Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುಲೆಟ್ ಟ್ರೈನ್ ಯೋಜನೆ :...

ಬುಲೆಟ್ ಟ್ರೈನ್ ಯೋಜನೆ : ಮಹಾರಾಷ್ಟ್ರದಲ್ಲಿ 21,997 ಕಾಂಡ್ಲಾ ಮರಗಳ ಕಡಿತಕ್ಕೆ ಬಾಂಬೆ ಹೈಕೋರ್ಟ್ ಅನುಮತಿ

9 Dec 2022 9:20 PM IST
share
ಬುಲೆಟ್ ಟ್ರೈನ್ ಯೋಜನೆ : ಮಹಾರಾಷ್ಟ್ರದಲ್ಲಿ 21,997 ಕಾಂಡ್ಲಾ ಮರಗಳ ಕಡಿತಕ್ಕೆ ಬಾಂಬೆ ಹೈಕೋರ್ಟ್ ಅನುಮತಿ

ಮುಂಬೈ,ಡಿ.9: ಬಾಂಬೆ ಉಚ್ಚ ನ್ಯಾಯಾಲಯವು ಮುಂಬೈ-ಅಹ್ಮದಾಬಾದ್ ಬುಲೆಟ್ ಟ್ರೈನ್(Bullet Train) ಯೋಜನೆಗಾಗಿ ಮುಂಬೈ,ಪಾಲ್ಘರ್ ಮತ್ತು ಥಾಣೆಯಲ್ಲಿ 21,997 ಕಾಂಡ್ಲಾ ಮರಗಳನ್ನು ಕಡಿಯಲು ಶುಕ್ರವಾರ ನ್ಯಾಷನಲ್ ಹೈ ಸ್ಪೀಡ್ ರೇಲ್ ಕಾರ್ಪೊರೇಷನ್ (NHSRC)ಗೆ ಅನುಮತಿಯನ್ನು ನೀಡಿದೆ.

ಯೋಜನೆಯೊಂದಿಗೆ ತಳುಕು ಹಾಕಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ನ್ಯಾಯಾಧೀಶ ದೀಪಂಕರ ದತ್ತಾ (Deepankar Dutta)ಮತ್ತು ನ್ಯಾ.ಅಭಯ ಅಹುಜಾ(Abhaya Ahuja) ಅವರನ್ನೊಳಗೊಂಡ ವಿಭಾಗೀಯ ಪೀಠ ತಿಳಿಸಿತು.

ಕಾಂಡ್ಲಾ ಮರಗಳ ಕಡಿತಕ್ಕೆ ಅನುಮತಿ ಕೋರಿ ಎನ್‌ಎಚ್‌ಎಸ್‌ಆರ್‌ಸಿ 2020ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. 53,467 ಮರಗಳನ್ನು ಕಡಿಯಲು ಅದು ಆರಂಭದಲ್ಲಿ ಉದ್ದೇಶಿಸಿತ್ತಾದರೂ ಬಳಿಕ ನ್ಯಾಯಾಲಯದ ಸೂಚನೆಯ ಮೇರೆಗೆ ಸಂಖ್ಯೆಯನ್ನು ತಗ್ಗಿಸಿತ್ತು. ಕಡಿಯಲು ಮೊದಲು ಉದ್ದೇಶಿಸಲಾಗಿದ್ದ ಕಾಂಡ್ಲಾ ಮರಗಳ ಐದು ಪಟ್ಟು ಗಿಡಗಳನ್ನು ನೆಡುವುದಾಗಿ ಅದು ನ್ಯಾಯಾಲಯಕ್ಕೆ ಭರವಸೆಯನ್ನೂ ನೀಡಿತ್ತು.

ಅರ್ಜಿಯನ್ನು ವಿರೋಧಿಸಿದ್ದ ಬಾಂಬೆ ಎನ್ವಿರಾನ್‌ಮೆಂಟಲ್ ಆ್ಯಕ್ಷನ್ ಗ್ರೂಪ್,ಪರಿಹಾರ ಕ್ರಮವಾಗಿ ನೆಡಲಾಗುವ ಸಸಿಗಳ ಬದುಕುವುಳಿಯುವಿಕೆ ಕುರಿತು ಯಾವುದೇ ಅಧ್ಯಯನವನ್ನು ನಡೆಸಲಾಗಿಲ್ಲ ಮತ್ತು ಮರಗಳನ್ನು ಕಡಿಯಲು ಪರಿಸರದ ಮೇಲಿನ ಪರಿಣಾಮಗಳ ಮೌಲ್ಯಮಾಪನ ವರದಿಯನ್ನು ಒದಗಿಸಲಾಗಿಲ್ಲ ಎಂದು ಪ್ರತಿಪಾದಿಸಿತ್ತು.

ಬಾಂಬೆ ಉಚ್ಚ ನ್ಯಾಯಾಲಯದ 2018ರ ಆದೇಶದಂತೆ ಮಹಾರಾಷ್ಟ್ರದಾದ್ಯಂತ ಕಾಂಡ್ಲಾ ಮರಗಳ ನಾಶವನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಯಾವುದೇ ಸಾರ್ವಜನಿಕ ಯೋಜನೆಗಾಗಿ ಯಾವುದೇ ಪ್ರಾಧಿಕಾರವು ಕಾಂಡ್ಲಾ ಮರಗಳನ್ನು ಕಡಿಯಲು ಬಯಸಿದರೆ ಉಚ್ಚ ನ್ಯಾಯಾಲಯದ ಅನುಮತಿ ಅಗತ್ಯವಾಗಿದೆ.

share
Next Story
X