Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೆಟ್ರಿಕ್ ಪೂರ್ವ ಸ್ಕಾಲರ್‌ಶಿಪ್, ಮೌಲನಾ...

ಮೆಟ್ರಿಕ್ ಪೂರ್ವ ಸ್ಕಾಲರ್‌ಶಿಪ್, ಮೌಲನಾ ಅಝಾದ್ ಫೆಲೋಶಿಪ್ ಮರು ಆರಂಭಿಸಲು ಲೋಕಸಭೆಯಲ್ಲಿ ಆಗ್ರಹ

13 Dec 2022 10:20 PM IST
share
ಮೆಟ್ರಿಕ್ ಪೂರ್ವ ಸ್ಕಾಲರ್‌ಶಿಪ್, ಮೌಲನಾ ಅಝಾದ್ ಫೆಲೋಶಿಪ್ ಮರು ಆರಂಭಿಸಲು ಲೋಕಸಭೆಯಲ್ಲಿ ಆಗ್ರಹ

ಹೊಸದಿಲ್ಲಿ, ಡಿ. 13: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಸ್ಕಾಲರ್‌ಶಿಪ್ ಹಾಗೂ ಮೌಲನಾ ಅಝಾದ್ ಫೆಲೋಶಿಪ್(Maulana Azad Fellowship) ಅನ್ನು ಮರು ಆರಂಭಿಸುವಂತೆ ಹಲವು ಸಂಸದರು ಲೋಕಸಭೆಯಲ್ಲಿ ಮಂಗಳವಾರ ಆಗ್ರಹಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯ ಹಿಂದುಳಿದರೆ ದೇಶ ಪ್ರಗತಿಯಾಗುವುದು ಹೇಗೆ ? ಎಂದು ಅವರು ಪ್ರಶ್ನಿಸಿದ್ದಾರೆ. ಉನ್ನತ ಶಿಕ್ಷಣ ಪಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೌಲನಾ ಅಝಾದ್ ಫೆಲೋಶಿಪ್ ರದ್ದುಗೊಳಿಸಲಾಗಿದೆ. 

ಸರಕಾರದ ಮೆಟ್ರಿಕ್ ಪೂರ್ವ ಸ್ಕಾಲರ್‌ಶಿಫ್ ಇನ್ನು ಮುಂದೆ 1ರಿಂದ 8ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ಸ್ಕಾಲರ್‌ಶಿಫ್ ಹಾಗೂ ಫೆಲೋಶಿಪ್ ಅನ್ನು ಮರು ಆರಂಭಿಸುವಂತೆ ಹಲವು ಸಂಸದರು ಆಗ್ರಹಿಸಿದರು. ಚರ್ಚೆಯ ಸಂದರ್ಭ ಅನುದಾನ ನೀಡುವ ಪೂರಕ ಬೇಡಿಕೆಯನ್ನು ಕೂಡ ಸಂಸದರು ಮುಂದಿಟ್ಟರು. ಬಿಎಸ್‌ಪಿ ಸಂಸದ ದಾನಿಶ್ ಅಲಿ(Danish Ali) ಅವರು, ಮೆಟ್ರಿಕ್ ಪೂರ್ವ ಸ್ಕಾಲರ್‌ಶಿಫ್ ಹಾಗೂ ಮೌಲನಾ ಅಝಾದ್ ಫೆಲೋಶಿಪ್ ಮರು ಆರಂಭಿಸುವಂತೆ ಆಗ್ರಹಿಸಿದರು.

 ‘‘ದೇಶದ ಏಳಿಗೆಗೆ ಎಲ್ಲರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಬೇಕು. ಅಲ್ಪಸಂಖ್ಯಾತರನ್ನು ಬಿಟ್ಟು ಏಳಿಗೆ ಸಾಧಿಸುವುದು ಹೇಗೆ? ಶಿಷ್ಯ ವೇತನ ನಿಲ್ಲಿಸಿದರೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಓದುವುದು ಹೇಗೆ?’’ ಎಂದು ಎಐಎಂಐಎಂನ ಸಂಸದ ಸಯ್ಯದ್ ಇಮ್ತಿಯಾಝ್ ಜಲೀಲ್ ಪ್ರಶ್ನಿಸಿದರು. ಅಲ್ಪಸಂಖ್ಯಾತರ ಶಿಕ್ಷಣದ ವಿಷಯ ಎತ್ತಿದ ಸಮಾಜವಾದಿ ಪಕ್ಷದ ಸದಸ್ಯ ಎಸ್.ಟಿ. ಹಸನ್, ಮೌಲನಾ ಆಝಾದ್ ನ್ಯಾಷನಲ್ ಫೆಲೋಶಿಪ್‌ನಂತೆ ಸ್ಕಾಲರ್‌ಶಿಪ್ ಅನ್ನು ಕೂಡ ಮರು ಆರಂಭಿಸಬೇಕು ಎಂದರು.

share
Next Story
X