Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನಾ ಶಿಬಿರದ ಬಳಿ ಗುಂಡಿನ ದಾಳಿಗೆ ಇಬ್ಬರ...

ಸೇನಾ ಶಿಬಿರದ ಬಳಿ ಗುಂಡಿನ ದಾಳಿಗೆ ಇಬ್ಬರ ಸಾವು; ಭಯೋತ್ಪಾದಕ ಕೃತ್ಯವೆಂದ ಸೇನೆ; ಜನರಿಂದ ಬೃಹತ್ ಪ್ರತಿಭಟನೆ

17 Dec 2022 8:39 PM IST
share
ಸೇನಾ ಶಿಬಿರದ ಬಳಿ ಗುಂಡಿನ ದಾಳಿಗೆ ಇಬ್ಬರ ಸಾವು; ಭಯೋತ್ಪಾದಕ ಕೃತ್ಯವೆಂದ ಸೇನೆ; ಜನರಿಂದ ಬೃಹತ್ ಪ್ರತಿಭಟನೆ

ಶ್ರೀನಗರ: ರಜೌರಿಯಲ್ಲಿರುವ ಸೇನಾ ಶಿಬಿರವೊಂದರ ಹೊರಗೆ ಇಬ್ಬರು ನಾಗರಿಕರು ಶುಕ್ರವಾರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಹತ್ಯೆಯ ಬೆನ್ನಿಗೇ ಜನರ ಆಕ್ರೋಶ ಭುಗಿಲೆದ್ದಿದ್ದು, ಬೃಹತ್ ಪ್ರತಿಭಟನೆಗಳು ನಡೆದಿವೆ. ಸೈನಿಕರೇ ಈ ಕೊಲೆಗಳನ್ನು ನಡೆಸಿದ್ದಾರೆ ಎಂಬುದಾಗಿ ಆರೋಪಿಸಿರುವ ಪ್ರತಿಭಟನಾಕಾರರು ಸೇನಾ ಶಿಬಿರದತ್ತ ಕಲ್ಲುಗಳನ್ನು ಎಸೆದಿದ್ದಾರೆ.

ಮೃತರನ್ನು ಸುರೀಂದರ್ ಕುಮಾರ್ ಮತ್ತು ಕಮಲ್ ಕಿಶೋರ್ ಎಂಬುದಾಗಿ ಗುರುತಿಸಲಾಗಿದೆ ಎಂದು ಸೇನೆ ಹೇಳಿದೆ. ಘಟನೆಯಲ್ಲಿ, ಉತ್ತರಾಖಂಡದ ಅನಿಲ್ ಕುಮಾರ್ ಎಂಬ ವ್ಯಕ್ತಿ ಗಾಯಗೊಂಡಿದ್ದಾರೆ. ಮೃತರು ಮತ್ತು ಗಾಯಗೊಂಡವರು ಸೇನಾ ಶಿಬಿರದಲ್ಲೇ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಶಿಬಿರದತ್ತ ಬರುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ ಎನ್ನಲಾಗಿದೆ.

ಇಬ್ಬರೂ ನಾಗರಿಕರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಸೇನೆ ಹೇಳಿಕೊಂಡಿದೆ. ‘ರಜೌರಿಯ ಸೇನಾ ಆಸ್ಪತ್ರೆಯ ಸಮೀಪ ಮುಂಜಾನೆಯ ಅವಧಿಯಲ್ಲಿ ಅಜ್ಞಾತ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಪೊಲೀಸರು, ಭದ್ರತಾ ಪಡೆಗಳು ಮತ್ತು ನಾಗರಿಕ ಆಡಳಿತದ ಅಧಿಕಾರಿಗಳು ಸ್ಥಳದಲ್ಲಿದ್ದಾರೆ’ ಎಂಬುದಾಗಿ ಸೇನಾಧಿಕಾರಿಗಳು ಹೇಳಿದ್ದಾರೆ. ಆದರೆ, ನೂರಾರು ಪ್ರತಿಭಟನಾಕಾರರು ಜಮ್ಮು-ಪೂಂಚ್ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು, ಸೇನಾ ಕಾವಲುಗಾರರೇ ನಾಗರಿಕರನ್ನು ಕೊಲೆಗೈದಿದ್ದಾರೆ ಎಂದು ಆರೋಪಿಸಿದ್ದಾರೆ ಹಾಗೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ನ್ಯಾಯೋಚಿತ ತನಿಖೆ: ಪೊಲೀಸರ ಭರವಸೆ

ರಜೌರಿಯಲ್ಲಿರುವ ಸೇನಾ ಶಿಬಿರದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟ ಘಟನೆಯ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಹಾಗೂ ನ್ಯಾಯೋಚಿತ ತನಿಖೆ ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಪೊಲೀಸರ ತನಿಖೆಗೆ ಸಹಕರಿಸುವುದಾಗಿ ಸೇನೆಯೂ ಹೇಳಿಕೊಂಡಿದೆ.

‘ಪ್ರಕರಣಕ್ಕೆ ಸಂಬಂಧಿಸಿ ಮೊದಲ ಮಾಹಿತಿ ವರದಿ (ಎಫ್ಐಆರ್)ಯನ್ನು ದಾಖಲಿಸಲಾಗಿದೆ. ಕೂಲಂಕುಷ ತನಿಖೆಯನ್ನು ನಡೆಸಲಾಗುವುದು. ತನಿಖೆಯಲ್ಲಿ ಕಂಡುಬರುವ ಯಾವುದೇ ಸಂಗತಿಯ ಬಗ್ಗೆ ಮಾಹಿತಿ ನೀಡಲಾಗುವುದು. ಘಟನೆಯ ಬಗ್ಗೆ ನ್ಯಾಯೋಚಿತ ತನಿಖೆ ನಡೆಸಲಾಗುವುದು ಎಂಬ ಭರವಸೆಯನ್ನು ನಾವು ಜನರಿಗೆ ನೀಡುತ್ತೇವೆ’ಎಂದು ರಜೌರಿ-ಪೂಂಚ್ ವಲಯದ ಪೊಲೀಸ್ ಡಿಐಜಿ ಹಸೀಬ್ ಮುಗಲ್ ಹೇಳಿದರು.

ಕೋರ್ಟ್ ಆಫ್ ಇನ್ಕ್ವಯರಿ ಆಗಲಿ: ಬಿಜೆಪಿ ಒತ್ತಾಯ

ನಾಗರಿಕರ ಹತ್ಯೆಗಳ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರವೀಂದ್ರ ರೈನಾ ಒತ್ತಾಯಿಸಿದ್ದಾರೆ. ಸೇನೆಯು ಅತ್ಯುನ್ನತ ಮಾನದಂಡಗಳನ್ನು ಅನುಸರಿಸುವುದು ಹಾಗೂ ಅದರ ಪ್ರಕಾರ ಆರೋಪಗಳಿಗೆ ಸ್ಪಂದಿಸುವುದು ಎಂದು ನಾನು ನಿರೀಕ್ಷಿಸುತ್ತೇನೆ ಎಂದು ಅವರು ಹೇಳಿದರು.

‘ಹಿಂದೆ, ಶೋಪಿಯನ್ನಲ್ಲಿ ಕೆಲವು ನಾಗರಿಕರ ಹತ್ಯೆ ನಡೆದಾಗ ಸೇನೆಯು ಕೋರ್ಟ್ ಆಫ್ ಇನ್ಕ್ವಯರಿ (ಸೇನಾ ವಿಚಾರಣೆ) ನಡೆಸಿತ್ತು ಹಾಗೂ ಹತ್ಯೆಯಲ್ಲಿ ಭಾಗಿಯಾದವರನ್ನು ತರಾಟೆಗೆ ತೆಗೆದುಕೊಂಡಿತ್ತು’ ಎಂದು ರೈನಾ ಹೇಳಿದರು. 
‘ಈ ಘಟನೆಯ ಬಗ್ಗೆಯೂ ಸೇನೆಯ ಉತ್ತರದ ಕಮಾಂಡ್ ತನ್ನದೇ ಆದ ಕೋರ್ಟ್ ಆಫ್ ಇನ್ಕ್ವಯರಿ ನಡೆಸುವುದು ಎಂದು ನಾನು ಭಾವಿಸುತ್ತೇನೆ. ನನಗೆ ಸೇನೆಯ ಬಗ್ಗೆ ಪೂರ್ಣ ವಿಶ್ವಾಸವಿದೆ’ ಎಂದು ಅವರು ಹೇಳಿದರು.

share
Next Story
X