Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ | 'ಇಂಡಿಯಾ ಸೈಬರ್ ಕಾಪ್ ಆಫ್...

ಶಿವಮೊಗ್ಗ | 'ಇಂಡಿಯಾ ಸೈಬರ್ ಕಾಪ್ ಆಫ್ ಇಯರ್' ಪ್ರಶಸ್ತಿ; ಇನ್‌ಸ್ಪೆಕ್ಟರ್ ಕೆ.ಟಿ ಗುರುರಾಜ್ ಗೆ ಸ್ಥಾನ

13 Dec 2022 10:36 PM IST
share
ಶಿವಮೊಗ್ಗ | ಇಂಡಿಯಾ ಸೈಬರ್ ಕಾಪ್ ಆಫ್ ಇಯರ್ ಪ್ರಶಸ್ತಿ; ಇನ್‌ಸ್ಪೆಕ್ಟರ್ ಕೆ.ಟಿ ಗುರುರಾಜ್ ಗೆ ಸ್ಥಾನ

ಶಿವಮೊಗ್ಗ, ಡಿ.13: 'ಇಂಡಿಯಾ ಸೈಬರ್ ಕಾಪ್ ಆಫ್ ಇಯರ್' ಪ್ರಶಸ್ತಿಯ ಪಟ್ಟಿಯಲ್ಲಿ ಶಿವಮೊಗ್ಗ  ಕ್ರೈಂ ಠಾಣೆಯ ಹಿಂದಿನ ಇನ್‌ಸ್ಪೆಕ್ಟರ್ ಕೆ.ಟಿ ಗುರುರಾಜ್ ಸ್ಥಾನಪಡೆದಿದ್ದಾರೆ.

ಸೈಬರ್ ಕ್ರೈಂ ವಿಭಾಗದಲ್ಲಿ ಕ್ಲಿಷ್ಟಕರ ಪ್ರಕರಣವನ್ನು ಅತ್ಯುತ್ತಮವಾಗಿ ಭೇದಿಸಿದ ತನಿಖಾಧಿಕಾರಿಗಳಿಗೆ ಇಂಡಿಯಾಸ್ ಸೈಬರ್ ಕಾಪ್ ಆಫ್ ಪ್ರಶಸ್ತಿ ನೀಡಲಾಗುತ್ತದೆ. ಈ ವರ್ಷದ ಪ್ರಶಸ್ತಿಗೆ ಶಿವಮೊಗ್ಗ ಸೈಬರ್ ಠಾಣೆಯಲ್ಲಿ ತನಿಖಾಧಿಕಾರಿಯಾಗಿ ಕೆಲಸ ಮಾಡಿ ಅನೇಕ ಪ್ರಕರಣಗಳನ್ನು ಭೇದಿಸಿದ್ದ ಕೆ.ಟಿ ಗುರುರಾಜ್ ನಾಮನಿರ್ದೇಶನಗೊಂಡಿದ್ದಾರೆ.

ಈಡೀ ದೇಶವೇ ಶಿವಮೊಗ್ಗದ ಕಡೆ ನೋಡುವಂತೆ ಮಾಡಿದ್ದ ಹುಣಸೋಡು ಸ್ಪೋಟ ಪ್ರಕರಣ,ಹರ್ಷ ಕೊಲೆ, ಫ್ಲೆಕ್ಸ್ ಗಲಾಟೆ,ಶಂಕಿತ ಉಗ್ರರ ಕೇಸ್ ಸೇರಿದಂತೆ ಹಲವು ಕಿಷ್ಟಕರ ಕೇಸ್‌ಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಶಸ್ತಿ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಗೊಂಡಿದೆ.

ಸೈಬರ್ ಟಿಪ್ ಕೇಸ್:  ಇನ್ನೂ ಶಿಕ್ಷಕನೊಬ್ಬ ಮಕ್ಕಳ ವಿಡಿಯೋವನ್ನು ಅಶ್ಲೀಲ ವೆಬ್‌ಸೈಟ್‌ಗೆ ಅಪ್ಲೋಡ್ ಮಾಡುತ್ತಿದ್ದ ಕೇಸ್‌ವೊಂದಕ್ಕೆ ಸಂಬಂಧಿಸಿದಂತೆ ಅಮೆರಿಕಾದ ಸೈಬರ್ ಟಿಪ್ ಸಂಸ್ಥೆ ನೀಡಿದ ಮಾಹಿತಿ ಅನ್ವಯ ಪ್ರಕರಣವನ್ನು ಭೇದಿಸಿ ಆರೋಪಿ ಶಿಕ್ಷೆಯಾಗುವಲ್ಲಿ ಶ್ರಮಿಸಿದ್ದರು ಈ ಇನ್‌ಸ್ಪೆಕ್ಟರ್ ಗುರುರಾಜ್. ಇದೇ ಸಂದರ್ಭದಲ್ಲಿಯೇ ಆರು ಅಪ್ರಾಪ್ತ ಬಾಲಕರನ್ನು ರಕ್ಷಣೆಯನ್ನು ಸಹ ಮಾಡಿದ್ದರು.

ಗುರುರಾಜ್ ಜತೆಯಲ್ಲಿ ಮಧ್ಯಪ್ರದೇಶ ಭೂಪಾಲ್‌ನ ಸೈಬರ್ ಆಂಡ್ ಹೈಟೆಕ್ ಪೊಲೀಸ್ ಸ್ಟೇಷನ್ ಇನ್‌ಸ್ಪೆಕ್ಟರ್ ನೀತೂ ಕನಸರಿಯಾ ಹಾಗೂ ಮುಂಬೈನ ವೆಸ್ಟ್ ರೀಜನ್ ಸೈಬರ್ ಪೊಲೀಸ್ ಸ್ಟೇಷನ್‌ನ ಇನ್‌ಸ್ಪೆಕ್ಟರ್ ಸುವರ್ಣ ಶಿಂಧೆ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

share
Next Story
X