Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮನುಕುಲ ಸಾಮೂಹಿಕ ವಿನಾಶದ ಅಸ್ತ್ರವಾಗಿ...

ಮನುಕುಲ ಸಾಮೂಹಿಕ ವಿನಾಶದ ಅಸ್ತ್ರವಾಗಿ ಮಾರ್ಪಟ್ಟಿದೆ: ವಿಶ್ವಸಂಸ್ಥೆ ಎಚ್ಚರಿಕೆ

7 Dec 2022 10:42 PM IST
share
ಮನುಕುಲ ಸಾಮೂಹಿಕ ವಿನಾಶದ ಅಸ್ತ್ರವಾಗಿ ಮಾರ್ಪಟ್ಟಿದೆ: ವಿಶ್ವಸಂಸ್ಥೆ ಎಚ್ಚರಿಕೆ

ಮಾಂಟ್ರಿಯಲ್, ಡಿ.7: ಬಹುರಾಷ್ಟ್ರೀಯ ಸಂಸ್ಥೆಗಳು ವಿಶ್ವದ ಪರಿಸರ ವ್ಯವಸ್ಥೆಯನ್ನು ಲಾಭದ ಉದ್ದೇಶದ ಆಟದ ವಸ್ತುಗಳಾಗಿ ಮಾರ್ಪಡಿಸಿವೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಮಂಗಳವಾರ ಟೀಕಿಸಿದ್ದು, ಈ ಕ್ರಮವನ್ನು ಸರಿಪಡಿಸಲು ವಿಫಲವಾದರೆ ದುರಂತದ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಸಿದ್ದಾರೆ.

ಪರಿಶೀಲಿಸದ ಮತ್ತು ಅಸಮಾನ ಆರ್ಥಿಕ ಬೆಳವಣಿಗೆಗೆ ನಮ್ಮ ಅಂತ್ಯವಿಲ್ಲದ ಆಕಾಂಕ್ಷೆಯು ಮನುಕುಲವನ್ನು ಸಾಮೂಹಿಕ ವಿನಾಶದ ಅಸ್ತ್ರವಾಗಿ ಮಾರ್ಪಡಿಸಿದೆ ಎಂದವರು ಹೇಳಿದ್ದಾರೆ. ಕೆನಡಾದ ಮಾಂಟ್ರಿಯಲ್‌ನಲ್ಲಿ ಡಿಸೆಂಬರ್ 7ರಿಂದ 19ರವರೆಗೆ ನಡೆಯುವ ಪರಿಸರಕ್ಕೆ ಸಂಬಂಧಿಸಿದ ಸಿಒಪಿ15 ಜೀವವೈವಿಧ್ಯ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸುಮಾರು 200 ದೇಶಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸವಾಲುಗಳು ಬೆದರಿಸುವ ಮಟ್ಟದಲ್ಲಿವೆ. 1 ದಶಲಕ್ಷ ತಳಿಗಳು ಅಳಿವಿನ ಅಪಾಯದಲ್ಲಿವೆ. ಭೂಮಿಯಲ್ಲಿನ ಮೂರನೇ ಒಂದು ಭಾಗವು ಹಾಳಾಗುತ್ತಿದೆ ಮತ್ತು ಫಲವತ್ತಾದ ಮಣ್ಣು ನಶಿಸುತ್ತಿದೆ. ಮಾಲಿನ್ಯ ಮತ್ತು ಹವಾಮಾನ ಬದಲಾವಣೆಯು ಸಾಗರಗಳ ಅವನತಿಯನ್ನು ಕ್ಷಿಪ್ರಗೊಳಿಸುತ್ತಿದೆ. ರಾಸಾಯನಿಕಗಳು, ಪ್ಲಾಸ್ಟಿಕ್ಸ್‌ಗಳು ಮತ್ತು ವಾಯುಮಾಲಿನ್ಯವು ಭೂಮಿ, ನೀರು ಮತ್ತು ಗಾಳಿಯ ಉಸಿರುಗಟ್ಟಿಸುತ್ತಿವೆ. ಪಳೆಯುಳಿಕೆ ಇಂಧನದ ಬಳಕೆಯಿಂದ ಉಂಟಾಗುವ ತಾಪಮಾನವು ಹವಾಮಾನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ. ನಾವು ಪ್ರಕೃತಿಯನ್ನು ಶೌಚಾಲಯದಂತೆ ಪರಿಗಣಿಸುತ್ತಿದ್ದೇವೆ ಎಂದು ಗುಟೆರಸ್ ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದವು ಯಶಸ್ವಿಯಾಗಲು, ಜೀವವೈವಿಧ್ಯವೂ ಯಶಸ್ವಿಯಾಗಬೇಕು. ಹವಾಮಾನ ಯಶಸ್ವಿಯಾಗಬೇಕಿದ್ದರೆ ಪ್ರಕೃತಿ ಯಶಸ್ವಿಯಾಗಬೇಕು. ಅದಕ್ಕಾಗಿ ನಾವು ಅವುಗಳೊಂದಿಗೆ ಒಟ್ಟಾಗಿ ವ್ಯವಹರಿಸಬೇಕಿದೆ ಎಂದು ವಿಶ್ವಸಂಸ್ಥೆಯ ಜೀವವೈವಿಧ್ಯ ಘಟಕದ ಮುಖ್ಯಸ್ಥೆ ಎಲಿಝಬೆತ್ ಮ್ರೆಮಾ ಹೇಳಿದ್ದಾರೆ.

share
Next Story
X