Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಕೊರಿಯಕ್ಕೆ 10.30 ಲಕ್ಷ ಡಾಲರ್...

ಉತ್ತರ ಕೊರಿಯಕ್ಕೆ 10.30 ಲಕ್ಷ ಡಾಲರ್ ಮೌಲ್ಯದ ಸ್ಟ್ರಾಬೆರಿ ಹಾಲು,ಕಾಫಿ ಮಾರಾಟ: ಸಿಂಗಾಪುರ ಪ್ರಜೆಗೆ ಜೈಲು ಶಿಕ್ಷೆ

13 Dec 2022 11:14 PM IST
share
ಉತ್ತರ ಕೊರಿಯಕ್ಕೆ 10.30 ಲಕ್ಷ ಡಾಲರ್ ಮೌಲ್ಯದ ಸ್ಟ್ರಾಬೆರಿ ಹಾಲು,ಕಾಫಿ ಮಾರಾಟ: ಸಿಂಗಾಪುರ ಪ್ರಜೆಗೆ ಜೈಲು ಶಿಕ್ಷೆ

ಸಿಂಗಾಪುರ,ಡಿ.13: ಸುಮಾರು 10 ದಶಲಕ್ಷ ಡಾಲರ್ ಮೌಲ್ಯದ ಸ್ಟ್ರಾಬೆರಿ ಸುವಾಸಿತ ಹಾಲು ಹಾಗೂ ಕಾಫಿಯನ್ನು ಉತ್ತರ ಕೊರಿಯಕ್ಕೆ ಮಾರಾಟ ಮಾಡಿದ ಆರೋಪದಲ್ಲಿ ಸಿಂಗಾಪುರದ ಪ್ರಜೆಯೊಬ್ಬನಿಗೆ ಸೋಮವಾರ ಜೈಲು ಶಿಕ್ಷೆ ವಿಧಿಸಲಾಗಿದೆ.

ಸಿಂಗಾಪುರದ ಪಾನೀಯ ಉತ್ಪಾದಕ ಸಂಸ್ಥೆ ಪೊಕ್ಕಾ ಇಂಟರ್‌ನ್ಯಾಶನಲ್ ಸಂಸ್ಥೆಯ ಮಾಜಿ ಮ್ಯಾನೇಜರ್, 59 ವರ್ಷ ವಯಸ್ಸಿನ ಫುವಾ ಸೆಜೆ ಹೀ ಅವರಿಗೆ 5 ವಾರಗಳ ಜೈಲು ಶಿಕ್ಷೆ ವಿಧಿಸಿ ಸಿಂಗಾಪುರದ ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೂ ಮುನ್ನ ಪುವಾ ಅವರು ತಪ್ಪೊಪ್ಪಿಕೊಂಡಿದ್ದು, ಶಿಕ್ಷೆಯಿಂದ ರಿಯಾಯಿತಿ ನೀಡುವಂತೆ ಕೋರಿದ್ದರು.

ಫುವಾ ಸೆಜೆ ಲೀ ಅವರು 2017ರಿಂದ 2018ರವರೆಗೆ ಸ್ಟ್ರಾಬೆರಿ ಸುವಾಸಿತ ಹಾಲು ಹಾಗೂ ಕಾಫಿ ಪಾನೀಯ ಸೇರಿದಂತೆ ಹಲವಾರು ಬೆವರೇಜ್‌ಗಳನ್ನು ಮಾರಾಟ ಮಾಡಿದ್ದರು. ಈ ಕಂಪೆನಿಗಳು   ಅವುಗಳನ್ನು ಉತ್ತರ ಕೊರಿಯಕ್ಕೆ ರಫ್ತು ಮಾಡುತ್ತವೆಯೆಂಬ ವಿಷಯವೂ ಅವರಿಗೆ ತಿಳಿದಿತ್ತು ಎಂದು ಪ್ರಾಸಿಕ್ಯೂಶನ್ ಆರೋಪಿಸಿತ್ತು.

ಆದರೆ ಈ ಮಾರಾಟದಿಂದ ಫುವಾ ಸೆಜೆ ಲೀ ಅವರಿಗೆ ಕಮೀಶನ್ ದೊರೆಯುತ್ತಿರಲಿಲ್ಲವದಾರೂ, ಅವರ ಮಾಸಿಕ ಮಾರಾಟದ ಗುರಿಯನ್ನು ತಲುಪಲು ಸಾಧ್ಯವಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

  ಉತ್ತರ ಕೊರಿಯಕ್ಕೆ ಸರಕು ಸಾಮಾಗ್ರಿಗಳನ್ನು ರಫ್ತು ಮಾಡಿದಲ್ಲಿ ಸಿಂಗಾಪುರದಲ್ಲಿ 74 ಸಾವಿರ ಡಾಲರ್ ಅಥವಾ ಸರಕಿನ ವೌಲ್ಯದ ಮೂರು ಪಟ್ಟು ಅಧಿಕ ಮೊತ್ತವನ್ನು ದಂಡವಾಗಿ ವಿಧಿಸಬಹುದಾಗಿದೆ.

  ತನ್ನ ಅಣ್ವಸ್ತ್ರ ಅಥವಾ ಪ್ರಕ್ಷೇಪಕ ಕ್ಷಿಪಣಿ ಪರೀಕ್ಷಾ ಕಾರ್ಯಕ್ರಮಗಳನ್ನು ಮುಂದುವರಿಸಿರುವ ಹಿನ್ನೆಲೆಯಲ್ಲಿ ಉತ್ತರ ಕೊರಿಯದ ವಿರುದ್ಧ ವಿಶ್ವಸಂಸ್ಥೆಯ ಹಲವಾರು ನಿರ್ಬಂಧಗಳನ್ನು ಹೇರಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರ 2017ರಲ್ಲಿ ಉತ್ತರ ಕೊರಿಯದ ಜೊತೆ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಂಡಿತ್ತು.

share
Next Story
X