Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವವಿಖ್ಯಾತ ತಾಜ್‍ ಮಹಲ್‍ಗೂ ತೆರಿಗೆ...

ವಿಶ್ವವಿಖ್ಯಾತ ತಾಜ್‍ ಮಹಲ್‍ಗೂ ತೆರಿಗೆ ಬರೆ !

20 Dec 2022 7:40 AM IST
share
ವಿಶ್ವವಿಖ್ಯಾತ ತಾಜ್‍ ಮಹಲ್‍ಗೂ ತೆರಿಗೆ ಬರೆ !

ಆಗ್ರಾ: ಇದೇ ಮೊದಲ ಬಾರಿಗೆ ಆಗ್ರಾ ಮಹಾನಗರ ಪಾಲಿಕೆ ಭಾರತದ ಪ್ರಾಚ್ಯವಸ್ತು ಸರ್ವೇಕ್ಷಣಾಲಯಕ್ಕೆ ನೋಟಿಸ್ ನೀಡಿ, ಇದು ನಿರ್ವಹಿಸುತ್ತಿರುವ ವಿಶ್ವವಿಖ್ಯಾತ ತಾಜ್‍ಮಹಲ್‍ನ ಆಸ್ತಿ ತೆರಿಗೆಯಾಗಿ 1.9 ಕೋಟಿ ರೂಪಾಯಿ ಪಾವತಿಸುವಂತೆ ಮತ್ತು ನೀರಿನ ತೆರಿಗೆಯಾಗಿ 1.5 ಲಕ್ಷ ರೂಪಾಯಿ ಪಾವತಿಸುವಂತೆ ಸೂಚಿಸಿದೆ. ಈ ಬಿಲ್‍ಗಳು 2021-22 ಮತ್ತು 2022-23ನೇ ಹಣಕಾಸು ವರ್ಷದ್ದು ಎಂದು ಸ್ಪಷ್ಟಪಡಿಸಲಾಗಿದೆ.
15 ದಿನಗಳ ಒಳಗಾಗಿ ಬಾಕಿ ಪಾವತಿಸುವಂತೆ ಸೂಚಿಸಲಾಗಿದ್ದು, ನಿಗದಿತ ಅವಧಿಯೊಳಗೆ ಪಾವತಿಸದಿದ್ದರೆ ತಾಜ್‍ಮಹಲ್ ಅನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ನೋಟಿಸ್‍ನಲ್ಲಿ ಎಚ್ಚರಿಕೆ ನೀಡಲಾಗಿದೆ.

"ಸ್ಮಾರಕಗಳಿಗೆ ಆಸ್ತಿ ತೆರಿಗೆ ಅನ್ವಯಿಸುವುದಿಲ್ಲ. ನೀರಿನ ವಾಣಿಜ್ಯ ಬಳಕೆ ಮಾಡುತ್ತಿಲ್ಲವಾದ್ದರಿಂದ ನೀರಿನ ತೆರಿಗೆ ಪಾವತಿಸುವ ಹೊಣೆಗಾರಿಕೆ ನಮಗಿಲ್ಲ. ಈ ಆವರಣದಲ್ಲಿ ಹಸಿರು ನಿರ್ವಹಿಸುವ ಸಲುವಗಿ ನೀರು ಬಳಸಲಾಗುತ್ತದೆ. ಇದೇ ಮೊದಲ ಬಾರಿಗೆ ತಾಜ್‍ಮಹಲ್‍ಗೆ ನೀರಿನ ತೆರಿಗೆ ಮತ್ತು ಆಸ್ತಿ ತೆರಿಗೆ ವಿಧಿಸಿ ನೋಟಿಸ್ ನೀಡಲಾಗಿದೆ. ಬಹುಶಃ ಇದು ಪ್ರಮಾದವಶಾತ್ ಸಂಭವಿಸಿರಬಹುದು" ಎಂದು ಎಎಸ್‍ಐ ಅಧೀಕ್ಷಕ ಪ್ರಾಚ್ಯವಸ್ತುತಜ್ಞ ರಾಜ್‍ಕುಮಾರ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.

ತಾಜ್‍ಮಹಲ್‍ಗೆ ಸಂಬಂಧಿಸಿದಂತೆ ತೆರಿಗೆ ಸಂಬಂಧಿ ಪ್ರಕ್ರಿಯೆಗಳು ನನ್ನ ಗಮನಕ್ಕೆ ಬಂದಿಲ್ಲ. ತೆರಿಗೆ ಲೆಕ್ಕಾಚಾರಕ್ಕಾಗಿ ನಡೆಸಿದ ರಾಜ್ಯವ್ಯಾಪಿ ಭೌಗೋಳಿಕ ಮಾಹಿತಿ ವ್ಯವಸ್ಥೆಯ ಆಧಾರದಲ್ಲಿ ನೋಟಿಸ್ ನೀಡಲಾಗಿದೆ. ಸರ್ಕಾರಿ ಹಾಗೂ ಧಾರ್ಮಿಕ ಕಟ್ಟಡಗಳು ಸೇರಿದಂತೆ, ನಮಗೆ ಬಾಕಿ ಇರುವ ಎಲ್ಲ ಕಟ್ಟಡಗಳಿಗೆ ನೋಟಿಸ್ ನೀಡಿದ್ದೇವೆ. ಕಾನೂನಿನ ಅನ್ವಯ ರಿಯಾಯ್ತಿಗಳನ್ನು ನೀಡಲಾಗುತ್ತದೆ. ಎಎಸ್‍ಐಗೆ ಒಂದು ಪಕ್ಷ ನೋಟಿಸ್ ನೀಡಿದ್ದಲ್ಲಿ ಅವರಿಂದ ಪ್ರತಿಕ್ರಿಯೆ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಪಾಲಿಕೆ ಆಯುಕ್ತ ನಿಖಿಲ್ ಟಿ ಫುಂಡೆ ಸ್ಪಷ್ಟಪಡಿಸಿದ್ದಾರೆ.

share
Next Story
X