Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 60ಕ್ಕೂ ಹೆಚ್ಚು ಹಳೆಯ ಕಾನೂನುಗಳ...

60ಕ್ಕೂ ಹೆಚ್ಚು ಹಳೆಯ ಕಾನೂನುಗಳ ರದ್ದತಿಗೆ ಲೋಕಸಭೆಯಲ್ಲಿ ಮಸೂದೆ ಮಂಡನೆ

19 Dec 2022 9:45 PM IST
share
60ಕ್ಕೂ ಹೆಚ್ಚು ಹಳೆಯ ಕಾನೂನುಗಳ ರದ್ದತಿಗೆ ಲೋಕಸಭೆಯಲ್ಲಿ ಮಸೂದೆ ಮಂಡನೆ

ಹೊಸದಿಲ್ಲಿ,ಡಿ.19: ಲೋಕಸಭೆ(Lok Sabha)ಯಲ್ಲಿ ಸೋಮವಾರ ಕಾನೂನು ಸಚಿವ ಕಿರಣ ರಿಜಿಜು(Kirana rijiju) ಅವರು 60ಕ್ಕೂ ಅಧಿಕ ಬಳಕೆಯಲ್ಲಿಲ್ಲದ ಕಾನೂನುಗಳನ್ನು ರದ್ದುಗೊಳಿಸಲು ಉದ್ದೇಶಿಸಿರುವ ಮಸೂದೆಯನ್ನು ಮಂಡಿಸಿದರು. ಈ ಪೈಕಿ ಒಂದು ಕಾನೂನು 137 ವರ್ಷಗಳಷ್ಟು ಹಳೆಯದಾಗಿದೆ. ರದ್ದತಿ ಮತ್ತು ತಿದ್ದುಪಡಿ ಮಸೂದೆ,2022 ಇನ್ನೊಂದು ಕಾನೂನಿನಲ್ಲಿಯ ಕೆಲವು ಪದಗಳನ್ನು ಬದಲಿಸುವ ಮೂಲಕ ಅದರಲ್ಲಿಯ ತಪ್ಪನ್ನು ಸರಿಪಡಿಸಲೂ ಉದ್ದೇಶಿಸಿದೆ.

ಮಸೂದೆಯು ಜಾರಿಯಲ್ಲಿರದ ಅಥವಾ ಬಳಕೆಯಲ್ಲಿಲ್ಲದ ಅಥವಾ ಪ್ರತ್ಯೇಕ ಕಾಯ್ದೆಯನ್ನಾಗಿ ಉಳಿಸಿಕೊಳ್ಳುವುದು ಅನಗತ್ಯವಾಗಿರುವ ಕಾನೂನುಗಳನ್ನು ರದ್ದುಗೊಳಿಸುವ ನಿಯತಕಾಲಿಕ ಕ್ರಮವಾಗಿದೆ. ಇಂತಹ ಮಸೂದೆಗಳು ಕಾನೂನುಗಳಲ್ಲಿ ಗುರುತಿಸಲಾದ ದೋಷಗಳನ್ನೂ ಸರಿಪಡಿಸುತ್ತವೆ.

1885ರ ಭೂ ಸ್ವಾಧೀನ (ಗಣಿಗಳು) ಕಾಯ್ದೆ ಮತ್ತು 1950ರ ಟೆಲಿಗ್ರಾಫ್ ತಂತಿಗಳ (ಕಾನೂನುಬಾಹಿರ ಸ್ವಾಧೀನ) ಕಾಯ್ದೆ ಮಸೂದೆಯು ರದ್ದುಗೊಳಿಸಲು ಉದ್ದೇಶಿಸಿರುವ ಕಾನೂನುಗಳಲ್ಲಿ ಸೇರಿವೆ. ಸಂಸತ್ತು ಇತ್ತೀಚಿಗೆ ಅಂಗೀಕರಿಸಿದ್ದ ಕೆಲವು ಧನವಿನಿಯೋಗ ಕಾಯ್ದೆಗಳನ್ನೂ ರದ್ದುಗೊಳಿಸಲು ಮಸೂದೆಯು ಬಯಸಿದೆ.

ಪ್ರಧಾನ ಕಾಯ್ದೆಯನ್ನು ಒಮ್ಮೆ ತಿದ್ದುಪಡಿಗೊಳಿಸಿದರೆ ತಿದ್ದುಪಡಿ ಕಾನೂನುಗಳು ಪ್ರಸ್ತುತತೆಯನ್ನು ಕಳೆದುಕೊಳ್ಳುತ್ತವೆ. ಶಾಸನ ಪುಸ್ತಕಗಳಲ್ಲಿ ಸ್ವತಂತ್ರ ಕಾನೂನುಗಳಂತೆ ಅವುಗಳ ಉಪಸ್ಥಿತಿಯು ಅನಗತ್ಯವಾಗುತ್ತದೆ.

ಮಸೂದೆಯ ಮೂರನೇ ಅನುಸೂಚಿಯ ಪ್ರಕಾರ ಫ್ಯಾಕ್ಟರಿಂಗ್ ರೆಗ್ಯುಲೇಷನ್ ಕಾಯ್ದೆ,2011ರ 31ಎ ಕಲಮ್‌ನ ಉಪ-ಕಲಮ್ (3)ರಲ್ಲಿ ‘ಕೇಂದ್ರ ಸರಕಾರ ’(Central Govt)ಎಂಬ ಪದಗಳ ಬದಲಿಗೆ ‘ಸರಕಾರ ’ವನ್ನು ಸೇರಿಸಲಾಗುತ್ತದೆ.

ಕಳೆದ ವಾರ ರಿಜಿಜು ರಾಜ್ಯಸಭೆಯಲ್ಲಿ ಲಿಖಿತ ಉತ್ತರವೊಂದರಲ್ಲಿ ಮೇ 2014ರಿಂದ ಈವರೆಗೆ 1,486 ಬಳಕೆಯಲ್ಲಿಲ್ಲದ ಮತ್ತು ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ರಾಜ್ಯಗಳಿಗೆ ಸಂಬಂಧಿಸಿದ 76 ಕೇಂದ್ರೀಯ ಕಾಯ್ದೆಗಳನ್ನೂ ಆಯಾ ರಾಜ್ಯ ಶಾಸಕಾಂಗಗಳು ರದ್ದುಗೊಳಿಸಿವೆ ಎಂದು ತಿಳಿಸಿದ್ದರು.

share
Next Story
X