Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್‌ ʻಮಹಿಳೆಯರನ್ನು...

ಆರೆಸ್ಸೆಸ್‌ ʻಮಹಿಳೆಯರನ್ನು ದಮನಿಸುತ್ತಿದೆʼ: ರಾಹುಲ್‌ ಗಾಂಧಿ ಆರೋಪ

ಮಹಿಳಾ ಸದಸ್ಯರಿಲ್ಲದ ಸಂಸ್ಥೆ ಎಂದು ಟೀಕಿಸಿದ ಕಾಂಗ್ರೆಸ್‌ ನಾಯಕ

15 Dec 2022 3:54 PM IST
share
ಆರೆಸ್ಸೆಸ್‌ ʻಮಹಿಳೆಯರನ್ನು ದಮನಿಸುತ್ತಿದೆʼ: ರಾಹುಲ್‌ ಗಾಂಧಿ ಆರೋಪ
ಮಹಿಳಾ ಸದಸ್ಯರಿಲ್ಲದ ಸಂಸ್ಥೆ ಎಂದು ಟೀಕಿಸಿದ ಕಾಂಗ್ರೆಸ್‌ ನಾಯಕ

ಹೊಸದಿಲ್ಲಿ: ಆರೆಸ್ಸೆಸ್‌ (RSS) ʻಮಹಿಳೆಯರನ್ನು ದಮನಿಸುತ್ತಿದೆʼ ಎಂದು ಆರೋಪಿಸಿದ ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi), ಇದೇ ಕಾರಣದಿಂದ ಆರೆಸ್ಸೆಸ್‌ ಮಹಿಳೆಯರನ್ನು ಸದಸ್ಯರನ್ನಾಗಿ ಹೊಂದಿಲ್ಲ ಎಂದಿದ್ದಾರೆ.

"ಆರೆಸ್ಸೆಸ್‌ ಮತ್ತು ಬಿಜೆಪಿಯ ಉದ್ದೇಶ ಭಯವನ್ನು ಹರಡುವುದು ಎಂದು ಆರೋಪಿಸಿದ ಅವರು ತಮ್ಮ ಭಾರತ್‌ ಜೋಡೋ ಯಾತ್ರಾ ಭಯ ಮತ್ತು ದ್ವೇಷವನ್ನು ಮೆಟ್ಟಿ ನಿಲ್ಲುವ ಉದ್ದೇಶ ಹೊಂದಿದೆ," ಎಂದರು.

"ಅವರ ಸಂಘಟನೆಯಲ್ಲಿ ನೀವು ಮಹಿಳೆಯನ್ನು ನೋಡುವುದಿಲ್ಲ, ಅವರು  ಮಹಿಳೆಯರನ್ನು ದಮನಿಸುತ್ತಾರೆ. ತಮ್ಮ ಸಂಘಟನೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ," ಎಂದು ರಾಹುಲ್‌ ಹೇಳಿದರು.

"ನಾನು ಆರೆಸ್ಸೆಸ್‌ ಮತ್ತು ಬಿಜೆಪಿ ಜನರನ್ನು ಕೇಳಬಯಸುತ್ತೇನೆ. ನೀವು ಜೈ ಶ್ರೀ ರಾಮ್‌ ಹೇಳುತ್ತೀರಿ, ಏಕೆ ಜೈ ಸಿಯಾರಾಂ ಹೇಳುವುದಿಲ್ಲ. ಏಕೆ ಸೀತಾ ಮಾತೆಯನ್ನು ಕೈಬಿಟ್ಟಿದ್ದೀರಿ? ಏಕೆ ಆಕೆಯನ್ನು ಅವಮಾನಿಸಿದ್ದೀರಿ? ಏಕೆ ಭಾರತದ ಮಹಿಳೆಯರನ್ನು ಅವಮಾನಿಸಿದ್ದೀರಿ?" ಎಂದು ರಾಹುಲ್‌ ಪ್ರಶ್ನಿಸಿದರು.

ನಿರುದ್ಯೋಗದ ಭಯ ಹೆಚ್ಚುತ್ತಿದೆ ಎಂದು ಹೇಳಿದ ಅವರು ಈ ಭಯದಿಂದ ಬಿಜೆಪಿ ಮತ್ತು ಆರೆಸ್ಸೆಸ್‌ ಮಾತ್ರ ಲಾಭ ಪಡೆಯುತ್ತಿವೆ ಹಾಗೂ ಈ ಭಯವನ್ನು ದ್ವೇಷವಾಗಿ ಪರಿವರ್ತಿಸುತ್ತಿವೆ, ಅವರ ಸಂಘಟನೆ ದೇಶವನ್ನು ಒಡೆಯಲು, ಭೀತಿಯನ್ನು ಹಾಗೂ ದ್ವೇಷವನ್ನು ಹರಡುವ ಯತ್ನ ನಡೆಸುತ್ತಿದೆ, ಆದುದರಿಂದ ಭಾರತ್‌ ಜೋಡೋ ಯಾತ್ರಾದ ಮುಖ್ಯ ಉದ್ದೇಶ ದೇಶದಲ್ಲಿ ಭಯ ಮತ್ತು ದ್ವೇಷದ ವಿರುದ್ಧ ಎದ್ದು ನಿಲ್ಲುವುದಾಗಿದೆ," ಎಂದು ರಾಹುಲ್‌ ಹೇಳಿದರು.

share
Next Story
X