Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೈಕಂಪಾಡಿ: ಪ್ಯಾಕ್ ಮಾಡಲ್ಪಟ್ಟ ಮೀನು...

ಬೈಕಂಪಾಡಿ: ಪ್ಯಾಕ್ ಮಾಡಲ್ಪಟ್ಟ ಮೀನು ಕಳವು; ದೂರು ದಾಖಲು

12 Dec 2022 10:15 PM IST
share
ಬೈಕಂಪಾಡಿ: ಪ್ಯಾಕ್ ಮಾಡಲ್ಪಟ್ಟ ಮೀನು ಕಳವು; ದೂರು ದಾಖಲು

ಮಂಗಳೂರು, ಡಿ.12: ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಫಿಶ್‌ಮಿಲ್ ದಾಸ್ತಾನು ಘಟಕದಿಂದ ಪ್ಯಾಕ್ ಮಾಡಲ್ಪಟ್ಟ 21 ಲಕ್ಷ ರೂ. ಮೌಲ್ಯದ ಮೀನು ಕಳವಾದ ಬಗ್ಗೆ ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಬೈಕಂಪಾಡಿಯ ಫ್ಯಾಕ್ಟರಿಯಲ್ಲಿ ಪಿಶ್‌ಮೀಲ್ ತಯಾರಿಸಿ 50 ಕೆ.ಜಿ. ತೂಕದ ಬ್ಯಾಗ್‌ಗಳಲ್ಲಿ ಪ್ಯಾಕ್ ಮಾಡಿ, ಗೋದಾಮಿನಲ್ಲಿ ದಾಸ್ತಾನು ಮಾಡಿಕೊಂಡು ಬರಲಾಗುತ್ತಿದ್ದು, ಬೇಡಿಕೆ ಬಂದಂತೆ ಹಾಗೆ ಈ ಪ್ಯಾಕ್‌ನ್ನು ಹೊರದೇಶಕ್ಕೆ ರಪ್ಪು ಮಾಡಲಾಗುತ್ತದೆ. ಫ್ಯಾಕ್ಟರಿಯ ಮ್ಯಾನೇಜರ್ ಇಸಾಕ್ ಮತ್ತು ಸೂಪರ್ ವೈಸರ್ ಇರ್ಫಾನ್ ಈ ಗೋದಾಮಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ವಾರಕ್ಕೆ 2-3 ದಿನಗಳಲ್ಲಿ ಗೋದಾಮಿಗೆ ತೆರಳಿ ಪರಿಶೀಲಿಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಡಿ.9ರಂದು ಮ್ಯಾನೇಜರ್ ಇಸಾಕ್ ಅವರನ್ನು  ಗೋವಾದಲ್ಲಿರುವ ಇನ್ನೊಂದು ಫ್ಯಾಕ್ಟರಿಗೆ ಕೆಲಸದ ಮೇಲೆ ಕಳುಹಿಸಲಾಗಿತ್ತು. ಅದನ್ನು ತಿಳಿದುಕೊಂಡ ಇನ್ನೊಬ್ಬ ಸೂಪರ್‌ವೈಸರ್ ಇರ್ಫಾನ್ ಡಿ.10ರಂದು ಬೆಳಗ್ಗೆ 12ಕ್ಕೆ ಗೋದಾಮಿನಲ್ಲಿದ್ದ ಫಿಶ್‌ಮೀಲ್ ತುಂಬಿರುವ ಬ್ಯಾಗ್‌ಗಳನ್ನು ಪ್ಯಾಕ್ಟರಿಗೆ ತಿಳಿಸದೆ ಲಾರಿಯೊಂದನ್ನು ತರಿಸಿಕೊಂಡು ಆ ಲಾರಿಗೆ ಲೋಡನ್ನು ಮಾಡಿಕೊಂಡು ಹೋಗಿದ್ದಾನೆ. ಡಿ.10ರಂದು ರಾತ್ರಿ 9ಕ್ಕೆ ಮಾಹಿತಿ ತಿಳಿದು ಗೋದಾಮಿನಲ್ಲಿ ಶೇಖರಿಸಿಟ್ಟಿದ್ದ ತಲಾ 50 ಕೆ.ಜಿ. ತೂಕದ 400 ಚೀಲ ಫಿಶ್‌ಮೀಲ್‌ನ ಬ್ಯಾಗ್‌ಗಳನ್ನು ಕಳವಾಗಿರುವುದು ಕಂಡು ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕೆಲಸಗಾರರಲ್ಲಿ ವಿಚಾರಿಸಿದಾಗ ಗೋದಾಮಿನ ಸೂಪರ್ ವೈಸರ್ ಇರ್ಪಾನ್ ತನ್ನ ಬಳಿಯಿದ್ದ ಗೋದಾಮಿನ ಬೀಗದ ಕೀಯನ್ನು ಬಳಸಿ ಇತರರೊಂದಿಗೆ ಸೇರಿಕೊಂಡು ಕಳವು ಮಾಡಿಕೊಂಡು ಹೋಗಿರುವುದು ದೂರಲಾಗಿದೆ.

share
Next Story
X