Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳಾ ಸುರಕ್ಷತೆ ಸಂದೇಶ: ಯುವತಿಯಿಂದ 20...

ಮಹಿಳಾ ಸುರಕ್ಷತೆ ಸಂದೇಶ: ಯುವತಿಯಿಂದ 20 ಸಾವಿರ ಕಿ.ಮಿ ಸೈಕಲ್ ಸವಾರಿ

13 Dec 2022 10:56 PM IST
share
ಮಹಿಳಾ ಸುರಕ್ಷತೆ ಸಂದೇಶ: ಯುವತಿಯಿಂದ 20 ಸಾವಿರ ಕಿ.ಮಿ ಸೈಕಲ್ ಸವಾರಿ

ಭಟ್ಕಳ: ಭಾರತ ದೇಶದಲ್ಲಿ ಮಹಿಳೆ ಸುರಕ್ಷಿತಳಾಗಿದ್ದಾಳೆ ಎಂಬ ಸಂದೇಶ ಹೊತ್ತು ದೇಶದ 20 ಸಾವಿರ ಕಿ.ಮಿ/ ಉದ್ದಗಲಕ್ಕೂ ಸೈಕಲ್ ಸವಾರಿ ಮಾಡಿರುವ ಏಕಾಂಗಿ ಯುವತಿ ಮಧ್ಯಪ್ರದೇಶದ ಆಶಾ ಮಾಳವಿಯಾ ಮಂಗಳವಾರ ಭಟ್ಕಳ ತಲುಪಿದರು.

ಭಟ್ಕಳದಲ್ಲಿ ಆಶಾ ರನ್ನು  ಬರಮಾಡಿಕೊಂಡ ತಹಶೀಲ್ದಾರ್ ಸುಮಂತ್ ಬಿ, ಗ್ರಾಮೀಣಠಾಣಾ ಪಿ.ಎಸ್.ಐ ಸುಮಾ ಬಿ, ಹಾಗೂ ತಾಲೂಕಾಡಳಿತ ಇವರ ಪ್ರಯಾಣದ ಸುರಕ್ಷತೆಯ ಕುರಿತು ಕಾಳಜಿ ವಹಿಸಿದರು.

ಮಧ್ಯಪ್ರದೇಶದ ರಾಜಗಢ ಜಿಲ್ಲೆಯವರಾದ ಆಶಾ ಮಾಳವಿಯಾ ಭಾರತ ಮಹಿಳೆಯರಿಗೆ ಸುರಕ್ಷಿತವಾಗಿದೆ ಎನ್ನುವ ಸಂದೇಶವನ್ನ ವಿಶ್ವಕ್ಕೆ ಸಾರುವ ನಿಟ್ಟಿನಲ್ಲಿ ಸಂಪೂರ್ಣ ಭಾರತ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದಾರೆ. ನವೆಂಬರ್ 1 ರಂದು ಮಧ್ಯಪ್ರದೇಶದ ಭೋಪಾಲ್‌ನಿಂದ ತಮ್ಮ ಯಾತ್ರೆಯನ್ನ ಆರಂಭಿಸಿದ್ದು, ಈಗಾಗಲೇ ಸುಮಾರು 3,700 ಕಿ.ಮೀ. ಸೈಕಲ್ ತುಳಿದು ಗೋವಾ ಮಾರ್ಗವಾಗಿ ಕರ್ನಾಟಕ ಪ್ರವೇಶಿಸಿದ್ದು ಕಾರವಾರದ ಮೂಲಕ ಭಟ್ಕಳ ತಲುಪಿದರು.

ಆಶಾ, ತಾವು ತೆರಳುವ ಪ್ರದೇಶಗಳಲ್ಲಿ ಶಾಲೆ- ಕಾಲೇಜುಗಳಿಗೆ ಭೇಟಿ ನೀಡಿ, ಭಾರತದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದು, ಮಹಿಳೆಯರ ರಕ್ಷಣೆಯ ಕಾಳಜಿಯನ್ನ ಭಾರತ ಹೊಂದಿದೆ ಎನ್ನುವ ಜಾಗೃತಿಯನ್ನ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಮಾರ್ಗಮಧ್ಯೆ ಸಿಗುವ ಜನಸಾಮಾನ್ಯರಿಗೂ ಮಹಿಳೆಯರ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುತ್ತಾ ಸೈಕಲ್ ಯಾತ್ರೆಯನ್ನು ಮುಂದುವರೆಸಿದ್ದಾರೆ.

share
Next Story
X