Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಉದ್ಯೋಗಗಳಲ್ಲಿ ತೃತೀಯ...

ಸರಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ಅಗತ್ಯ: ದೇಶದ ಮೊದಲ ತೃತೀಯಲಿಂಗಿ ನ್ಯಾಯಾಧೀಶೆ ಜೋಯಿಟಾ ಮೊಂಡಲ್

17 Dec 2022 9:14 PM IST
share
ಸರಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ಅಗತ್ಯ: ದೇಶದ ಮೊದಲ ತೃತೀಯಲಿಂಗಿ ನ್ಯಾಯಾಧೀಶೆ ಜೋಯಿಟಾ ಮೊಂಡಲ್

ಇಂದೋರ್, ಡಿ.17: ತೃತೀಯ ಲಿಂಗಿಗಳಿಗೆ ಸರಕಾರಿ ಹುದ್ದೆಗಳಲ್ಲಿ ಮೀಸಲಾತಿಯನ್ನು ನೀಡುವ ಅಗತ್ಯವಿದೆಯೆಂದು ಭಾರತದ ಪ್ರಪ್ರಥಮ ತೃತೀಯ ಲಿಂಗಿ ನ್ಯಾಯಾಧೀಶೆ ಜೊಯಿತಾ ಮೊಂಡಲ್ ಹೇಳಿದ್ದಾರೆ. ಪೊಲೀಸ್ ಪಡೆ ಹಾಗೂ ರೈಲ್ವೆಯಂತಹ ವಲಯಗಳಲ್ಲಿ ತೃತೀಯಲಿಂಗಿಗಳ ನೇಮಕವು,  ಅವರ ಬಗ್ಗೆ ಸಮಾಜದ ದೃಷ್ಟಿಕೋನವನ್ನು ಬದಲಾಯಿಸುತ್ತದೆ ಹಾಗೂ ಜೀವನದಲ್ಲಿ ಪ್ರಗತಿ ಸಾಧಿಸಲು ಅವರಿಗೆ ನೆರವಾಗಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಮದ್ಯಪ್ರದೇಶದ ಇಂದೋರ್ ನಲ್ಲಿ ಶನಿವಾರ ನಡೆದ ಸಂಸ್ಕೃತಿ ಹಾಗೂ ಸಾಹಿತ್ಯ ಉತ್ಸವ ‘ಲಿಟ್ಚೌಕ್’ನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇಶದಲ್ಲಿ ತೃತೀಯ ಲಿಂಗಿಗಳಿಗೆ ಸಮರ್ಪಕ ಸಂಖ್ಯೆಯ ಆಶ್ರಯಧಾಮಗಳನ್ನು ನಿರ್ಮಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರಕಾರವು ಯೋಜನೆಯೊಂದನ್ನು ಆರಂಭಿಸಬೇಕಾಗಿದೆ ಎಂದರು.

‘‘ತೃತೀಯ ಲಿಂಗಿ ಸಮುದಾಯಕ್ಕೆ ಸರಕಾರಿ ಉದ್ಯೋಗಗಳಲ್ಲಿ ಮೀಸಲಾತಿಯನ್ನು ನೀಡುವುದು ಅತ್ಯವಶ್ಯವಾಗಿದೆ. ಒಂದು ವೇಳೆ ನನಗೆ ಉದ್ಯೋಗವೇ ಇಲ್ಲದಿದ್ದಲ್ಲಿ, ಯಾರು ನನಗೆ ಊಟ ಹಾಕುತ್ತಾರೆ ’’ ಎಂದವರು ಪ್ರಶ್ನಿಸಿದರು.

ಮೀಸಲಾತಿಯ ಸೌಲಭ್ಯ ದೊರೆತಲ್ಲಿ ತೃತೀಯ ಲಿಂಗಿಗಳು ಪೊಲೀಸ್ ಹಾಗೂ ರೈಲ್ವೆ ಇಲಾಖೆಗೆ ಸೇರ್ಪಡೆಗೊಳ್ಳಬಹುದಾಗಿದೆ. ಇದರಿಂದಾಗಿ ತೃತೀಯಲಿಂಗಿ ಸಮುದಾಯಕ್ಕೆ ಜೀವನದಲ್ಲಿ ಮುನ್ನಡೆ ಸಾಧಿಸಲು ನೆರವಾಗಲಿದೆ ಮಾತ್ರವಲ್ಲದೆ, ಅವರ ಬಗ್ಗೆ ಸಮಾಜದಲ್ಲಿ ಇರುವ ದೃಷ್ಟಿಕೋನ ಕೂಡಾ ಬದಲಾಗಲಿದೆಯೆಂದು ಜೋಯಿಟಾ ಮೊಂಡಲ್ ತಿಳಿಸಿದ್ದಾರೆ.

ಸರಕಾರಿ ಇಲಾಖೆಗಳು ತೃತೀಯ ಲಿಂಗಿಗಳು ಹಾಗೂ ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೆಚ್ಚು ಸಂವೇದನೆಯಿಂದ ವರ್ತಿಸಬೇಕು ಜೋಯಿಟಾ ಹೇಳಿದ್ದಾರೆ.

2017ರಲ್ಲಿ ಪಶ್ಚಿಮ ಬಂಗಾಳದ ಇಸ್ಲಾಂಪುರದ ಲೋಕ್ ಆದಾಲತ್ ನಲ್ಲಿ ಜೋಯಿಟಾ ಮೊಂಡಲ್ ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೂಲಕ, ದೇಶದಲ್ಲಿ ಈ ಹುದ್ದೆಯನ್ನು ಆಲಂಕರಿಸಿದ ಪ್ರಪ್ರಥಮ ತೃತೀಯ ಲಿಂಗಿಯಾಗಿದ್ದಾರೆ.

2019ರಲ್ಲಿ  ತೃತೀಯಲಿಂಗಿಗಳ ಹೋರಾಟಗಾರ್ತಿ ವಿದ್ಯಾ ಕಾಂಬ್ಳೆ ಅವರು ಮಹಾರಾಷ್ಟ್ರದ ನಾಗಪುರದ ಲೋಕ ಆದಾಲತ್ ನಲ್ಲಿ ನ್ಯಾಯಾಧೀಶ ಸದಸ್ಯರಾಗಿ ನೇಮಕಗೊಂಡರು. ಆ ವರ್ಷವೇ ಇನ್ನೋರ್ವ ತೃತೀಯ ಲಿಂಗಿ, ಅಸ್ಸಾಂನ ಗುವಾಹಟಿಯವರಾದ ಸ್ವಾತಿ ಬಿಧಾನ್ ಬರುಹಾ  ನ್ಯಾಯಾಧೀಶರಾಗಿ ನೇಮಕಗೊಂಡರು.

share
Next Story
X