Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಮಾಚಲ ಪ್ರದೇಶ: ಕಾಂಗ್ರೆಸ್ ನಾಯಕನ...

ಹಿಮಾಚಲ ಪ್ರದೇಶ: ಕಾಂಗ್ರೆಸ್ ನಾಯಕನ ಕಾರನ್ನು ಅಡ್ಡಗಟ್ಟಿದ ಸಿಎಂ ಹುದ್ದೆ ಆಕಾಂಕ್ಷಿ ಪ್ರತಿಭಾ ಸಿಂಗ್‌ ಬೆಂಬಲಿಗರು

9 Dec 2022 4:49 PM IST
share
ಹಿಮಾಚಲ ಪ್ರದೇಶ: ಕಾಂಗ್ರೆಸ್ ನಾಯಕನ ಕಾರನ್ನು ಅಡ್ಡಗಟ್ಟಿದ ಸಿಎಂ ಹುದ್ದೆ ಆಕಾಂಕ್ಷಿ ಪ್ರತಿಭಾ ಸಿಂಗ್‌ ಬೆಂಬಲಿಗರು

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಈಗ ಕಾಂಗ್ರೆಸ್‌ ಪಕ್ಷಕ್ಕೆ ಮುಖ್ಯಮಂತ್ರಿ ಆಯ್ಕೆಯ ತಲೆನೋವು ಆರಂಭಗೊಂಡಿದೆ. ಈ ಹುದ್ದೆಯ ಆಕಾಂಕ್ಷಿಗಳಲ್ಲಿ ಪ್ರಮುಖರಾಗಿರುವ ಪ್ರತಿಭಾ ಸಿಂಗ್‌ ಅವರ ಬೆಂಬಲಿಗರು ಇಂದು  ಶಿಮ್ಲಾದ ಒಬೆರಾಯ್‌ ಸಿಸಿಲ್‌ ಎದುರು ಜಮಾಯಿಸಿ ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಮುಖ್ಯಮಂತ್ರಿ ಆಯ್ಕೆಯ ಜವಾಬ್ದಾರಿ ವಹಿಸಿ ಪಕ್ಷದ ಕೇಂದ್ರ ನಾಯಕತ್ವ ಬಘೇಲ್‌ ಅವರನ್ನು ಹಿಮಾಚಲ ಪ್ರದೇಶಕ್ಕೆ ಕಳುಹಿಸಲಾಗಿದೆ.

ಪಕ್ಷ ಕಾರ್ಯಕರ್ತರು ಬಘೇಲ್‌ ಅವರ ಕಾರನ್ನು ಸುತ್ತುವರಿದು ಪ್ರತಿಭಾ ಪರ ಘೋಷಣೆಗಳನ್ನು ಕೂಗುತ್ತಿರುವುದು ವೀಡಿಯೋ ಒಂದರಲ್ಲಿ ಕಾಣಿಸುತ್ತದೆ. ಪ್ರತಿಭಾಸಿಂಗ್‌ ಅವರು ಸಂಸದೆಯಾಗಿದ್ದಾರೆ. ಆದರೆ ವಿಧಾನಸಭಾ ಚುನಾವಣೆ ಸ್ಪರ್ಧಿಸದೇ ಇರುವ ಅವರು ರಾಜ್ಯದಲ್ಲಿ ಪಕ್ಷದ ಪ್ರಚಾರಾಭಿಯಾನದ ಮುಂಚೂಣಿ ವಹಿಸಿದ್ದರು.

ಹಿಮಾಚಲ ಕಾಂಗ್ರೆಸ್‌ ಘಟಕದ ಅಧ್ಯಕ್ಷೆಯೂ ಆಗಿರುವ ಪ್ರತಿಭಾ ಇಂದು ಹಿರಿಯ ನಾಯಕರು ಹಾಗೂ ಶಾಸಕರ ಜೊತೆಗಿನ ಸಭೆಗೂ ಮುನ್ನ ಮಾತನಾಡಿ, "ಯಾವುದೇ ಗುಂಪುಗಾರಿಕೆ ಇಲ್ಲ, ಎಲ್ಲರೂ ನಮ್ಮೊಂದಿಗಿದ್ದಾರೆ,ʼʼ ಎಂದು ಹೇಳುವ ಮೂಲಕ ತಾವು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವುದರ ಸ್ಪಷ್ಟ ಸುಳಿವನ್ನು ನೀಡಿದ್ದಾರೆ. ಪ್ರತಿಭಾ ಅವರು ಕಳೆದ ವರ್ಷ ನಿಧನರಾದ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ವೀರಭದ್ರ ಸಿಂಗ್‌ ಅವರ ಪತ್ನಿ.

"ಸೋನಿಯಾಜಿ ಮತ್ತು ಹೈಕಮಾಂಡ್‌  ಚುನಾವಣೆ ಸಂದರ್ಭ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನನಗೆ ನೀಡಿದ್ದರಿಂದ ನಾನು ರಾಜ್ಯವನ್ನು ಮುಖ್ಯಮಂತ್ರಿಯಾಗಿ ಮುನ್ನಡೆಸಬಲ್ಲೆ ಎಂದು ಅನಿಸುತ್ತದೆ. ವೀರಭದ್ರ ಸಿಂಗ್‌ ಅವರ ಹೆಸರಿನಲ್ಲಿ ಚುನಾವಣೆಯನ್ನು ಸ್ಪರ್ಧಿಸಿ ಗೆದ್ದಿರುವುದರಿಂದ ಅವರ ಕುಟುಂಬವನ್ನು ಬದಿಗೆ ಸರಿಸುವುದು ಸರಿಯಾಗದು. ವೀರಭದ್ರ ಸಿಂಗ್‌ ಅವರೊಂದಿಗೆ ಇಲ್ಲಿನ ಜನರು ಭಾವನಾತ್ಮಕ ನಂಟು ಹೊಂದಿರುವುದರಿಂದ ನಾವು 40 ಸೀಟ್‌ ಗೆದ್ದೆವು,ʼʼ ಎಂದು ಅವರು ಹೇಳಿದರು.

share
Next Story
X