Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ಯಾಚ್ ಪಡೆಯುವ ಭರದಲ್ಲಿ 4 ಹಲ್ಲುಗಳನ್ನು...

ಕ್ಯಾಚ್ ಪಡೆಯುವ ಭರದಲ್ಲಿ 4 ಹಲ್ಲುಗಳನ್ನು ಉದುರಿಸಿಕೊಂಡ ಶ್ರೀಲಂಕಾದ ಆಲ್ ರೌಂಡರ್ ಕರುಣರತ್ನೆ!

9 Dec 2022 12:24 PM IST
share
ಕ್ಯಾಚ್ ಪಡೆಯುವ ಭರದಲ್ಲಿ 4 ಹಲ್ಲುಗಳನ್ನು ಉದುರಿಸಿಕೊಂಡ ಶ್ರೀಲಂಕಾದ ಆಲ್ ರೌಂಡರ್ ಕರುಣರತ್ನೆ!

ಕೊಲಂಬೊ: ಗಾಯವಾಗುವುದು  ಕ್ರೀಡೆಯ ಒಂದು ಭಾಗವಾಗಿದೆ. ಸಂಪರ್ಕ ಕ್ರೀಡೆಯಲ್ಲದ ಕ್ರಿಕೆಟ್‌ನಲ್ಲಿಯೂ ಗಾಯವಾಗುವುದು  ಸಾಮಾನ್ಯ. ಬುಧವಾರ ಲಂಕಾ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಅಪರೂಪದ ಗಾಯ ಸಂಭವಿಸಿದೆ. ಕ್ಯಾಂಡಿ ಫಾಲ್ಕನ್ಸ್ ಹಾಗೂ  ಗಾಲೆ ಗ್ಲಾಡಿಯೇಟರ್ಸ್ ನಡುವಿನ ಪಂದ್ಯದ ವೇಳೆ  ಶ್ರೀಲಂಕಾದ ಆಲ್ ರೌಂಡರ್ ಚಾಮಿಕಾ ಕರುಣರತ್ನೆ Sri Lanka all-rounder Chamika Karunaratne ಕ್ಯಾಚ್ ಹಿಡಿಯುವ ಭರದಲ್ಲಿ ತನ್ನ  ನಾಲ್ಕು ಹಲ್ಲುಗಳನ್ನು ಉದುರಿಸಿಕೊಂಡರು. ಆಫ್ ಸೈಡ್‌ನಲ್ಲಿ ಸರ್ಕಲ್ ಒಳಗೆ ಫೀಲ್ಡಿಂಗ್ ಮಾಡುತ್ತಿದ್ದ ಚಾಮಿಕಾ ಕ್ಯಾಚ್ ತೆಗೆದುಕೊಳ್ಳಲು ಹಿಂದಕ್ಕೆ ಓಡಿದರು.

ಆದರೆ, ಅವರಿಗೆ ಚೆಂಡನ್ನು ಸರಿಯಾಗಿ ನಿರ್ಣಯಿಸಲು ಸಾಧ್ಯವಾಗಲಿಲ್ಲ. ಅವರು ಚೆಂಡನ್ನು ಕ್ಯಾಚ್ ಪಡೆಯುವ  ಮೊದಲು ಚೆಂಡು ಅವರ ಮುಖಕ್ಕೆ ಬಡಿದಿದೆ. ಇದರಿಂದ ರಕ್ತ ಸೋರಲಾರಂಭಿಸಿದೆ.

ನೋವಿನಿಂದ ಬಳಲುತ್ತಿದ್ದ ಅವರು  ತಾನು ಕ್ಯಾಚ್ ಪಡೆದ ಸಂಭ್ರಮ ಆಚರಿಸದಂತೆ ತನ್ನ ಸಹ ಆಟಗಾರರಿಗೆ ತಿಳಿಸಿದರು.

ಆ  ನಂತರ ಕರುಣರತ್ನ ಅವರನ್ನು ಗಾಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮುಂದಿನ ಹಂತದ ಪಂದ್ಯಾವಳಿಗೆ ಸಿದ್ಧರಾಗುತ್ತಾರೆ ಎಂದು ಫಾಲ್ಕನ್ಸ್ ಆಡಳಿತ ಮಂಡಳಿ ತಿಳಿಸಿದೆ.

"ಚಾಮಿಕ ಕರುಣರತ್ನ ಅವರು ಇಂದಿನ ಆಟದಿಂದ ಹೊರಗುಳಿದಿದ್ದಾರೆ. ಕ್ಯಾಚ್ ಪಡೆಯುವ ವೇಳೆ ಅವರು ನಾಲ್ಕು ಹಲ್ಲುಗಳು ಉದುರಿಹೋಗಿವೆ.ಟೀಮ್ ವೈದ್ಯರೊಂದಿಗೆ ತಕ್ಷಣದ ಶಸ್ತ್ರಚಿಕಿತ್ಸೆಗಾಗಿ ಗಾಲೆಗೆ ತೆರಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು,  ಕ್ಯಾಂಡಿ ಪಂದ್ಯಕ್ಕೆ  ಲಭ್ಯವಿರುತ್ತಾರೆ" ಎಂದು ಕ್ಯಾಂಡಿ ಫಾಲ್ಕನ್ಸ್ ತಂಡದ ನಿರ್ದೇಶಕ, ಶ್ಯಾಮ್ ಇಂಪೆಟ್ , ಮಾಧ್ಯಮಗಳಿಗೆ ತಿಳಿಸಿದರು.

ಈ ಪಂದ್ಯವನ್ನು ಫಾಲ್ಕನ್ಸ್ ಐದು ರನ್‌ಗಳಿಂದ ಗೆದ್ದಿತು.

Chamika Karunaratne lost 4 teeth while taking a catchpic.twitter.com/WFphzmfzA1

— Out Of Context Cricket (@GemsOfCricket) December 8, 2022
share
Next Story
X