Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲೇಡಿಗೋಶನ್ ಆಸ್ಪತ್ರೆಯ ಹೈರಿಸ್ಕ್...

ಲೇಡಿಗೋಶನ್ ಆಸ್ಪತ್ರೆಯ ಹೈರಿಸ್ಕ್ ವಾರ್ಡ್‌ಗೆ ಐಸಿಯು ಘಟಕ ಹಸ್ತಾಂತರ

14 Dec 2022 10:15 PM IST
share
ಲೇಡಿಗೋಶನ್ ಆಸ್ಪತ್ರೆಯ ಹೈರಿಸ್ಕ್ ವಾರ್ಡ್‌ಗೆ ಐಸಿಯು ಘಟಕ ಹಸ್ತಾಂತರ

ಮಂಗಳೂರು, ಡಿ.14: ಸಮುದಾಯ ಅಭಿವೃದ್ಧಿ ಆಧಾರಿತ ಯೋಜನೆಯ ಅಂಗವಾಗಿ ರೋಟರಿ ಕ್ಲಬ್ ಆಫ್ ಮಂಗಳೂರು ಸಿಟಿ ವತಿಯಿಂದ ನಗರದ ಲೇಡಿಗೋಶನ್ ಆಸ್ಪತ್ರೆಯ ಹೈರಿಸ್ಕ್ ವಾರ್ಡ್‌ನಲ್ಲಿ ೩೪ ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸಲಾದ ತೀವ್ರ ನಿಗಾ ಘಟಕ (ಐಸಿಯು)ದ ಹಸ್ತಾಂತರ ಕಾರ್ಯಕ್ರಮ ಬುಧವಾರ ನಡೆಯಿತು.  

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಶ್ವ ರೋಟರ್ಯಾಕ್ಟ್ ಸಹ ಅಧ್ಯಕ್ಷ ರವಿ ವದ್ಲಮನಿ ಫೌಂಡೇಶನ್‌ನ ಜಾಗತಿಕ ಅನುದಾನದಡಿ ಅಮೆರಿಕದ ಇಂಡಿಯಾನಾದಲ್ಲಿರುವ ರೋಟರಿ ಕ್ಲಬ್ ಆಫ್ ಸ್ಕೆರೆವಿಲ್ಲೆ ಸಹಯೋಗದಲ್ಲಿ ಈ ಘಟಕ ನಿರ್ಮಿಸಲಾಗಿದೆ. ಲೇಡಿಗೋಶನ್ ಅತ್ಯಂತ ಶುಚಿತ್ವದ ಮತ್ತು ಮಾದರಿ ಆಸ್ಪತ್ರೆಯಾಗಿದೆ. ಮಾಜಿ ಜಿಲ್ಲಾ ಗವರ್ನರ್ ರೊ.ದಿ. ಸೂರ್ಯಪ್ರಕಾಶ್ ಭಟ್ ಸ್ಮರಣಾರ್ಥ ಈ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ಉಪ ಮೇಯರ್ ಪೂರ್ಣಿಮಾ, ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ನಿಕಟಪೂರ್ವ ಗವರ್ನರ್ ರವೀಂದ್ರ ಭಟ್, ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾ ಪ್ರಸಾದ್ ಎಂ.ಆರ್., ಜಾಗತಿಕ ಅನುದಾನ ಯೋಜನೆ ಅಧ್ಯಕ್ಷ ಡಾ. ರಂಜನ್, ಕ್ಲಬ್ ಕಾರ್ಯದರ್ಶಿ ಪ್ರಶಾಂತ್ ರೈ, ನಿಕಟಪೂರ್ವ ಅಧ್ಯಕ್ಷ ಕ್ಯಾನುಟ್ ಜೆ.ಪಿಂಟೋ, ಪ್ರಮುಖರಾದ ಸೂರ್ಯನಾರಾಯಣ ಕುಕ್ಕಾಡಿ, ಸೂರಜ್ ಹೆಬ್ಬಾರ್, ಕೃಷ್ಣ ಶೆಟ್ಟಿ, ರಾಜೇಂದ್ರ ಕಲ್ಬಾವಿ, ರಂಗನಾಥ ಭಟ್, ಡಾ.ಎಸ್. ಆರ್. ನಾಯಕ್, ಪ್ರಕಾಶ್ ಕಾರಂತ್ ಮತ್ತಿತರರು ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಆಫ್ ಮಂಗಳೂರು ಸಿಟಿ ಅಧ್ಯಕ್ಷ ಬಸವ ಕುಮಾರ್ ಟಿ.ಎನ್. ಸ್ವಾಗತಿಸಿದರು. ಕ್ಲಬ್‌ನ ಕಾರ್ಯದರ್ಶಿ ಪ್ರಶಾಂತ್ ರೈ ವಂದಿಸಿದರು. ಸುಮಿತ್ ಎಸ್. ರಾವ್ ಕಾರ್ಯಕ್ರಮ ನಿರೂಪಿಸಿದರು.

share
Next Story
X