Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ABVP ವಾಟ್ಸ್ ಆ್ಯಪ್ ಗುಂಪಿನಲ್ಲಿ...

ABVP ವಾಟ್ಸ್ ಆ್ಯಪ್ ಗುಂಪಿನಲ್ಲಿ ಮುಸ್ಲಿಮರ ನರಮೇಧ, ಮತಾಂತರದ ಬಗ್ಗೆ ಚರ್ಚಿಸುತ್ತಿರುವ ಚಾಟ್‍ಗಳ ಸೋರಿಕೆ: ವರದಿ

8 Dec 2022 6:18 PM IST
share
ABVP ವಾಟ್ಸ್ ಆ್ಯಪ್ ಗುಂಪಿನಲ್ಲಿ ಮುಸ್ಲಿಮರ ನರಮೇಧ, ಮತಾಂತರದ ಬಗ್ಗೆ ಚರ್ಚಿಸುತ್ತಿರುವ ಚಾಟ್‍ಗಳ ಸೋರಿಕೆ: ವರದಿ

ಹೊಸದಿಲ್ಲಿ:  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ (ABVP, ಬಿಜೆಪಿಯ ವಿದ್ಯಾರ್ಥಿ ಘಟಕ) ಇದರ ಸೋರಿಕೆಯಾಗಿದೆನ್ನಲಾದ ವಾಟ್ಸ್ ಆ್ಯಪ್ ಚಾಟ್‍ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಅದರಲ್ಲಿ ಎಬಿವಿಪಿಯ ವಿದ್ಯಾರ್ಥಿ ಕಾರ್ಯಕರ್ತರು ಭಾರತದಲ್ಲಿ ಮುಸ್ಲಿಮರ ನರಮೇಧದ ಕುರಿತು ಚರ್ಚಿಸುತ್ತಿರುವುದು ತಿಳಿದು ಬಂದಿದೆ ಎಂದು sabrangindia.in ವರದಿ ಮಾಡಿದೆ.

ಈ ನಿರ್ದಿಷ್ಟ ಚಾಟ್ ದಿಲ್ಲಿ ಟೆಕ್ನಲಾಜಿಕಲ್ ಯುನಿವರ್ಸಿಟಿ (ಡಿಟಿಯು) ಇದರ ಎಬಿವಿಪಿ ವಾಟ್ಸ್ ಆ್ಯಪ್ ಗುಂಪಿನದು ಎಂದು ಹೇಳಲಾಗುತ್ತಿದೆ. ಅದರ ಹೆಸರು 'ಎಬಿವಿಪಿ ಡಿಟಿಯು ಫ್ರೆಶರ್ಸ್' ಎಂದಾಗಿದೆ. ಈ ಗುಂಪಿನ ಚಾಟ್ ಮತ್ತು ಸಂದೇಶಗಳ ಸ್ಕ್ರೀನ್‍ಶಾಟ್‍ಗಳು ಹರಿದಾಡುತ್ತಿದ್ದು ಅದರಲ್ಲಿ ಸದಸ್ಯರು ಮುಸ್ಲಿಮರ  ನರಮೇಧ ಮತ್ತು ಸಾಮೂಹಿಕ ಮತಾಂತರದ ಕುರಿತು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ "ಹೆಚ್ಚಿನ ಮುಸ್ಲಿಮರನ್ನ ನಿರ್ಮೂಲನಗೊಳಿಸಲು" ಬಾಂಬ್ ಸ್ಫೋಟ ನಡೆಸುವುದು ಅಥವಾ 'ಇತರ ಅವಘಡ' ನಡೆಸುವ ಬಗ್ಗೆ ಈ ಚಾಟ್‍ನಲ್ಲಿ ಒಬ್ಬ ಸಲಹೆ ನೀಡಿದ್ದರೆ ಇನ್ನೊಬ್ಬಾತ "ಭಗ್ವಾ ಲವ್ ಜಿಹಾದ್" ನಡೆಸಲು ಮುಸ್ಲಿಂ ಮಹಿಳೆಯರನ್ನು "ಖರೀದಿಸುವುದು ಅಥವಾ ಅಪಹರಣ" ನಡೆಸುವ ಕುರಿತು ಸಲಹೆ ನೀಡಿದ್ದಾನೆ.

ಮುಸ್ಲಿಂ ಸಮುದಾಯದ ವಿರುದ್ಧ ಪ್ರತೀಕಾರ ತೀರಿಸಲು ಸಾಮೂಹಿಕ ನರಮೇಧ ಅಥವಾ ಸಾಮೂಹಿಕ ಸಂತಾನಹರಣ ನಡೆಸಬೇಕು. ಹಿಂದು ಮಹಾಸಭಾ ಅಥವಾ ಬಲಪಂಥೀಯ ಹಿಂದುತ್ವ ಗುಂಪುಗಳು "ಮುಸ್ಲಿಂ ಯುವತಿಯರನ್ನು ಹೇಗೆ ವಿವಾಹವಾಗುವುದು ಹಾಗೂ ಅವರನ್ನು ಹಿಂದು ಧರ್ಮಕ್ಕೆ ಮತಾಂತರಿಸುವುದು" ಎಂಬ ಬಗ್ಗೆ ಕೋರ್ಸ್ ನಡೆಸಬೇಕು ಎಂದು ಮತ್ತೋರ್ವ ಅಭಿಪ್ರಾಯ ವ್ಯಕ್ತಪಡಿಸಿದ್ದಾನೆ ಎಂದು ವರದಿಯಾಗಿದೆ.

How ABVP Planned Attack on Muslims. Leaked WhatsApp messages of ABVP group from Delhi Technological University. pic.twitter.com/8R4cM5vGol

— Ahmed Khabeer احمد خبیر (@AhmedKhabeer_) December 7, 2022
share
Next Story
X