Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ ಎಸ್‌ ಇ ಫೋನ್ ಕದ್ದಾಲಿಕೆ ಹಗರಣ...

ಎನ್‌ ಎಸ್‌ ಇ ಫೋನ್ ಕದ್ದಾಲಿಕೆ ಹಗರಣ ಪ್ರಕರಣ : ಮಾಜಿ ಮುಂಬೈ ಪೊಲೀಸ್ ಕಮಿಶನರ್‌ಗೆ ಜಾಮೀನು

8 Dec 2022 9:20 PM IST
share
ಎನ್‌ ಎಸ್‌ ಇ ಫೋನ್ ಕದ್ದಾಲಿಕೆ ಹಗರಣ ಪ್ರಕರಣ : ಮಾಜಿ ಮುಂಬೈ ಪೊಲೀಸ್ ಕಮಿಶನರ್‌ಗೆ ಜಾಮೀನು

ಹೊಸದಿಲ್ಲಿ, ಡಿ. 8: ರಾಷ್ಟ್ರೀಯ ಶೇರು ವಿನಿಮಯ (NSE) ಕೇಂದ್ರದ ಉದ್ಯೋಗಿಗಳ ಫೋನ್ ಕದ್ದಾಲಿಕೆ ಮತ್ತು ಬೇಹುಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಂಬೈಯ ಮಾಜಿ ಪೊಲೀಸ್ ಕಮಿಶನರ್ ಸಂಜಯ್ ಪಾಂಡೆ(Sanjay Pandey)ಗೆ ದಿಲ್ಲಿ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.

ಅನುಷ್ಠಾನ ನಿರ್ದೇಶನಾಲಯವು ಜುಲೈ 19ರಂದು ಪಾಂಡೆಯನ್ನು ಬಂಧಿಸಿತ್ತು. ಈವರೆಗೆ ಅವರು ನ್ಯಾಯಾಂಗ ಕಸ್ಟಡಿಯಲ್ಲಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನುಷ್ಠಾನ ನಿರ್ದೇಶನಾಲಯವು ಮುಂಬೈನ ಮಾಜಿ ಪೊಲೀಸ್ ಕಮಿಶನರ್‌ರನ್ನು ಜುಲೈ 14ರಂದು ಬಂಧಿಸಿತ್ತು. ಅವರ ಜೊತೆಗೆ, ರಾಷ್ಟ್ರೀಯ ಶೇರು ವಿನಿಮಯ ಕೇಂದ್ರದ ಮಾಜಿ ಮುಖ್ಯಸ್ಥರುಗಳಾದ ಚಿತ್ರಾ ರಾಮಕೃಷ್ಣ ಮತ್ತು ರವಿ ನಾರಾಯಾಣ್‌(Ravi Narayan)ರನ್ನೂ ಅದು ಬಂಧಿಸಿತ್ತು.

ಶೇರು ವಿನಿಮಯ ಕೇಂದ್ರದಲ್ಲಿ ಕೋ-ಲೊಕೇಶನ್ ಹಗರಣ ನಡೆಯುತ್ತಿದ್ದಾಗ ಅದರ ಉದ್ಯೋಗಿಗಳ ಫೋನ್‌ಗಳನ್ನು ಕದ್ದಾಲಿಸಿರುವುದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಪಾಂಡೆ ಸ್ಥಾಪಿಸಿದ ‘ಐಸೆಕ್ ಸೆಕ್ಯುರಿಟೀಸ್’(Isaac Securities) ಎಂಬ ಕಂಪೆನಿಯನ್ನು ಎನ್‌ಎಸ್‌ಇ ಉದ್ಯೋಗಿಗಳ ಮೇಲೆ ಇಲೆಕ್ಟ್ರಾನಿಕ್ ಬೇಹುಗಾರಿಕೆ ನಡೆಸಲು ಬಳಸಲಾಗಿತ್ತು ಎಂಬುದಾಗಿ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಆರೋಪಿಸಿದೆ.

ಮಾರುಕಟ್ಟೆ ಆರಂಭಗೊಳ್ಳುವ ಮೊದಲೇ ಕೆಲವು ದಲ್ಲಾಳಿಗಳಿಗೆ ಎನ್‌ಎಸ್‌ಇಯ ಮಾರುಕಟ್ಟೆ ವೇದಿಕೆಯನ್ನು ಪ್ರವೇಶಿಸಲು ಅವಕಾಶ ನೀಡಲಾಗುತ್ತಿತ್ತು. ಇದರಿಂದಾಗಿ ಆ ದಲ್ಲಾಳಿಗಳು ಅನುಚಿತ ಲಾಭವನ್ನು ಪಡೆದುಕೊಳ್ಳುತ್ತಿದ್ದರು. ಇದನ್ನು ಕೋಲೊಕೇಶನ್ ಹಗರಣವೆಂದು ಕರೆಯಲಾಗಿದೆ.

share
Next Story
X