Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಿಫಾ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿದ...

ಫಿಫಾ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿದ ದೀಪಿಕಾ ಪಡುಕೋಣೆ: ಬಲಪಂಥೀಯರ ಕಾಲೆಳೆದ ನೆಟ್ಟಿಗರು

18 Dec 2022 10:38 PM IST
share
ಫಿಫಾ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿದ ದೀಪಿಕಾ ಪಡುಕೋಣೆ: ಬಲಪಂಥೀಯರ ಕಾಲೆಳೆದ ನೆಟ್ಟಿಗರು

ಹೊಸದಿಲ್ಲಿ/ದೋಹಾ: ಬಾಲಿವುಡ್‌ ತಾರೆ ದೀಪಿಕಾ ಪಡುಕೋಣೆ ಫಿಫಾ ವಿಶ್ವಕಪ್‌ ಟ್ರೋಫಿಯನ್ನು ಅನಾವರಣಗೊಳಿಸಿದ್ದಾರೆ. ಕತರ್‌ನ ದೋಹಾದ ಲುಸೈಲ್ ಸ್ಟೇಡಿಯಂನಲ್ಲಿ ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವಿನ ಫೈನಲ್‌ಗೆ ಮುನ್ನ ದೀಪಿಕಾ ಪಡುಕೋಣೆ ಫಿಫಾ ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಿದ್ದು, ದೀಪಿಕಾರೊಂದಿಗೆ ಸ್ಪೇನ್‌ನ ಮಾಜಿ ಗೋಲ್‌ಕೀಪರ್ ಮತ್ತು ನಾಯಕ ಇಕರ್ ಕ್ಯಾಸಿಲಾಸ್ ಇದ್ದರು.

ಮೇ, 2022 ರಲ್ಲಿ ಐಷಾರಾಮಿ ಬ್ರಾಂಡ್ ಲೂಯಿ ವಿಟಾನ್‌ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ದೀಪಿಕಾ, ಫೈನಲ್‌ನ ವಿಜೇತರಿಗೆ ನೀಡಲಾಗುವ ಟ್ರೋಫಿಯನ್ನು ಅನಾವರಣಗೊಳಿಸಿದ್ದಾರೆ.

 ಬಲಪಂಥೀಯರಿಗೆ ಮುಖಭಂಗ ಎಂದ ನೆಟ್ಟಿಗರು

ದೀಪಿಕಾ ಪಡುಕೋಣೆ ವಿಶ್ವದ ಅತ್ಯಂತ ದುಬಾರಿ ಪಂದ್ಯಾಕೂಟದ ಫೈನಲ್‌ ಟ್ರೋಫಿಯನ್ನು ಅನಾವರಣಗೊಳಿಸುತ್ತಿದ್ದಂತೆ, ಭಾರತೀಯ ಅಭಿಮಾನಿಗಳು ಬಲಪಂಥೀಯರ ಕಾಲೆಳಿದಿದ್ದಾರೆ. ಇತ್ತೀಚೆಗೆ ಬಿಡುಗಡೆಗೊಂಡಿದ್ದ ʼಪಠಾಣ್‌ʼ ಚಿತ್ರದ ಬೇಷರಂ ಹಾಡಿನ ಕುರಿತಂತೆ ಬಲಪಂಥೀಯರು ಮಾಡಿರುವ ವಿವಾದದ ಹಿನ್ನೆಲೆಯಲ್ಲಿ ದೀಪಿಕಾ ಅವರು ಫಿಫಾ ಟ್ರೋಫಿಯನ್ನು ಅನಾವರಣಗೊಳಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿಎಎ ಪ್ರತಿಭಟನೆ ಸಂದರ್ಭದಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದ ದೀಪಿಕಾ ಅವರನ್ನು ಬಲಪಂಥೀಯ ಹಿಂದುತ್ವವಾದಿ ಟ್ರೋಲ್‌ ಪಡೆಯು ಒಂದಿಲ್ಲೊಂದು ವಿಷಯಕ್ಕೆ ಮುಗಿ ಬೀಳುತ್ತಿದ್ದು, ಪಠಾಣ್‌ ಚಿತ್ರದ ಬಹಿಷ್ಕಾರದ ಬೆದರಿಕೆಯನ್ನೂ ಹಾಕುತ್ತಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ನೆಟ್ಟಿಗರು ಹಾಗೂ ದೀಪಿಕಾ ಅಭಿಮಾನಿಗಳು, ʼನೀವು ಆಕೆಯನ್ನು ಬಹಿಷ್ಕರಿಸಿ, ಅವರು ಉನ್ನತ ಸ್ಥಾನಕ್ಕೆ ತಲುಪುತ್ತಲೇ ಇದ್ದಾರೆʼ ಎಂದು ಬಲಪಂಥೀಯರ ಕಾಲೆಳೆದಿದ್ದಾರೆ.

“ನೀವು ಅವರನ್ನು ಬಹಿಷ್ಕರಿಸಲು ಬಯಸುವಿರಾ? ಇದು ಎಂದಿಗೂ ಆಗುವುದಿಲ್ಲ. ಲೂಯಿ ವಿಟಾನ್‌ ನ ಜಾಗತಿಕ ಬ್ರ್ಯಾಂಡ್ ರಾಯಭಾರಿಯಾಗಿ ಪ್ರತಿನಿಧಿಸುವ ದೀಪಿಕಾ ಪಡುಕೋಣೆ ಫಿಫಾ ಟ್ರೋಫಿಯನ್ನು ಅನಾವರಣಗೊಳಿಸುವ ಗೌರವವನ್ನು ಪಡೆದ ಮೊದಲ ಭಾರತೀಯರಾಗಿದ್ದಾರೆ. ನಿಮ್ಮ ಬಯಕೆಗಳು ಎಂದಿಗೂ ನೆರವೇರುವುದಿಲ್ಲ!” ಎಂದು ನೆಟ್ಟಿಗರೊಬ್ಬರು ಟ್ವೀಟ್‌ ಮಾಡಿದ್ದಾರೆ.

“ದೀಪಿಕಾ ಪಡುಕೋಣೆ ಫಿಫಾ ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸುವ ಮೂಲಕ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದರಿಂದ ಅಂಧಭಕ್ತರಿಗೆ ಇದು ಕಠಿಣ ದಿನ!” ಎಂದು ಡಾ. ರಾಕೇಶ್‌ ಕೆ ರಾಥೋರ್‌ ಎಂಬವರು ಟ್ವೀಟ್‌ ಮಾಡಿದ್ದಾರೆ.

  

You want to boycott her?
It will never happen
Deepika Padukone is the first Indian to get the honor of unveiling the FIFA trophy representing LV as their first Indian global brand ambassador. Your favs could never! #DeepikaPadukone #FIFAWorldCup pic.twitter.com/4BVtCkvSYm

— (@eshajayasrii) December 18, 2022

Tough day for AndhBhakts as @deepikapadukone makes India Proud by revealing the #FIFAWorldCup Trophy ! Mostly in Dilemma to Celebrate or to Boycott ! #Pathan

— Dr Rakesh K. Rathore (@IndianGoonda) December 18, 2022

Why Deepika Padukone with the trophy ?? Bhakt nightmare came true

— schadenfreude fc (@_tanmay_) December 18, 2022

Deepika Padukone unveiling the FIFA World Cup Trophy in Qatar.
Sanghi boycott here Welcome there#RSS #BJP #bjpmaharashtra #Pathan#deepikapadukonehot #FIFAWorldCup pic.twitter.com/EiOdUYWmIu

— Jazel Danish JP (@jazeldanish) December 18, 2022

@deepikapadukone presents the World Cup Trophy before the start of the #FIFAWorldCup

(Note : Boycott gang should avoid this!) pic.twitter.com/voHth1OjEz

— V PavanKumar (@VPavanKumar28) December 18, 2022
share
Next Story
X