Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸಭ್ಯ ವರ್ತನೆ ಆರೋಪ: ಮಲಯಾಳಂ ನಟನನ್ನು...

ಅಸಭ್ಯ ವರ್ತನೆ ಆರೋಪ: ಮಲಯಾಳಂ ನಟನನ್ನು ವಿಮಾನದಿಂದ ಬಲವಂತವಾಗಿ ಕೆಳಗಿಳಿಸಿದ ಸಿಬ್ಬಂದಿ

11 Dec 2022 3:45 PM IST
share
ಅಸಭ್ಯ ವರ್ತನೆ ಆರೋಪ: ಮಲಯಾಳಂ ನಟನನ್ನು ವಿಮಾನದಿಂದ ಬಲವಂತವಾಗಿ ಕೆಳಗಿಳಿಸಿದ ಸಿಬ್ಬಂದಿ

ಕೊಚ್ಚಿ: ಮಲಯಾಳಂ ನಟ ಶೈನ್ ಟಾಮ್ ಚಾಕೊ ಮತ್ತೊಮ್ಮೆ ತನ್ನ ಅಸಭ್ಯ  ನಡವಳಿಕೆಯ ಮೂಲಕ ಸುದ್ದಿಯಾಗಿದ್ದಾರೆ. ಅವರು ದುಬೈನಿಂದ ಹತ್ತಿದ ವಿಮಾನದಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ   ಮತ್ತೊಮ್ಮೆ ತೊಂದರೆಗೆ ಸಿಲುಕಿದ್ದಾರೆ. ಅವರನ್ನು ವಿಮಾನದಿಂದ ಬಲವಂತವಾಗಿ ಕೆಳಗಿಳಿಸಲಾಗಿದೆ ಎಂದು 'ದಿ ನ್ಯೂಸ್ ಮಿನಿಟ್' ವರದಿ ಮಾಡಿದೆ.

 AI 934 Dreamliner ವಿಮಾನವು ಶನಿವಾರ, ಡಿಸೆಂಬರ್ 10 ರಂದು ಮಧ್ಯಾಹ್ನ 1.30 ರ ಸುಮಾರಿಗೆ ದುಬೈನಿಂದ ಕೊಚ್ಚಿಗೆ ಹೊರಟಿತ್ತು.

ಶೈನ್ ಅವರನ್ನು ಬಲವಂತವಾಗಿ ವಿಮಾನದಿಂದ ಕೆಳಗಿಳಿಸಿ ವಿಮಾನ ನಿಲ್ದಾಣದ ಸೆಕ್ಯೂಟಿರಿಗೆ ಒಪ್ಪಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ವಿಮಾನನಿಲ್ದಾಣದಲ್ಲಿ ನಡೆಸಿದ  ವೈದ್ಯಕೀಯ ಪರೀಕ್ಷೆಯಲ್ಲಿ ಶೈನ್ ಅವರು 'ನಶೆ' ಯಲ್ಲಿರುವುದು ತಿಳಿದುಬಂದಿದೆ. ಹೀಗಾಗಿ ಅವರನ್ನು ವಿಮಾನದಲ್ಲಿ ಪ್ರಯಾಣಿಸಲು  ಅನರ್ಹರೆಂದು ಕೆಳಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೆಲವು ವರದಿಗಳ ಪ್ರಕಾರ ನಟ ವಿಮಾನದ ಕಾಕ್‌ಪಿಟ್‌ಗೆ ನುಗ್ಗಲು ಪ್ರಯತ್ನಿಸಿದ್ದಾನೆ.  ಆದರೆ ಈ ಸುದ್ದಿ ದೃಢಪಟ್ಟಿಲ್ಲ.

ಶೈನ್ ಅವರು ತಮ್ಮ “ಭಾರತ್ ಸರ್ಕಸ್’’ ಚಿತ್ರದ ಪ್ರಚಾರಕ್ಕಾಗಿ ದುಬೈಗೆ ಇತರ ಸಿಬ್ಬಂದಿಯೊಂದಿಗೆ ತೆರಳಿದ್ದರು.

ಶೈನ್ ಕಾಕ್‌ಪಿಟ್‌ಗೆ ಬಲವಂತವಾಗಿ ನುಗ್ಗಲು ಪ್ರಯತ್ನಿಸಲಿಲ್ಲ ಎಂದು ಚಿತ್ರದ ನಿರ್ದೇಶಕ ಸೋಹನ್ ಸೀನುಲಾಲ್ ಸ್ಪಷ್ಟಪಡಿಸಿದರು. ಸಿಬ್ಬಂದಿ ಒಟ್ಟಿಗೆ ವಿಮಾನ ಹತ್ತಲು ಉದ್ದೇಶಿಸಿದ್ದರೂ ಶೈನ್ ಅವರು ಸಂಬಂಧಿಕರನ್ನು ಭೇಟಿ ಮಾಡಬೇಕಾಗಿದ್ದರಿಂದ ವಿಮಾನವನ್ನು ತಪ್ಪಿಸಿಕೊಂಡರು. ಹಾಗಾಗಿ ಮಧ್ಯಾಹ್ನ 1.30ಕ್ಕೆ ಮತ್ತೊಂದು ವಿಮಾನವನ್ನು ಕಾಯ್ದಿರಿಸಿದರು  ಎಂದು ನಿರ್ದೇಶಕರು ಹೇಳಿದರು.

ನಟ ಶೈನ್ ದಣಿದಿದ್ದರು ಹಾಗೂ  ಬೇರೆಯವರ ವಿಮಾನದ ಸೀಟಿನಲ್ಲಿ ಮಲಗಲು ಪ್ರಯತ್ನಿಸಿದ್ದರು. ಇದನ್ನು ವಿಮಾನ ಸಿಬ್ಬಂದಿಗಳು ಪ್ರಶ್ನಿಸಿದರು ಎಂದು ವರದಿಯಾಗಿದೆ.

share
Next Story
X