Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 7 ವರ್ಷಗಳ ಹಿಂದೆ 'ಕೊಲೆಯಾದ' ಪತ್ನಿ...

7 ವರ್ಷಗಳ ಹಿಂದೆ 'ಕೊಲೆಯಾದ' ಪತ್ನಿ ಜೀವಂತ ಪತ್ತೆ: ಮಾಡದ ತಪ್ಪಿಗೆ ವರ್ಷಗಳ ಕಾಲ ಜೈಲಿನಲ್ಲಿ ಕಾಲಕಳೆದ ಪತಿ!

13 Dec 2022 6:42 PM IST
share
7 ವರ್ಷಗಳ ಹಿಂದೆ ಕೊಲೆಯಾದ ಪತ್ನಿ ಜೀವಂತ ಪತ್ತೆ: ಮಾಡದ ತಪ್ಪಿಗೆ ವರ್ಷಗಳ ಕಾಲ ಜೈಲಿನಲ್ಲಿ ಕಾಲಕಳೆದ ಪತಿ!

ದೌಸಾ: ಏಳು ವರ್ಷಗಳ ಹಿಂದೆ ಮೃತಪಟ್ಟಿದ್ದಾಳೆಂದು ಘೋಷಿಸಲಾಗಿದ್ದ ಮಹಿಳೆಯೊಬ್ಬಳನ್ನು ಮೆಹಂದಿಪುರ ಬಾಲಾಜಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಕೊಲೆಯ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಇಬ್ಬರು ಜೈಲುವಾಸ ಅನುಭವಿಸುತ್ತಿರುವ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ ಎಂದು ndtv.com ವರದಿ ಮಾಡಿದೆ.

ಜೀವಂತವಿರುವ ಮಹಿಳೆಯ ಬಗ್ಗೆ ಸಂತ್ರಸ್ತರು ನೀಡಿದ ಸುಳಿವಿನ ಮೇರೆಗೆ ಮೆಹಂದಿಪುರ ಬಾಲಾಜಿ ಠಾಣೆಯ ಪೊಲೀಸರು (Mehandipur Balaji police) ಮಹಿಳೆಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೆಹಂದಿಪುರ ಬಾಲಾಜಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಅಜಿತ್ ಸಿಂಗ್ ಬಡ್ಸೇರಾ, "2015ರಲ್ಲಿ ಆರ್ತಿ ಎಂಬ ಯುವತಿಯನ್ನು ನ್ಯಾಯಾಲಯದಲ್ಲಿ ವಿವಾಹವಾಗಿದ್ದೆ. ವಿವಾಹದ ನಂತರ ಆರ್ತಿಯು ಹಣದೊಂದಿಗೆ ತನ್ನ ಹೆಸರಿನಲ್ಲಿ ಜಮೀನು ಖರೀದಿಸುವಂತೆ ಬೇಡಿಕೆ ಇಟ್ಟಳು. ನಾನು ನನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿದಾಗ ಎಂಟು ದಿನಗಳ ನಂತರ ಮನೆ ತೊರೆದು ಕಾಣೆಯಾದಳು. ನಾನು ಆಕೆಗಾಗಿ ಹುಡುಕಿದರೂ ಆಕೆಯನ್ನು ಪತ್ತೆ ಹಚ್ಚಲಾಗಲಿಲ್ಲ ಎಂದು ಸಂತ್ರಸ್ತ ಸೋನು ತಿಳಿಸಿದ್ದಾನೆ" ಎಂದು ಹೇಳಿದ್ದಾರೆ.

ಈ ನಡುವೆ ಉತ್ತರ ಪ್ರದೇಶದ ಪೊಲೀಸರು ಮಥುರಾದ ಮಗೊರ್ರಾ ನಾಲೆಯಲ್ಲಿ ಮೃತದೇಹವೊಂದನ್ನು ಪತ್ತೆ ಹಚ್ಚಿದರು. ಆಕೆಯ ಮರಣೋತ್ತರ ಪರೀಕ್ಷೆ ನಡೆಯದ ಕಾರಣ ಪೊಲೀಸರು ಶವಸಂಸ್ಕಾರ ನೆರವೇರಿಸಿದ್ದರು. ಆರು ತಿಂಗಳ ನಂತರ ನಾಪತ್ತೆಯಾಗಿರುವ ತನ್ನ ಪುತ್ರಿಯ ಕುರಿತು ತನಿಖೆ ನಡೆಸುವಂತೆ ಆರ್ತಿ ತಂದೆ ಪೊಲೀಸರನ್ನು ಸಂಪರ್ಕಿಸಿದಾಗ, ಆತನಿಗೆ ಮೃತ ಮಹಿಳೆಯ ಭಾವಚಿತ್ರ ಹಾಗೂ ಬಟ್ಟೆಗಳನ್ನು ತೋರಿಸಲಾಗಿತ್ತು. ಈ ಸಂದರ್ಭದಲ್ಲಿ ಸೂರಜ್ ಪ್ರಸಾದ್ ಗುಪ್ತ ಆಕೆಯೇ ನನ್ನ ಮಗಳು ಎಂದು ಗುರುತು ಹಿಡಿದಿದ್ದ. ಇದಾದ ನಂತರ ನನ್ನ ಪುತ್ರಿಯ ಸಾವಿಗೆ ಮೆಹಂದಿಪುರ ಬಾಲಾಜಿ ನಿವಾಸಿಗಳಾದ ಸೋನು ಸೈನಿ ಹಾಗೂ ಗೋಪಾಲ್ ಸೈನಿ ಕಾರಣ ಎಂದು ಆರೋಪಿಸಿದ್ದ ಎಂದು ಅವರು ತಿಳಿಸಿದ್ದಾರೆ.

ಸದ್ಯ ಇಬ್ಬರು ಆರೋಪಿಗಳು ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದು, ತಮಗೆ ನ್ಯಾಯ ದೊರೆಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸುವ ಪ್ರಸ್ತಾಪವಿಲ್ಲ ಎಂದ ಕೇಂದ್ರ

share
Next Story
X