Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಖತರ್ ವಿಶ್ವಕಪ್: ವರದಿ ಮಾಡುವಾಗ ಕುಸಿದು...

ಖತರ್ ವಿಶ್ವಕಪ್: ವರದಿ ಮಾಡುವಾಗ ಕುಸಿದು ಬಿದ್ದು ಅಮೆರಿಕದ ಕ್ರೀಡಾ ವರದಿಗಾರ ಮೃತ್ಯು

10 Dec 2022 7:28 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಖತರ್ ವಿಶ್ವಕಪ್: ವರದಿ ಮಾಡುವಾಗ ಕುಸಿದು ಬಿದ್ದು ಅಮೆರಿಕದ ಕ್ರೀಡಾ ವರದಿಗಾರ ಮೃತ್ಯು

ದೋಹಾ: ಖತರ್ ವಿಶ್ವಕಪ್‌ನಲ್ಲಿ ಕಾಮನಬಿಲ್ಲು ಬಣ್ಣದ ಶರ್ಟ್ ಧರಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿ ಸುದ್ದಿಯಾಗಿದ್ದ ಅಮೆರಿಕದ ಪ್ರಮುಖ ಕ್ರೀಡಾ  ವರದಿಗಾರರೊಬ್ಬರು ಶುಕ್ರವಾರ ದೋಹಾದಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ವರದಿ ಮಾಡುವಾಗ ಕುಸಿದು ಬಿದ್ದು ನಿಧನರಾದರು ಎಂದು ಅಮೆರಿಕದ ಸಾಕರ್ ಫೆಡರೇಶನ್ ತಿಳಿಸಿದೆ. ವರದಿಗಾರನ ಪತ್ನಿ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

 48ರ ಹರೆಯದ ಗ್ರಾಂಟ್ ವಾಲ್ Grant Wahl  ಅವರು  ಸ್ಪೋರ್ಟ್ಸ್ ಇಲ್ಲಸ್ಟ್ರೇಟೆಡ್‌ನಲ್ಲಿ, ನಂತರ ಸಿಬಿಎಸ್ ಸ್ಪೋರ್ಟ್ಸ್‌ನಲ್ಲಿ ದಶಕಗಳ ಕಾಲ ವರದಿಗಾರಿಕೆ ಮಾಡುವ ಮೂಲಕ ಅಮೆರಿಕದಲ್ಲಿ   ಫುಟ್ಬಾಲ್ ಜನಪ್ರಿಯತೆ ಹೆಚ್ಚಾಗಲು  ನೆರವಾಗಿದ್ದರು.

 ಎನ್‌ಪಿಆರ್ ಪ್ರಕಾರ, ಶುಕ್ರವಾರದ ಅರ್ಜೆಂಟೀನ-ನೆದರ್‌ಲ್ಯಾಂಡ್ಸ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯವು ಮುಕ್ತಾಯಗೊಳ್ಳುತ್ತಿದ್ದಂತೆ ಗ್ರಾಂಟ್ ವಾಲ್ ಅವರು  ಪ್ರೆಸ್ ಟ್ರಿಬ್ಯೂನ್‌ನಲ್ಲಿ ಕುಸಿದುಬಿದ್ದರು.

ಅವರನ್ನು ಸ್ಟ್ರೆಚರ್‌ನಲ್ಲಿ ಕರೆದೊಯ್ಯುವ ಮೊದಲು ಪ್ಯಾರಾಮೆಡಿಕ್ಸ್  ಘಟನಾ ಸ್ಥಳದಲ್ಲಿ ಸಿಪಿಆರ್ ಮಾಡಿದರು. ಗ್ರಾಂಟ್ ವಾಲ್ ಅವರು ಹೃದಯಾಘಾತದಿಂದ ಬಳಲುತ್ತಿದ್ದರು ಎಂದು Wall Street Journal ತಿಳಿಸಿದೆ.

"ಗ್ರ್ಯಾಂಟ್  ಅವರು ಸಾಕರ್ ಅನ್ನು ತನ್ನ ಜೀವನದ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ ಹಾಗೂ  ಅವರ ಅದ್ಭುತ ಬರವಣಿಗೆ ಇನ್ನು ಮುಂದೆ ನಮ್ಮೊಂದಿಗೆ ಇರುವುದಿಲ್ಲ ಎಂದು ನಾವು ತುಂಬಾ ದುಃಖಿತರಾಗಿದ್ದೇವೆ" ಎಂದು ಅಮೆರಿಕದ  ಸಾಕರ್ ಫೆಡರೇಶನ್  ಹೇಳಿಕೆಯಲ್ಲಿ ತಿಳಿಸಿದೆ.

ಗ್ರಾಂಟ್ ವಾಲ್ ಅವರ ಪತ್ನಿ ಸೆಲೀನ್ ಗೌಂಡರ್, ಪ್ರಖ್ಯಾತ ಸಾಂಕ್ರಾಮಿಕ ರೋಗಶಾಸ್ತ್ರಜ್ಞೆ ಮತ್ತು ಸಾಂಕ್ರಾಮಿಕ ರೋಗಗಳ ಪರಿಣಿತರಾಗಿದ್ದು, "ನಾನು ಸಂಪೂರ್ಣ ಆಘಾತದಲ್ಲಿದ್ದೇನೆ’’ ಎಂದು ಟ್ವೀಟಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X