Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯೆನೆಪೊಯದಲ್ಲಿ 'ಯೆನ್ ಉತ್ಸವ್ -2022'...

ಯೆನೆಪೊಯದಲ್ಲಿ 'ಯೆನ್ ಉತ್ಸವ್ -2022' ಹಾಸ್ಪಿಟಲ್‌ ಡೇ ಕಾರ್ಯಕ್ರಮ ಉದ್ಘಾಟನೆ

10 Dec 2022 7:31 PM IST
share
ಯೆನೆಪೊಯದಲ್ಲಿ ಯೆನ್ ಉತ್ಸವ್ -2022 ಹಾಸ್ಪಿಟಲ್‌ ಡೇ ಕಾರ್ಯಕ್ರಮ ಉದ್ಘಾಟನೆ

ಕೊಣಾಜೆ: ಸಮಾಜದಲ್ಲಿ ವೈದ್ಯಕೀಯ ಸೇವೆ ಅತ್ಯಂತ ಮಹತ್ವವಾದುದು. ಯೆನೆಪೊಯ ವೈದ್ಯಕೀಯ ಸಂಸ್ಥೆಯು ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದುಕೊಂಡು ವೈದ್ಯಕೀಯ ಸೇವೆಯನ್ನು ಸಮಾಜಕ್ಕೆ ಒದಗಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಎಂದು ದ.ಕ‌.ಜಿಲ್ಲಾ  ಪೊಲೀಸ್  ವರಿಷ್ಠಾಧಿಕಾರಿ  ರಿಷಿಕೇಶ್ ಭಗವಾನ್ ಸೋನಾವಣೆ ಅವರು ಹೇಳಿದರು.

ಅವರು ಶನಿವಾರ ದೇರಳಕಟ್ಟೆ‌ ಯೆನೆಪೊಯ ವಿಶ್ವವಿದ್ಯಾಲಯ( ಪರಿಗಣಿತ) ವತಿಯಿಂದ ಯೆನೆಪೊಯ ಯೆಂಡೂರೆನ್ಸ್ ಸಭಾಂಗಣದಲ್ಲಿ ನಡೆದ 'ಯೆನ್ ಉತ್ಸವ್ ' ಹಾಸ್ಪಿಟಲ್‌ ಡೇ- 2022 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಹಬ್ಬಗಳು ಕುಟುಂಬದ ಸದಸ್ಯರು ಎಲ್ಲರೂ ಒಟ್ಟು ಸೇರಿ ಆಚರಿಸುವ ಸಂಭ್ರಮವಾಗಿದೆ. ಯೆನೆಪೊಯ ವಿಶ್ವವಿದ್ಯಾನಿಲಯವು ವೈದ್ಯರು, ಸಿಬ್ಬಂದಿಗಳು , ವಿದ್ಯಾರ್ಥಿಗಳು ಕೂಡಾ ಯೆನ್ ಉತ್ಸವ ಮೂಲಕ ಎಲ್ಲರೂ ಒಟ್ಟು ಸೇರಿ ಈ ಹಬ್ಬ ಆಚರಿಸುತ್ತಿರುವುದು ಶ್ಲಾಘನೀಯ. ಈ ಸಂಭ್ರಮದ ಮೊದಲ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿರುವುದು ನನಗೂ ಸಂತಸವಾಗಿದೆ ಎಂದ ಅವರು, ಯೆನೆಪೋಯ ಅಬ್ದುಲ್ಲಾ ಕುಂಞಿ ಅವರ ಕನಸು, ಪರಿಶ್ರಮದೊಂದಿಗೆ ಮುನ್ನಡೆಯುತ್ತಿರುವ ಈ ಸಂಸ್ಥೆಯ ಕೀರ್ತಿ ಇನ್ನಷ್ಟು ಎತ್ತರಕ್ಕೆ ಏರುವಂತಾಗಲಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್ ಕುಮಾರ್ ಅವರು ಮಾತನಾಡಿ, ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳು ಜತೆಯಾಗಿ ಮುನ್ನಡೆದರೆ ಆರೋಗ್ಯ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಬೆಳೆಯಲು, ಮುನ್ನಡೆಯಲು ಸಾಧ್ಯವಾಗುತ್ತದೆ.

ರೋಗಿಯ ಮುಖದಲ್ಲಿ ನಗುವನ್ನು ಅರಳಿಸಲು ಕೆಲವೊಮ್ಮೆ ನಮ್ಮ ದುಗುಡವನ್ನು ಮರೆತು ನಾವು ಅವರೊಂದಿಗೆ ಬೆರೆತುಕೊಳ್ಳುವಂತಹ ವೈದ್ಯಕೀಯ ಸೇವೆ ನಿಜವಾಗಿಯೂ ಅದ್ಭುತವಾದುದು.ಉತ್ಸವಗಳು ಕೇವಲ ದೇವಸ್ಥಾನ, ಹಾಗೂ ಇತರ ಕ್ಷೇತ್ರದದಲ್ಲಿ ಮಾತ್ರವಲ್ಲ ಇಂತಹ ಆಸ್ಪತ್ರೆಗಳ ಮೂಲಕವೂ ಎಲ್ಲರ ಒಟ್ಟು ಸೇರುವಿಕೆಯ ಮೂಲಕ ನಡೆದರೆ ಅದಕ್ಕೊಂದು ವಿಶೇಷತೆ ಇದೆ ಎಂದರು.

ಯೆನೆಪೊಯ ವಿವಿ ಕುಲಪತಿ ಪ್ರೊ.ವಿಜಯಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ನಾವು ಜವಬ್ಧಾರಿಯುತವಾಗಿ, ಮಾನವೀಯತೆಯ ಮೌಲ್ಯಗಳೊಂದಿಗೆ ಮುನ್ನಡೆದರೆ ಸಮಾಜಕ್ಕೆ ನಾವು ಕೊಡುವ ಕೊಡುಗೆಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಯೆನೆಪೊಯ ವಿವಿ ಕುಲಸಚಿವ ಡಾ.ಗಂಗಾಧರ ಸೋಮಯಾಜಿ ಕೆ.ಎಸ್., ಯೆನೆಪೊಯ ಮೆಡಿಕಲ್ ಕಾಲೇಜು ಡೀನ್ ಡಾ.ಎಂ.ಎಸ್. ಮೂಸಬ್ಬ, ಯೆನೆಪೊಯ ಆಸ್ಪತ್ರೆ ಸಮೂಹದ ಹಿರಿಯ ಸಮಾಲೋಚಕರಾದ ಮಹಮ್ಮದ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

ವೈದ್ಯಕೀಯ ಅಧೀಕ್ಷಕ ಡಾ.ಪ್ರಕಾಶ್ ಆರ್ .ಎಂ.ಸಲ್ದಾನ ಅವರು ಸ್ವಾಗತಿಸಿದರು. ಸಹಾಯಕ ವೈದ್ಯಕೀಯ ಅಧೀಕ್ಷರಾದ ಡಾ.ನಾಗರಾಜ್ ಶೇಟ್ ಅವರು ಮೆಡಿಕಲ್ ಕಾಲೇಜು ಬಗೆಗೆ ವಿವರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ವೈದ್ಯಕೀಯ ಅಧೀಕ್ಷರಾದ ಡಾ.ಹಬೀಬ್ ರಹ್ಮಾನ್ ಅವರು ವಂದಿಸಿದರು. ನೀಲಿಮಾ ಹಾಗೂ ನೈಶೆಲ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವೈದ್ಯಕೀಯ  ಬಹುಮಾನ ವಿತರಿಸಲಾಯಿತು.

share
Next Story
X