Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮುಂದಿನ ಬಾರಿ ಗಂಭೀರವಾಗಿ ಸಂಶೋಧನೆ ಮಾಡಿ:...

ಮುಂದಿನ ಬಾರಿ ಗಂಭೀರವಾಗಿ ಸಂಶೋಧನೆ ಮಾಡಿ: ವಿವೇಕ್‌ ಅಗ್ನಿಹೋತ್ರಿ, ಅನುರಾಗ್‌ ಕಶ್ಯಪ್‌ ನಡುವೆ ಟ್ವೀಟ್‌ ವಾರ್‌

15 Dec 2022 12:42 PM IST
share
ಮುಂದಿನ ಬಾರಿ ಗಂಭೀರವಾಗಿ ಸಂಶೋಧನೆ ಮಾಡಿ: ವಿವೇಕ್‌ ಅಗ್ನಿಹೋತ್ರಿ, ಅನುರಾಗ್‌ ಕಶ್ಯಪ್‌ ನಡುವೆ  ಟ್ವೀಟ್‌ ವಾರ್‌

ಮುಂಬೈ: ಚಿತ್ರ ತಯಾರಕ ಅನುರಾಗ್‌ ಕಶ್ಯಪ್‌ (Anurag Kashyap) ಅವರು ಇತ್ತೀಚಿನ ಚಲನಚಿತ್ರಗಳ ಬಗ್ಗೆ ನೀಡಿದ್ದರೆನ್ನಲಾದ ಹೇಳಿಕೆಗೆ ಆಕ್ಷೇಪಿಸಿ ʻThe Kashmir Filesʼ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ (Vivek Agnihotri) ನೀಡಿದ ಹೇಳಿಕೆಯೊಂದು ಬುಧವಾರ ಇಬ್ಬರೂ ಚಿತ್ರ ತಯಾರಕರ ನಡುವೆ ಟ್ವೀಟ್‌ ವಾರ್‌ಗೆ ಕಾರಣವಾಯಿತು.

"ಕಾಂತಾರ ಮತ್ತು ಪುಷ್ಪಾ ಇವುಗಳಂತಹ ಚಲನಚಿತ್ರಗಳು ಚಿತ್ರೋದ್ಯಮವನ್ನು ನಾಶಗೊಳಿಸುತ್ತವೆ: ಅನುರಾಗ್‌ ಕಶ್ಯಪ್" ಎಂದು ಅನುರಾಗ್‌ ಕಶ್ಯಪ್‌ ಅವರು ಹೇಳಿದ್ದಾರೆನ್ನಲಾದ  ಸಂದರ್ಶನದ ಸ್ಕ್ರೀನ್‌ ಶಾಟ್‌ ಒಂದನ್ನು ಅಗ್ನಿಹೋತ್ರಿ ಶೇರ್‌ ಮಾಡಿದ್ದರಲ್ಲದೆ "ನಾನು ಬಾಲಿವುಡ್‌ನ ಏಕೈಕ ಮೈಲಾರ್ಡ್‌ನೊಂದಿಗೆ ಈ ಕುರಿತು ಸಂಪೂರ್ಣವಾಗಿ ಒಪ್ಪುವುದಿಲ್ಲ," ಎಂದು‌ ಬರೆದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಕಶ್ಯಪ್‌ "ಸರ್‌, ಇದು ನಿಮ್ಮ ತಪ್ಪಲ್ಲ. ನನ್ನ ಸಂದರ್ಶನಗಳ ಕುರಿತ ನಿಮ್ಮ ಟ್ವೀಟ್‌ಗಳಂತೆಯೇ ನಿಮ್ಮ ಚಲನಚಿತ್ರಗಳ ಸಂಶೋಧನೆಯೂ ಆಗಿದೆ. ನಿಮ್ಮ ಮತ್ತು ನಿಮ್ಮ ಮಾಧ್ಯಮದ ಸ್ಥಿತಿಯೂ ಅದೇ ಆಗಿದೆ, ಮುಂದಿನ ಬಾರಿ ಸ್ವಲ್ಪ ಗಂಭೀರ ಸಂಶೋಧನೆ ಮಾಡಿ,"ಎಂದು ತಿರುಗೇಟು ನೀಡಿದ್ದಾರೆ.

ಇದಕ್ಕೆ ಉತ್ತರಿಸಿದ ಅಗ್ನಿಹೋತ್ರಿ, ದಿ ಕಾಶ್ಮೀರ್‌ ಫೈಲ್ಸ್‌ ಚಿತ್ರಕ್ಕಾಗಿ ನಡೆಸಿದ ನಾಲ್ಕು ವರ್ಷದ ಸಂಶೋಧನೆ ಸುಳ್ಳು ಎಂದು ಸಾಬೀತು ಪಡಿಸಿ ಎಂದರಲ್ಲದೆ ಕಶ್ಯಪ್‌ ಅವರ ಇತ್ತೀಚೆಗೆ ಬಿಡುಗಡೆಗೊಂಡ ʼದೊಬಾರಾʼ ಚಿತ್ರವನ್ನು ಟಾರ್ಗೆಟ್‌ ಮಾಡಿದರು.

"ದಿ ಕಾಶ್ಮೀರ್‌ ಫೈಲ್ಸ್‌ ಎಲ್ಲಾ ಸುಳ್ಳು, ಗಿರಿಜಾ ಟಿಕೂ, ಬಿ ಕೆ ಗಂಜು, ನದಿಮಾರ್ಗ್ ಎಲ್ಲಾ ಸುಳ್ಳು, 700 ಪಂಡಿತರ ವೀಡಿಯೋಗಳೂ ಸುಳ್ಳು, ಹಿಂದುಗಳ್ಯಾರೂ ಸಾಯಲಿಲ್ಲ, ಇದನ್ನು ಸಾಬೀತುಪಡಿಸಿ ಮತ್ತು ನಾನು ದೊಬಾರಾ ಈ ತಪ್ಪು ಮಾಡದಂತೆ ನೋಡಿಕೊಳ್ಳಿ,ʼʼ ಎಂದು ಅಗ್ನಿಹೋತ್ರಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

I totally totally totally disagree with the views of Bollywood’s one & only Milord.

Do you agree? pic.twitter.com/oDdAsV8xnx

— Vivek Ranjan Agnihotri (@vivekagnihotri) December 13, 2022

Sir aapki galti nahin hai, aap ki filmon ki research bhi aisi hi hoti hai jaise aapki mere conversations pe tweet hai. Aapka aur aapki media ka bhi same haal hai. Koi nahin next time thoda serious research kar lena .. https://t.co/eEHPrUeH9u

— Anurag Kashyap (@anuragkashyap72) December 14, 2022

Bholenath, aap lage haath sabit kar hi do ki #TheKashmirFiles ka 4 saal ka research sab jhooth tha. Girija Tikoo, BK Ganju, Airforce killing, Nadimarg sab jhooth tha. 700 Panditon ke video sab jhooth the. Hindu kabhi mare hi nahin. Aap prove kar do, DOBAARA aisi galti nahin hogi. https://t.co/jc5g3iL4VI

— Vivek Ranjan Agnihotri (@vivekagnihotri) December 14, 2022
share
Next Story
X