Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಚಲಿತ ಐತಿಹಾಸಿಕ ಚಿತ್ರಗಳಿಗೆ...

ಪ್ರಚಲಿತ ಐತಿಹಾಸಿಕ ಚಿತ್ರಗಳಿಗೆ ಕಾಲ್ಪನಿಕ ತೀವ್ರ ರಾಷ್ಟ್ರಾಭಿಮಾನದ ಲೇಪ: ಖ್ಯಾತ ನಟ ಅಮಿತಾಬ್ ಬಚ್ಚನ್

16 Dec 2022 8:33 AM IST
share
ಪ್ರಚಲಿತ ಐತಿಹಾಸಿಕ ಚಿತ್ರಗಳಿಗೆ ಕಾಲ್ಪನಿಕ ತೀವ್ರ ರಾಷ್ಟ್ರಾಭಿಮಾನದ ಲೇಪ: ಖ್ಯಾತ ನಟ ಅಮಿತಾಬ್ ಬಚ್ಚನ್

ಕೊಲ್ಕತ್ತಾ: ಪ್ರಚಲಿತ ಐತಿಹಾಸಿಕ ಚಿತ್ರಗಳಿಗೆ ಕಾಲ್ಪನಿಕ ತೀವ್ರ ರಾಷ್ಟ್ರಾಭಿಮಾನದ ಲೇಪ ಕೂಡಿವೆ ಎಂದು ಖ್ಯಾತ ನಟ ಅಮಿತಾಬ್ ಬಚ್ಚನ್ (Legendary actor Amitabh Bachchan) ಅಭಿಪ್ರಾಯಪಟ್ಟಿದ್ದಾರೆ.

28ನೇ ಕೊಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾತನಾಡಿದ ಅವರು, ಭಾರತೀಯ ಚಿತ್ರರಂಗ ಸದಾ ಸಾಹಸವನ್ನು ಪೋಷಿಸುತ್ತ ಬಂದಿದೆ ಮತ್ತು ಸಮಾನತಾವಾದದ ಚೇತನವನ್ನು ಜೀವಂತವಾಗಿ ಇರಿಸಿವೆ ಎಂದು ಬಣ್ಣಿಸಿದರು.

"ಆರಂಭದ ಕಾಲದಿಂದಲೂ ಚಲನಚಿತ್ರದ ವಿಷಯದಲ್ಲಿ ಹಲವು ಬದಲಾವಣೆಗಳು ಬಂದಿವೆ.. ಪೌರಾಣಿಕ ಚಿತ್ರಗಳು ಮತ್ತು ಸಮಾಜವಾದದ ಚಿತ್ರಗಳಿಂದ ಹಿಡಿದು, ಉದ್ರಿಕ್ತ ಯುವಜನತೆಯ ಉದಯದ ವರೆಗೆ.. ಕಪೋಲಕಲ್ಪಿತ ಆಡಂಬರದ ದೇಶಭಕ್ತಿಯ ಲೇಪನದಿಂದ ಕೂಡಿದ, ನೈತಿಕ ಪೊಲೀಸ್‍ಗಿರಿಯನ್ನು ಹೊಂದಿದ ಪ್ರಚಲಿತ ಐತಿಹಾಸಿಕ ಚಿತ್ರಗಳವರೆಗೆ.." ಎಂದು ಸೂಪರ್‌ ಸ್ಟಾರ್ ಬಚ್ಚನ್, ಭಾರತೀಯ ಚಿತ್ರರಂಗವನ್ನು ವಿಶ್ಲೇಷಿಸಿದರು.

ರಾಜಕೀಯ ಹಾಗೂ ಸಾಮಾಜಿಕ ಕಳಕಳಿಯನ್ನು ಪ್ರತಿಫಲಿಸುವ ಶ್ರೇಣಿಯ ಚಿತ್ರಗಳು ಪ್ರೇಕ್ಷಕರಿಗೆ ಲಭ್ಯ ಇವೆ ಎಂದು ಹೇಳಿದರು. ಭಾರತೀಯ ಸಿನಿಮಾಗಳು ಇಂದು ಕೂಡಾ ನಾಗರಿಕ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯದ ಪ್ರಶ್ನೆಗಳನ್ನು ಎತ್ತುತ್ತಿವೆ ಎಂದರು.

ಪ್ರಸ್ತುತ ಕಾಲಘಟ್ಟಕ್ಕೆ ಖ್ಯಾತ ಚಿತ್ರ ನಿರ್ಮಾಪಕ ಸತ್ಯಜೀತ್ ರೇ ಹೇಗೆ ಸ್ಪಂದಿಸುತ್ತಿದ್ದರು ಎನ್ನುವುದಕ್ಕೆ ಗಣಶತ್ರು ಉತ್ತಮ ನಿದರ್ಶನ ಎಂದು ಅಮಿತಾಬ್ ಬಚ್ಚನ್ ಬಣ್ಣಿಸಿದರು.

ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ವೈದ್ಯರೊಬ್ಬರು ಎದುರಿಸಿದ ಧಾರ್ಮಿಕ ಮೂಢನಂಬಿಕೆ ಹಾಗೂ ಮಧ್ಯಕಾಲೀನ ಪೂರ್ವಾಗ್ರಹಗಳ ನಡುವಿನ ಸಂಘರ್ಷವನ್ನು ಈ ಚಿತ್ರ ಬಿಂಬಿಸಿದೆ.

share
Next Story
X