Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವೃತ್ತಿನಿರತ ಪತ್ರಕರ್ತರ ಹತ್ಯೆ ಪ್ರಮಾಣ...

ವೃತ್ತಿನಿರತ ಪತ್ರಕರ್ತರ ಹತ್ಯೆ ಪ್ರಮಾಣ 30% ಹೆಚ್ಚಳ: ಐಎಫ್‌ಜೆ ವರದಿ

9 Dec 2022 10:47 PM IST
share
ವೃತ್ತಿನಿರತ ಪತ್ರಕರ್ತರ ಹತ್ಯೆ ಪ್ರಮಾಣ 30% ಹೆಚ್ಚಳ: ಐಎಫ್‌ಜೆ ವರದಿ

ಬ್ರಸೆಲ್ಸ್, ಡಿ.9: ಉಕ್ರೇನ್ ಯುದ್ಧ, ಹೈತಿಯಲ್ಲಿನ ಗೊಂದಲ ಹಾಗೂ ಮೆಕ್ಸಿಕೋದಲ್ಲಿ ಕ್ರಿಮಿನಲ್ ತಂಡಗಳ ಹಿಂಸಾಚಾರ ಹೆಚ್ಚಿರುವುದರಿಂದ 2022ರಲ್ಲಿ ವೃತ್ತಿನಿರತ ಪತ್ರಕರ್ತರ ಹತ್ಯೆಯ ಪ್ರಮಾಣದಲ್ಲಿ 30%ದಷ್ಟು ಹೆಚ್ಚಳವಾಗಿದೆ ಎಂದು ಅಂತರಾಷ್ಟ್ರೀಯ ಪತ್ರಕರ್ತರ ಒಕ್ಕೂಟ(ಐಎಫ್‌ಜೆ) ವರದಿ ಮಾಡಿದೆ.

ಡಿಸೆಂಬರ್‌ವರೆಗೆ ವಿಶ್ವದಾದ್ಯಂತ 67 ಪತ್ರಕರ್ತರು ಹಾಗೂ ಮಾಧ್ಯಮದ ಸಿಬಂದಿ ಹತರಾಗಿದ್ದು ಕಳೆದ ವರ್ಷದ ಇದೇ ಅವಧಿಯಲ್ಲಿ 47 ಪತ್ರಕರ್ತರ ಹತ್ಯೆಯಾಗಿತ್ತು. ಅಲ್ಲದೆ ಈ ವರ್ಷ 375 ವೃತ್ತಿನಿರತ ಪತ್ರಕರ್ತರನ್ನು ಬಂಧಿಸಲಾಗಿದ್ದು ಕಳೆದ ವಷಘ 365 ಪತ್ರಕರ್ತರು ಬಂಧನಲ್ಲಿದ್ದರು. ಚೀನಾ, ಮ್ಯಾನ್ಮಾರ್ ಮತ್ತು ಟರ್ಕಿಯಲ್ಲಿ ಪತ್ರಕರ್ತರ ಬಂಧನ ಪ್ರಕರಣ ಅಧಿಕವಾಗಿದೆ. ಉಕ್ರೇನ್ ಯುದ್ಧವನ್ನು ವರದಿ ಮಾಡುತ್ತಿದ್ದ 12 ಪತ್ರಕರ್ತರು ಹತರಾಗಿದ್ದಾರೆ. ಪಾಕಿಸ್ತಾನದಲ್ಲಿ ಈ ವರ್ಷ ಐವರು ಪತ್ರಕರ್ತರ ಹತ್ಯೆಯಾಗಿದೆ. ಕೊಲಂಬಿಯ ಮತ್ತು ಫಿಲಿಪ್ಪೀನ್ಸ್‌ಗಳಲ್ಲಿ ಪತ್ರಕರ್ತರಿಗೆ ಅಪಾಯ ಮುಂದುವರಿದಿದೆ ಎಂದು ವರದಿ ಹೇಳಿದೆ.ಪೆಲೆಸ್ತೀನ್ ನಿರಾಶ್ರಿತರ ಶಿಬಿರದ ಬಳಿ ವರದಿ ಮಾಡುತ್ತಿದ್ದ ಅಲ್‌ಜಝೀರಾದ ಪತ್ರಕರ್ತೆ ಶಿರೀನ್‌ರ ಹತ್ಯೆಯ ಬಗ್ಗೆಯೂ ವರದಿ ಉಲ್ಲೇಖಿಸಿದೆ.

ಹತ್ಯೆಗೀಡಾದ ಮಾಧ್ಯಮ ಕಾರ್ಯಕರ್ತರ ಪ್ರಮಾಣ ಹೆಚ್ಚುತ್ತಿರುವುದರಿಂದ ಪತ್ರಕರ್ತರು ಮತ್ತು ಮುಕ್ತ ಪತ್ರಿಕೋದ್ಯಮವನ್ನು ರಕ್ಷಿಸಲು ಹೆಚ್ಚು ಸದೃಢ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರಕಾರಗಳನ್ನು ಐಎಫ್‌ಜೆ ಆಗ್ರಹಿಸಿದೆ. ‘ಕ್ರಮ ಕೈಗೊಳ್ಳುವಲ್ಲಿನ ವೈಫಲ್ಯವು ಮಾಹಿತಿಯ ಮುಕ್ತ ಹರಿವನ್ನು ನಿಗ್ರಹಿಸುತ್ತದೆ. ಅಧಿಕಾರ ಮತ್ತು ಪ್ರಭಾವಿಗಳು ತಪ್ಪು ಮಾಡಿದರೂ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಪರಿಸ್ಥಿತಿ ಮುಂದುವರಿಯಲು ಕಾರಣವಾಗುತ್ತದೆ’ ಎಂದು ಐಎಫ್‌ಜೆ ಪ್ರಧಾನ ಕಾರ್ಯದರ್ಶಿ ಅಂಥೋನಿ ಬೆಲಂಗರ್ ಹೇಳಿದ್ದಾರೆ.

#BREAKING - The IFJ Killed List has recorded 67 journalists murdered in the line of duty so far this year, a spike in the numbers of media workers killed or imprisoned in 2022.
Deadliest country: Ukraine (12)
Deadliest region: Americas (29)
➡️https://t.co/7SPZb0cWnc pic.twitter.com/tqSV7l1ZFL

— IFJ (@IFJGlobal) December 9, 2022
share
Next Story
X