Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂಕೋರ್ಟ್ ಮೆಟ್ಟಲೇರುವುದಕ್ಕೆ...

ಸುಪ್ರೀಂಕೋರ್ಟ್ ಮೆಟ್ಟಲೇರುವುದಕ್ಕೆ ಲಂಡನ್ ಹೈಕೋರ್ಟ್ ಅನುಮತಿ ನಿರಾಕರಣೆ: ನೀರವ್ ಮೋದಿ ಗಡಿಪಾರು ಸನ್ನಿಹಿತ?

15 Dec 2022 11:54 PM IST
share
ಸುಪ್ರೀಂಕೋರ್ಟ್ ಮೆಟ್ಟಲೇರುವುದಕ್ಕೆ ಲಂಡನ್ ಹೈಕೋರ್ಟ್ ಅನುಮತಿ ನಿರಾಕರಣೆ: ನೀರವ್ ಮೋದಿ ಗಡಿಪಾರು ಸನ್ನಿಹಿತ?

ಲಂಡನ್,ಡಿ.15: ವಂಚನೆ ಹಾಗೂ ಕಪ್ಪುಹಣ ಬಿಳುಪು ಪ್ರಕರಣದ ಆರೋಪಗಳಿಗೆ ಸಂಬಂಧಿಸಿ ತನ್ನನ್ನು ಭಾರತಕ್ಕೆ ಗಡಿಪಾರು ಮಾಡುವುದರ ವಿರುದ್ಧ  ಬ್ರಿಟನ್ನ ಸುಪ್ರೀಂಕೋರ್ಟ್ನಲ್ಲಿ ಕಾನೂನುಹೋರಾಟ ನಡೆಸುವ   ಭಾರತೀಯ ಮೂಲದ ಉದ್ಯಮಿ ನೀರವ್ ಮೋದಿ ಪ್ರಯತ್ನ ಗುರುವಾರ ವಿಫಲವಾಗಿದೆ.

ಗಡಿಪಾರು ವಿರುದ್ಧ ನೀರವ್ ಸಲ್ಲಿಸಿದ  ಮನವಿಯನ್ನು  ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಲಂಡನ್ ಹೈಕೋರ್ಟ್ ಗುರುವಾರ  ಅನುಮತಿ ನಿರಾಕರಿಸಿತ್ತು.  ಇದರೊಂದಿಗೆ ನೀರವ್ ಮೋದಿ ವಿಚಾರಣೆಗಾಗಿ ಭಾರತಕ್ಕೆ ಗಡಿಪಾರುವ ಮಾಡುವ ಸಾಧ್ಯತೆ ಇನ್ನಷ್ಟು ದಟ್ಟವಾಗಿದೆಯೆಂದು ಮೂಲಗಳು ತಿಳಿಸಿವೆ.

ಆತನಿಗೆ ಈಗ  ಮಾನವಹಕ್ಕುಗಳ ಯುರೋಪಿಯನ್ ನ್ಯಾಯಾಲಯದ ಮೆಟ್ಟಲೇರುವ ಏಕೈಕ ಆಯ್ಕೆಯಷ್ಟೆ ಉಳಿದುಕೊಂಡಿದೆ. ಭಾರತಕ್ಕೆ  ತನ್ನನ್ನು  ಗಡಿಪಾರುಗೊಳಿಸಿದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸುವ ಅಪಾಯವಿದೆ ಎಂದು ನೀರವ್ ಮೋದಿ, ಲಂಡನ್ ಹೈಕೋರ್ಟ್ಗೆ  ಸಲ್ಲಿಸಿದ ಅರ್ಜಿಯಲ್ಲಿ ವಾದಿಸಿದ್ದರು.

ಕಳೆದ ತಿಂಗಳು ತನ್ನ ಗಡಿಪಾರು ಆದೇಶದ ವಿರುದ್ಧ ನೀರವ್ ಮೋದಿ ಸಲ್ಲಿಸಿದ ಅರ್ಜಿಯನ್ನು ಲಂಡನ್ ಹೈಕೊರ್ಟ್ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ  ಅವರು ಬ್ರಿಟನ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಬಯಸಿದ್ದನು. ಬ್ರಿಟನ್ನಲ್ಲಿ ಸಾರ್ವಜನಿಕ  ಮಹತ್ವದ ಪ್ರಕರಣಗಳನ್ನು ಮಾತ್ರವೇ ಸುಪ್ರೀಂಕೋರ್ಟ್ಗೆ ಒಪ್ಪಿಸಲಾಗುತ್ತದೆ. ಆದ್ದರಿಂದ ಹೈಕೋರ್ಟ್ನ ಸಮ್ಮತಿ ಇದ್ದರೆ ಮಾತ್ರವೇ  ಸುಪ್ರೀಂಕೋರ್ಟ್ಗೆ  ಮೇಲ್ಮನವಿ ಸಲ್ಲಿಸಬಹುದಾಗಿದೆ.

ಗುಜರಾತ್ ಮೂಲದ ವಜ್ರ ವ್ಯಾಪಾರಿಯಾದ ನೀರವ್ ಮೋದಿ ಪಂಜಾಬ್ ನ್ಯಾಶನಲ್ ಬ್ಯಾಂಕ್ನಲ್ಲಿ ನಡೆದ 11 ಸಾವಿರ ಕೋಟಿ ರೂ.  ವಂಚನೆ ಪ್ರಕರಣದಲ್ಲಿ ತಾನು ಶಾಮೀಲಾಗಿದ್ದೆನೆಂಬ ಆರೋಪ ಕೇಳಿಬರುತ್ತಿದ್ದಂತೆಯೇ 2018ರಲ್ಲಿ  ದೇಶದಿಂದ ಪಲಾಯನಗೈದು ಲಂಡನ್ನಲ್ಲಿ ನೆಲೆಸಿದ್ದನು.

ಪಂಜಾಬ್ ನ್ಯಾಶನಲ್ ಬ್ಯಾಂಕ್ಗೆ ವಂಚಿಸಿದ ಪ್ರಕರಣದಲ್ಲಿ ನೀರವ್ ಮೋದಿ ಅವರ ಚಿಕ್ಕಪ್ಪ ಮಹುಲ್ ಚೋಕ್ಸಿ  ಕೂಡಾ ಆರೋಪಿಯಾಗಿದ್ದಾನೆ. ಆ್ಯಂಟಿಗುವಾ ಹಾಗೂ ಬಾರ್ಬುಡಾಗಳ ಪೌರತ್ವಪಡೆದಿರುವ ಮೆಹುಲ್ ಚೋಕ್ಸಿ ಕೂಡಾ ಭಾರತಕ್ಕ್ಕೆೆ ಬೇಕಾಗಿದ್ದಾನೆ.

2019ರ ಮಾರ್ಚ್ ತಿಂಗಲಿಂದೀಚೆಗೆ ನೀರವ್ ಮೋದಿಯನ್ನು ಲಂಡನ್ನ ಜೈಲಿನಲ್ಲಿರಿಸಲಾಗಿದೆ.

share
Next Story
X