Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೀರಂಗಪಟ್ಟಣದ ಸಿಪಿಐ ಸೇರಿ 7 ಮಂದಿ...

ಶ್ರೀರಂಗಪಟ್ಟಣದ ಸಿಪಿಐ ಸೇರಿ 7 ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ಸಂಘಪರಿವಾರದ ಕಾರ್ಯಕರ್ತನಿಗೆ ಪೊಲೀಸರಿಂದ ಕಿರುಕುಳ ಆರೋಪ

11 Dec 2022 7:35 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶ್ರೀರಂಗಪಟ್ಟಣದ ಸಿಪಿಐ ಸೇರಿ 7 ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು
ಸಂಘಪರಿವಾರದ ಕಾರ್ಯಕರ್ತನಿಗೆ ಪೊಲೀಸರಿಂದ ಕಿರುಕುಳ ಆರೋಪ

ಮಂಡ್ಯ, ಡಿ.11: ಸಂಘಪರಿವಾರದ ಕಾರ್ಯಕರ್ತನಿಗೆ ಕಿರುಕುಳ ನೀಡಿದ ಆರೋಪದಡಿ  ಶ್ರೀರಂಗಪಟ್ಟಣದ ಸಿಪಿಐ ಬಿ.ಎಸ್. ಪ್ರಕಾಶ್ ಸೇರಿದಂತೆ ಏಳು ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.

ಸಂಘಪರಿವಾರದ ಸಂಘಟನೆಗಳ ಕಾರ್ಯಕರ್ತರು ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಎದುರು ನಡೆಸುತ್ತಿದ್ದ ಧರಣಿಯನ್ನು ಹಿಂಪಡೆದಿದ್ದಾರೆ.

ಶ್ರೀರಂಗಪಟ್ಟಣದಲ್ಲಿ  ಡಿ.4ರಂದು ಆಯೋಜಿಸಿದ್ದ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಬಾಳೆ ದಿಂಡು ಎಸೆದ ಎಂದು ಸಂಘಪರಿವಾರದ ಕಾರ್ಯಕರ್ತನೋರ್ವನಿಗೆ ಪೊಲೀಸರು ಕಿರುಕುಳ ನೀಡಿ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ನಂತರ, ಜಾಮಿಯಾ ಮಸೀದಿ ಮುಂದೆ ರವಿವಾರ ತಡರಾತ್ರಿವರೆಗೂ ಧರಣಿ ಕುಳಿತ್ತಿದ್ದರು.

'ಸಂಕೀರ್ತನಾ ಯಾತ್ರೆ ವೇಳೆ ಬಾಳೆ ದಿಂಡು ಎಸೆದ ಎಂಬ ಕಾರಣಕ್ಕೆ ಪಾಂಡವಪುರ ತಾಲೂಕು ಹಿರೀಮರಳಿ ಗ್ರಾಮದ ಸುಶಾಂತ್ ಎಂಬಾತನನ್ನು ತಡರಾತ್ರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಸುಶಾಂತ್ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಸಂಘಪರಿವಾರದ ಕಾರ್ಯಕರ್ತರು ಪಟ್ಟುಹಿಡಿದಿದ್ದರು. ಪರಿಣಾಮ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಎನ್.ಯತೀಶ್ ಪ್ರಕರಣದ ಕುರಿತು ಸಮಗ್ರ ಮಾಹಿತಿ ಅರಿತು ಕ್ರಮ ವಹಿಸುವುದಾಗಿ ಹೇಳಿದರೂ ಧರಣಿ ಹಿಂಪಡೆಯಲಿಲ್ಲ. ಕೊನೆಗೆ ಸಿಪಿಐ ಮತ್ತು ಏಳು ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಧರಣಿ ಹಿಂಪಡೆದರು. 

ಹಿಂದು ಜಾಗರಣಾ ವೇದಿಕೆ ಜಿಲ್ಲಾ ಘಟಕದ ಸಹ ಸಂಚಾಲಕ ಎಸ್‌.ಕೆ.ಚಂದನ್‌, ತಾ.ಪಂ.ಮಾಜಿ ಅಧ್ಯಕ್ಷ ಟಿ. ಶ್ರೀಧರ್, ಸಹ ಸಂಚಾಲಕ ರತ್ನಾಕರ್, ನಗರ ಸಂಚಾಲಕ ಶ್ಯಾಮಸುಂದರ್‌, ಸಹ ಸಂಚಾಲಕ ಚಿನ್ನೇನಹಳ್ಳಿ ಹರ್ಷ, ನ್ಯಾಯ ಜಾಗರಣಾ ಜಿಲ್ಲಾ ಪ್ರಮುಖ್‌ ಟಿ. ಬಾಲರಾಜು, ಮದನ್, ಶಿವು, ರವಿ, ಸುಧಾಕರ್, ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಚಾಲಕ ಮಾರ್ಕಂಡೇಯ, ಬಿಜೆಪಿ ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಪೀಹಳ್ಳಿ ಎಸ್.ರಮೇಶ್, ಟಿ. ಶ್ರೀಧರ್, ಅಶೋಕ್ ಜಯರಾಂ, ಎಚ್‌.ಎನ್‌. ಮಂಜುನಾಥ್ ಧರಣಿಯಲ್ಲಿ ಭಾಗವಹಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X