಬ್ಲೂಮ್ ಎಂಬ ವಕೀಲೆ, ಇಂತಹ ನೂರಾರು ನೌಕರರ ದೂರನ್ನು ನ್ಯಾಯಾಲಯದ ಮುಂದೆ ತರಲು ತಾನು ಸಿದ್ಧ ಎಂದು ಹೇಳಿದ್ದಾರೆ. ಸಾರ್ವಜನಿಕವಾಗಿ ನಡೆಯುವ ಕಾನೂನು ಹೋರಾಟಗಳಿಗೆ ಹೋಲಿಸಿದರೆ ಮಧ್ಯಸ್ಥಿಕೆಯು ಮುಚ್ಚಿದ ಬಾಗಿಲುಗಳ ನಡುವೆ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ.

ಕಂಪನಿಯ ವಿರುದ್ಧ ರಾಷ್ಟ್ರೀಯ ಕಾರ್ಮಿಕ ಸಂಬಂಧಗಳ ಮಂಡಳಿ ಎದುರು ಮತ್ತೆರಡು ದೂರು ದಾಖಲಾಗಿದೆ. ಮೊದಲನೆ ದೂರಿನಲ್ಲಿ, ತನ್ನ ಸಹೋದ್ಯೋಗಿಗಳನ್ನು ಮುಷ್ಕರದಲ್ಲಿ ತೊಡಗಿಸುವ ಅಸಹಜ ಕ್ರಿಯೆಯಲ್ಲಿ ಪಾಲ್ಗೊಂಡಿದ್ದನೆಂದು ನೌಕರನೊಬ್ಬನನ್ನು ವಜಾಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ. ಮತ್ತೊಂದು ದೂರಿನಲ್ಲಿ ತಾನು ಕಾನೂನು ಸಮರದಲ್ಲಿ ಭಾಗಿಯಾಗಿದ್ದರಿಂದ ಮತ್ತು ಮರಳಿ ಕಚೇರಿಯಲ್ಲಿ ಕೆಲಸ ಮಾಡುವ ನೀತಿಯ ವಿರುದ್ಧ ಪ್ರತಿಭಟಿಸುವಂತೆ ತನ್ನ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದರಿಂದ ತನ್ನನ್ನು ವಜಾಗೊಳಿಸಲಾಗಿದೆ ಎಂದು ಮತ್ತೊಬ್ಬ ನೌಕರ ಆರೋಪಿಸಿದ್ದಾನೆ.

ಈ ಕುರಿತು ಕೂಡಲೇ ಪ್ರತಿಕ್ರಿಯಿಸಲು ಟ್ವಿಟರ್ ನಿರಾಕರಿಸಿದೆ ಎಂದು business-standard.com ವರದಿ ಮಾಡಿದೆ.

share
Next Story
X