Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಕ್ಷೇಪಾರ್ಹ ಆನ್‌ಲೈನ್ ಸಂದೇಶ: ಬಿಜೆಪಿ...

ಆಕ್ಷೇಪಾರ್ಹ ಆನ್‌ಲೈನ್ ಸಂದೇಶ: ಬಿಜೆಪಿ ಶಾಸಕನಿಗೆ ಪೊಲೀಸ್ ನೋಟಿಸ್

7 Dec 2022 8:56 PM IST
share
ಆಕ್ಷೇಪಾರ್ಹ ಆನ್‌ಲೈನ್ ಸಂದೇಶ: ಬಿಜೆಪಿ ಶಾಸಕನಿಗೆ ಪೊಲೀಸ್ ನೋಟಿಸ್

ಹೈದರಾಬಾದ್, ಡಿ. 7: ನ್ಯಾಯಾಲಯದ ಸೂಚನೆಗಳನ್ನು ಉಲ್ಲಂಘಿಸಿರುವುದಕ್ಕಾಗಿ ಬಿಜೆಪಿ(BJP)ಯ ಅಮಾನತುಗೊಂಡಿರುವ ಶಾಸಕ ಟಿ. ರಾಜಾ ಸಿಂಗ್‌(T. Raja Singh)ಗೆ ಹೈದರಾಬಾದ್‌ನ ಮಂಗಳಾತ್ ಪೊಲೀಸರು ಮಂಗಳವಾರ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ನ್ಯಾಯಾಲಯದ ಎಚ್ಚರಿಕೆಯ ಹೊರತಾಗಿಯೂ, ಸಿಂಗ್ ಇತರ ಧರ್ಮಗಳ ವಿರುದ್ಧ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಪ್ರಚೋದನಾತ್ಮಕ ಮತ್ತು ಉದ್ವಿಗ್ನಕಾರಿ ಭಾಷಣಗಳನ್ನು ನಿರಂತರವಾಗಿ ಮಾಡುತ್ತಿರುವುದಕ್ಕಾಗಿ ಅಮಾನತುಗೊಂಡಿರುವ ಶಾಸಕನ ವಿರುದ್ಧ ಮುನ್ನೆಚ್ಚರಿಕಾ ಬಂಧನ ಕಾಯ್ದೆಯನ್ನು ಹೇರಲು ತೆಲಂಗಾಣ ಹೈಕೋರ್ಟ್ ಮತ್ತು ಹೈದರಾಬಾದ್ ಪೊಲೀಸ್ ಕಮಿಶನರ್ ಆದೇಶ ನೀಡಿದ್ದಾರೆ ಎಂದು ಪೊಲೀಸ್ ಇಲಾಖೆ ನೀಡಿದ ಶೋಕಾಸ್ ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘‘ಅನಾರ್ಕಲಿಯನ್ನು ಒಳಗೆ ಹಾಕಿ ಅಕ್ಬರ್ ಗೋಡೆಗಳನ್ನು ಕಟ್ಟಿದ. ಯಾಕೆಂದರೆ ಆ ಕಾಲದಲ್ಲಿ ಫ್ರಿಜ್ ಇರಲಿಲ್ಲ. ಇಷ್ಟೊಂದು ವರ್ಷಗಳ ಬಳಿಕವೂ ಅವರ ವಿಧಾನಗಳು ಮಾತ್ರ ಬದಲಾಗಿವೆ, ಮನೋಸ್ಥಿತಿ ಹಾಗೆಯೇ ಇದೆ’’ ಎಂಬ ಹಿಂದಿ ಭಾಷೆಯ ಸಂದೇಶವೊಂದನ್ನು ನವೆಂಬರ್ 25ರಂದು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಾ ಸಿಂಗ್(Raja Singh) ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ದಿಲ್ಲಿಯಲ್ಲಿ ಅಫ್ತಾಬ್ ಪೂನಾವಾಲಾ(Aftab Poonawala)ನು ತನ್ನ ಪ್ರೇಯಸಿ ಶ್ರದ್ಧಾ ವಾಲ್ಕರ್‌(Shraddha Walker)ರನ್ನು ಕೊಂದು 35 ತುಂಡುಗಳಾಗಿ ಮಾಡಿ ಫ್ರಿಜ್‌ನಲ್ಲಿ ಇಟ್ಟ ಪ್ರಕರಣವನ್ನು ಉದ್ದೇಶಿಸಿ ರಾಜಾ ಸಿಂಗ್ ಆ ಸಂದೇಶ ಹಾಕಿದ್ದಾರೆ.

share
Next Story
X