Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಯುಮಾಲಿನ್ಯ: ದೆಹಲಿಯನ್ನು ಮೀರಿಸಿದ...

ವಾಯುಮಾಲಿನ್ಯ: ದೆಹಲಿಯನ್ನು ಮೀರಿಸಿದ ಮುಂಬೈ!

13 Dec 2022 7:29 AM IST
share
ವಾಯುಮಾಲಿನ್ಯ: ದೆಹಲಿಯನ್ನು ಮೀರಿಸಿದ ಮುಂಬೈ!

ಮುಂಬೈ: ಮಹಾನಗರದ ವಾಯುಮಾಲಿನ್ಯ ಮಟ್ಟ ಇದೀಗ ರಾಷ್ಟ್ರ ರಾಜಧಾನಿಯನ್ನು ಮೀರಿಸಿದೆ ಎಂದು hindustantimes.com ವರದಿ ಮಾಡಿದೆ.

ವಾರಾರಂಭದಲ್ಲಿ ವಾಣಿಜ್ಯ ರಾಜಧಾನಿಯ ಮಂದಿ ದೆಹಲಿ ಮಂದಿಗಿಂತಲೂ ಹೆಚ್ಚು ಮಲಿನ ಗಾಳಿಯನ್ನು ಉಸಿರಾಡಬೇಕಾದ ಸ್ಥಿತಿ ಸೃಷ್ಟಿಯಾಗಿದೆ. ಮುಂಬೈ ವಾಯು ಗುಣಮಟ್ಟ ಸೂಚ್ಯಂಕ ಕಳೆದ ವಾರಕ್ಕಿಂತ ಸುಧಾರಿಸಿ 225ಕ್ಕೆ ತಲುಪಿದ್ದರೂ, ಇದು ಇನ್ನೂ 'ಕಳಪೆ' ವರ್ಗದಲ್ಲಿಯೇ ಮುಂದುವರಿದಿದೆ. ದೆಹಲಿಯಲ್ಲಿ ವಾಯುಗುಣಮಟ್ಟ 152 ಎಕ್ಯೂಐ (AQI) ತಲುಪಿದ್ದು, ಇದು ಸಾಮಾನ್ಯ ವರ್ಗದಲ್ಲಿದೆ ಎಂದು ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಫೋರ್‍ಕಾಸ್ಟಿಂಗ್ ಆ್ಯಂಡ್ ರಿಸರ್ಚ್ (System of Air Quality Forecasting and Research (SAFAR) ಹೇಳಿದೆ.

SAFAR ಅಂಕಿ ಅಂಶಗಳು ಮುಂಬೈ ವಾಯು ಗುಣಮಟ್ಟವನ್ನು ತೀವ್ರ ಕಳಪೆ ಎಂದು ಪ್ರಕಟಿಸಿದರೂ, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶಗಳು ಇದಕ್ಕೆ ವಿರುದ್ಧವಾದ ಮಾಹಿತಿಯನ್ನು ಹೊರಹಾಕಿವೆ.

ಮುಂಬೈ ಎಕ್ಯೂಐ 168 (ಸಾಮಾನ್ಯ) ಇದ್ದರೆ ದೆಹಲಿಯ ವಾಯುಗುಣಮಟ್ಟ 218 ಎಕ್ಯೂಐ (ಕಳಪೆ) ಇದೆ ಎಂದು ಸಿಪಿಸಿಬಿ ಪ್ರಕಟಿಸಿದೆ.

ಎಸ್‍ಎಎಫ್‍ಎಆರ್ 9 ಕಡೆಗಳಲ್ಲಿ ಮಾಲಿನ್ಯ ಮಾಪನ ಮಾಡುವ ವ್ಯವಸ್ಥೆ ಇದ್ದರೆ ಸಿಪಿಸಿಬಿ 18 ಪ್ರದೇಶಗಳ ಆಧಾರದಲ್ಲಿ ಒಟ್ಟಾರೆ ಎಕ್ಯೂಐ ಲೆಕ್ಕಾಚಾರ ಮಾಡುವುದು ಈ ವ್ಯತ್ಯಾಸಕ್ಕೆ ಕಾರಣ ಎನ್ನಲಾಗಿದೆ. ದೆಹಲಿಯಲ್ಲಿ 36 ವಾಯು ಮಾಲಿನ್ಯ ನಿಗಾ ಕೇಂದ್ರಗಳಿವೆ.

ಮುಂಬೈನ ಕಳಪೆ ವಾಯುಗುಣಮಟ್ಟ ಜಿ20 ಶೇರ್ಪಾ ಅಮಿತಾಬ್ ಕಾಂತ್ ಮತ್ತು ಪಾಲಿಕೆ ಆಯುಕ್ತ ಐ.ಎಸ್.ಚಹಾಲ್ ಅವರ ನಡುವಿನ ಮಾತುಕತೆಗೂ ಕಾರಣವಾಗಿತ್ತು. ಚಹಲ್ ಅವರು ರಿಫೈನರಿಗಳನ್ನು ಮತ್ತು ಟಾಟಾ ವಿದ್ಯುತ್ ಘಟಕವನ್ನು ಪ್ರಮುಖ ಮಾಲಿನ್ಯಕಾರಕ ಘಟಕಗಳು ಎಂದು ದೂರಿದ್ದಾರೆ. ಆದರೆ ಈ ಶುದ್ಧೀಕರಣ ಘಟಕಗಳು ಹೊರಸೂಸುವ ಗಂಧಕದ ಡೈ ಆಕ್ಸೈಡ್ ನಿಗದಿತ ಮಟ್ಟದಲ್ಲಿವೆ ಎಂದು ಕಾಂತ್ ಪ್ರತಿಪಾದಿಸಿದ್ದಾರೆ. ಈ ಬಗ್ಗೆ hindustantimes.com ವರದಿ ಮಾಡಿದೆ. 

share
Next Story
X