Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾನು ನಿಮ್ಮಷ್ಟು ಬುದ್ಧಿವಂತ ಅಲ್ಲ,...

ನಾನು ನಿಮ್ಮಷ್ಟು ಬುದ್ಧಿವಂತ ಅಲ್ಲ, ಗೂಂಡಾಗಿರಿ ಮಾಡ್ತಿದ್ದೆ...: ಕಾಲೇಜು ದಿನಗಳ ಮೆಲುಕು ಹಾಕಿದ ಸಚಿವ ಶ್ರೀರಾಮುಲು

'ಈಗಲೂ ಜೀನ್ಸ್​ ಪ್ಯಾಂಟ್, ಟೀ ಶರ್ಟ್ ಧರಿಸಿ ಹೋಗ್ತಿದ್ರೆ ಹುಡ್ಗೀರು ನೋಡ್ತಾರೆ...'

10 Dec 2022 8:23 PM IST
share
ನಾನು ನಿಮ್ಮಷ್ಟು ಬುದ್ಧಿವಂತ ಅಲ್ಲ, ಗೂಂಡಾಗಿರಿ ಮಾಡ್ತಿದ್ದೆ...: ಕಾಲೇಜು ದಿನಗಳ ಮೆಲುಕು ಹಾಕಿದ ಸಚಿವ ಶ್ರೀರಾಮುಲು
'ಈಗಲೂ ಜೀನ್ಸ್​ ಪ್ಯಾಂಟ್, ಟೀ ಶರ್ಟ್ ಧರಿಸಿ ಹೋಗ್ತಿದ್ರೆ ಹುಡ್ಗೀರು ನೋಡ್ತಾರೆ...'

ಬಳ್ಳಾರಿ, ಡಿ.10: 'ನಾನು ನಿಮ್ಮಷ್ಟು ಬುದ್ಧಿವಂತ ಅಲ್ಲ,  ಲಾಸ್ಟ್ ಬೆಂಚ್ ವಿದ್ಯಾರ್ಥಿಯಾಗಿದ್ದೆ, ಪರೀಕ್ಷೆಗಳಲ್ಲಿ ಕಾಪಿ ಹೊಡೆದು ಪಾಸಾಗಿದ್ದೇನೆ. ಕಾಪಿ ಹೊಡೆಯುವುದರಲ್ಲಿ ನಾನು ಪಿಎಚ್ ಡಿ ಮಾಡಿದ್ದೇನೆ' ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ತಮ್ಮ ಕಾಲೇಜು ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. 

ಶನಿವಾರ ತಾನು ಓದಿದ ವೀರಶೈವ ವಿದ್ಯಾವರ್ಧಕ ಸಂಘದ ಗುರುಶಾಂತಪ್ಪ ಪದವಿ ಪೂರ್ವ ಕಾಲೇಜಿನ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ತಮ್ಮ ಶಾಲಾ ದಿನಗಳನ್ನ ಮೆಲುಕು ಹಾಕಿದರು. 

''ಮೊದಲು ನಾನೂ ಗೂಂಡಾಗಿರಿ ಮಾಡುತ್ತಿದ್ದೆ. ತುಂಬಾ ಗಲಾಟೆ ಮಾಡುತ್ತಿದ್ದೆ. ಬಡವರಿಗೆ ಯಾರಾದ್ರೂ ತೊಂದರೆ ಕೊಟ್ಟಾಗ ಮಾತ್ರ ಗೂಂಡಾಗಿರಿ ಮಾಡುತ್ತಾ, ಅವರ ಪರವಾಗಿ ನಿಲ್ಲುತ್ತಿದೆ. ಬಡವರ ಪರವಾಗಿ ನಿಂತು ಜಗಳವಾಡಿ ಹಲವು ಬಾರಿ ಜೈಲಿಗೂ ಹೋಗಿದ್ದೆ' ಎಂದು ನೆನಪು ಮಾಡಿಕೊಂಡರು. 

'ನನಗೆ ಶಿಕ್ಷಕರು ಪ್ರೀತಿಯಿಂದ ಬೈಯ್ತಿದ್ದರು. ಇವತ್ತು 5 ಬಾರಿ ಶಾಸಕ, 4 ಬಾರಿ ಸಚಿವನಾಗಿರುವುದಕ್ಕೆ ವಿವಿ ಸಂಘ ಕಾರಣ. ಸಂಸ್ಕಾರ ಗೊತ್ತಿರದ ದಿನಗಳಲ್ಲಿ ನನಗೆ ಸಂಸ್ಕಾರ ನೀಡಿದ್ದು ಇದೇ ಸಂಘ. ನನ್ನ ಶಿಕ್ಷಕರು ನನಗೆ ಸ್ಫೂರ್ತಿ. ನಾನು ಇಂದು ಗಟ್ಟಿ ಮುಟ್ಟಾಗಿ ಆರೋಗ್ಯವಂತನಾಗಿದ್ದರೆ, ಅದಕ್ಕೆ ನನ್ನ ದೈಹಿಕ ಶಿಕ್ಷಕರೂ ಕೂಡ ಕಾರಣ ಎಂದ ಅವರು,  ನನಗೆ 51 ವರ್ಷ ವಯಸ್ಸಾಗಿದ್ದರೂ ಈಗಲೂ ನಾನು ಜೀನ್ಸ್‌ -ಪ್ಯಾಂಟ್‌ ಹಾಕಿಕೊಂಡು ಹೋದ್ರೆ ಹುಡುಗೀರೆಲ್ಲಾ ನನ್ನನ್ನೇ ನೋಡುತ್ತಾರೆ' ಎಂದು ಹಾಸ್ಯ ಚಟಾಕಿ ಹಾರಿಸಿದರು. 

share
Next Story
X