Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಲ್ಲಿ ಅನೈತಿಕ ಪೊಲೀಸ್’ಗಿರಿ...

ದ.ಕ. ಜಿಲ್ಲೆಯಲ್ಲಿ ಅನೈತಿಕ ಪೊಲೀಸ್’ಗಿರಿ ಖಂಡನೀಯ : ಎಸ್ ಬಿ ದಾರಿಮಿ ಉಪ್ಪಿನಂಗಡಿ

15 Dec 2022 11:13 PM IST
share
ದ.ಕ. ಜಿಲ್ಲೆಯಲ್ಲಿ ಅನೈತಿಕ ಪೊಲೀಸ್’ಗಿರಿ ಖಂಡನೀಯ : ಎಸ್ ಬಿ ದಾರಿಮಿ ಉಪ್ಪಿನಂಗಡಿ

ಮಂಗಳೂರು : ಕಾನೂನು ಕೈಗೆತ್ತಿಕೊಳ್ಳುವ ಕುಕೃತ್ಯ ಯಾರೇ ಮಾಡಿದರೂ ಅದು ದೇಶವನ್ನು ದುರ್ಬಲಗೊಳಿ ಸುತ್ತೆ. ಮೂಲರಪಟ್ಣ ನಿವಾಸಿ ಇಸಾಕ್ ಮೇಲೆ ಮಾರಣಾಂತಿಕ ಹಲ್ಲೆ  ಪ್ರಕರಣ ಖಂಡನಿಯ ಎಂದು ಎಸ್ ಬಿ ದಾರಿಮಿ ಉಪ್ಪಿನಂಗಡಿ ತಿಳಿಸಿದ್ದಾರೆ.

ಮಸೂದ್, ಪ್ರವೀಣ್, ಪಾಝಿಲ್ ಕೊಲೆ ಪ್ರಕರಣದ ನಂತರ ಬೂದಿ ಮುಚ್ಚಿದ ಕೆಂಡದಂತಿದ್ದ ಜಿಲ್ಲೆಯ ಸಾಮಾಜಿಕ ವಾತಾವರಣವನ್ನು ಮತ್ತೆ ಕಲುಷಿತ ಗೊಳಿಸಿ ರಾಜಕೀಯ ಬೇಳೆ ಬೇಯಿಸಲು ಶ್ರಮಿಸುತ್ತಿರುವ ದುಷ್ಟಶಕ್ತಿಗಳು ತೆರೆಮರೆಯಲ್ಲಿ ಸಕ್ರಿಯರಾಗಿದ್ದಾರೆಂಬುದನ್ನು ಇತ್ತೀಚಿನ ಘಟನೆಗಳು ತಿಳಿಸಿ ಕೊಡುತ್ತಿದೆ.

ಕಣಿಯೂರು ಬಟ್ಟೆ ವ್ಯಾಪಾರಿಗಳ ಮೇಲೆ  ರಾಕ್ಷಸೀಯ ವರ್ತನೆ ತೋರಿದ ಸಂಘಟನೆಯೊಂದರ ಪುಂಡರ ಅದೇ ಕೃತ್ಯ ಇದೀಗ ಮೂಲರಪಟ್ಣ ಇಸಾಕ್ ಎಂಬ ಮೇಸ್ತ್ರಿ ಯ ಮೇಲೆ ಪ್ರಯೋಗಿಸಿಲಾಗಿದೆ. ಗುಂಪು ಸೇರಿ ಸಾರ್ವವಜನಿಕವಾಗಿ ಹಲ್ಲೆ ನಡೆಸುವ ಪ್ರಕರಣಗಳು ಮತ್ತೆ ಮತ್ತೆ ಮರುಕಳಿಸುತ್ತಿದೆ ಎಂದರೆ ಅದರ ಅರ್ಥ ಕಾನೂನು ವ್ಯವಸ್ಥೆ ಕುಸಿದು ಬಿದ್ದಿದೆ ಎಂಬುದಾಗಿದೆ. ಕಣಿಯೂರು ಪ್ರಕರಣದಲ್ಲಿ ಹಲ್ಲೆಗೊಳಗಾದವರು ಮಾಡಿದ ತಪ್ಪು ಏನೆಂದು ಈ ತನಕ ಅಧಿಕಾರಿಗಳಾಗಲಿ ಹಲ್ಲೆ ನಡೆಸಿದವರಾಗಲಿ ಜನರ ಮುಂದೆ ಸ್ಪಷ್ಟ ಪಡಿಸಿಲ್ಲ.

ಈಗ ಇಸಾಕ್ ನ ಮೇಲೂ ಹಲ್ಲೆ ನಡೆಸುವಂತಹ ಯಾವುದೇ ಗಂಭೀರ ಆರೋಪ ಇಲ್ಲ ಎಂದು ಹೇಳಲಾಗುತ್ತಿದೆ. ಅದೇನೇ ಇದ್ದರೂ ಅದನ್ನು ಪೊಲೀಸರು ತನಿಖೆ ನಡೆಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕಾಗುತ್ತದೆ. ಯಾರೇ ತಪ್ಪು ಮಾಡಿದರು ಅದನ್ನು ಕಾನೂನಾತ್ಮಕವಾಗಿ ಬಗೆಹರಿಸಬೇಕೆಂಬುದು ಸಾಮಾನ್ಯ ನ್ಯಾಯವಾಗಿದೆ. ಗೂಂಡಾಯಿಸಂ ಯಾವುದಕ್ಕೂ ಪರಿಹಾರವಲ್ಲ.

ಅಲ್ಪ ಸಂಖ್ಯಾತ ದುರ್ಬಲ ವರ್ಗವನ್ನು ಈ ರೀತಿ ನಡೆಸಿಕೊಂಡರೆ ಅದು ಒಂದು ವರ್ಗದಲ್ಲಿ ಭಯದ ವಾತಾವರಣ ನಿರ್ಮಾಣವಾಗಿ ನಾಡಿನಲ್ಲಿ ಅರಾಜಕತೆ ಉಂಟಾಗಲು ಅದು ಸಾಕಾಗುತ್ತದೆ. ನ್ಯಾಯ ನಿರಾಕರಿಸಲ್ಪಡುವ ಜನರು ಬೇರೆಯೇ ಅಡ್ಡ ದಾರಿ ಹಿಡಿದರೆ ಅದು ಇಡೀ ಸಾಮಾಜ ಮತ್ತು ದೇಶಕ್ಕೆ ದುಬಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಇಸಾಕ್ ಮೇಲಿನ ಹಲ್ಲೆ ಪ್ರಕರಣವನ್ನು ಪೋಲೀಸರು ಗಂಭೀರ ವಾಗಿ ಪರಿಗಣಸಿ ಆರೋಪಿಗಳನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸ ಬೇಕು ಎಂದು ಎಸ್ ಬಿ ದಾರಿಮಿ ಉಪ್ಪಿನಂಗಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X