Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಮ್ಸ್ ಮೇಲಿನ ಸೈಬರ್ ದಾಳಿ ನಡೆದಿದ್ದು...

ಏಮ್ಸ್ ಮೇಲಿನ ಸೈಬರ್ ದಾಳಿ ನಡೆದಿದ್ದು ಚೀನಾದಿಂದ ದತ್ತಾಂಶ ಈಗ ಸುರಕ್ಷಿತ: ಸರಕಾರ

14 Dec 2022 10:37 PM IST
share
ಏಮ್ಸ್ ಮೇಲಿನ ಸೈಬರ್ ದಾಳಿ ನಡೆದಿದ್ದು ಚೀನಾದಿಂದ ದತ್ತಾಂಶ ಈಗ ಸುರಕ್ಷಿತ: ಸರಕಾರ

ಹೊಸದಿಲ್ಲಿ, ಡಿ. 14: ದಿಲ್ಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)ಯ ಕಂಪ್ಯೂಟರ್ ವ್ಯವಸ್ಥೆಯ ಮೇಲೆ ನಡೆದ ಸೈಬರ್ ದಾಳಿಯನ್ನು ಚೀನಾದಿಂದ ನಡೆಸಲಾಗಿದೆ ಎಂದು ಸರಕಾರಿ ಮೂಲಗಳು ಬುಧವಾರ ತಿಳಿಸಿವೆ. ಆಸ್ಪತ್ರೆಯ ಲಕ್ಷಾಂತರ ರೋಗಿಗಳ ವಿವರಗಳನ್ನೊಳಗೊಂಡ  ದತ್ತಾಂಶವನ್ನು ಈಗ ಸಂಪೂರ್ಣವಾಗಿ ಮರಳಿ ಪಡೆಯಲಾಗಿದೆ ಎಂಬುದಾಗಿಯೂ ಅದು ಹೇಳಿದೆ.

 ‘‘ಏಮ್ಸ್‌ನ ಕಂಪ್ಯೂಟರ್ ಸರ್ವರ್ ಮೇಲೆ ಚೀನಾದಿಂದ ದಾಳಿ ನಡೆಸಲಾಗಿದೆ ಎನ್ನುವುದು ತನಿಖೆಯಿಂದ  ತಿಳಿದುಬಂದಿದೆ. ಆಸ್ಪತ್ರೆಯಲ್ಲಿ 40 ಭೌತಿಕ ಮತ್ತು 60 ಆನ್‌ಲೈನ್, ಒಟ್ಟು 100 ಸರ್ವರ್‌ಗಳಿವೆ. ಈ ಪೈಕಿ ಐದು ಭೌತಿಕ ಸರ್ವರ್‌ಗಳ ಮೇಲೆ ದಾಳಿ ನಡೆಸಲಾಗಿತ್ತು. ಹಾನಿ ಅಗಾಧವಾಗಿರುವ ಸಾಧ್ಯತೆಯಿತ್ತು. ಆದರೆ ಈಗ ಹಾನಿಯನ್ನು ನಿಯಂತ್ರಿಸಲಾಗಿದೆ. ಐದು ಸರ್ವರ್‌ಗಳಲ್ಲಿದ್ದ ದತ್ತಾಂಶಗಳನ್ನು ಈಗ ಯಶಸ್ವಿಯಾಗಿಮರಳಿ ಪಡೆಯಲಾಗಿದೆ’’ ಎಂದು ಸರಕಾರದ ಮೂಲ ತಿಳಿಸಿದೆ.

ಮೊದಲ ದಾಳಿಯನ್ನು ನವೆಂಬರ್ 23ರಂದು ನಡೆಸಲಾಗಿತ್ತು.ಎರಡು ದಿನಗಳ ಬಳಿಕ, ದಿಲ್ಲಿ ಪೊಲೀಸ್‌ನ ಬೇಹುಗಾರಿಕಾ ಮತ್ತು ತಂತ್ರಗಾರಿಕೆ ಕಾರ್ಯಾಚರಣೆಗಳ (ಐಎಫ್‌ಎಸ್‌ಒ) ಘಟಕವು ಸುಲಿಗೆ ಮತ್ತು ಸೈಬರ್ ಭಯೋತ್ಪಾದನೆ ಮೊಕದ್ದಮೆಯನ್ನು ದಾಖಲಿಸಿಕೊಂಡಿತು.ಆದರೆ, ಆಸ್ಪತ್ರೆಯ ಕಂಪ್ಯೂಟರ್ ವ್ಯವಸ್ಥೆಯನ್ನು ಸರಿಪಡಿಸಿಕೊಡಲು ಸೈಬರ್ ಕನ್ನಗಾರರು 200 ಕೋಟಿರೂಪಾಯಿ ಒತ್ತೆ ಹಣವನ್ನು ಕ್ರಿಪ್ಟೊಕರೆನ್ಸಿರೂಪದಲ್ಲಿಕೊಡಬೇಕೆಂದು ಬೇಡಿಕೆಯಿಟ್ಟಿದ್ದಾರೆಎಂಬವರದಿಗಳನ್ನು ಪೊಲೀಸರು ನಿರಾಕರಿಸಿದ್ದಾರೆ.

ನೇಮಕಾತಿಯಿಂದ ಹಿಡಿದು ಬಿಲ್ ಮಾಡುವವರೆಗೆ ಮತ್ತು ವೈದ್ಯಕೀಯ ವರದಿಗಳನ್ನು ರೋಗಿಗಳು ನೀಡುವುದು ಮತ್ತು ಇಲಾಖೆಗಳ ನಡುವೆ ಅವುಗಳ ವರ್ಗಾವಣೆಯವರೆಗೆ, ಆಸ್ಪತ್ರೆಯ ಬಹುತೇಕ ಎಲ್ಲಾ ಸೇವೆಗಳು ಆನ್‌ಲೈನ್ ಆಗಿವೆ. ಹಾಗಾಗಿ, ಆ ಸೇವೆಗಳು ಭಾಧಿತವಾಗಿದ್ದವು. ಆನ್‌ಲೈನ್ ವ್ಯವಸ್ಥೆಯನ್ನು ಬಳಿಕ ಆಫ್‌ಲೈನ್‌ಗೆ ಪರಿವರ್ತಿಸಲಾಗಿತ್ತು ಹಾಗೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

share
Next Story
X