Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಪ್ರೀಂ ಕೋಟ್೯ ಆದೇಶ; ವೀರಪ್ಪನ್ ಸಹಚರ...

ಸುಪ್ರೀಂ ಕೋಟ್೯ ಆದೇಶ; ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಜಾಮೀನಿನ ಮೇಲೆ ಬಿಡುಗಡೆ

ಮೈಸೂರು ಕೇಂದ್ರ ಕಾರಾಗೃದಲ್ಲಿ ಬಂಧಿತನಾಗಿದ್ದ ಜ್ಞಾನಪ್ರಕಾಶ್

20 Dec 2022 11:27 AM IST
share
ಸುಪ್ರೀಂ ಕೋಟ್೯ ಆದೇಶ; ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಜಾಮೀನಿನ ಮೇಲೆ ಬಿಡುಗಡೆ
ಮೈಸೂರು ಕೇಂದ್ರ ಕಾರಾಗೃದಲ್ಲಿ ಬಂಧಿತನಾಗಿದ್ದ ಜ್ಞಾನಪ್ರಕಾಶ್

ಮೈಸೂರು, ಡಿ.20: ಟಾಡಾ ಪ್ರಕರಣದಲ್ಲಿ ಬಂಧಿತನಾಗಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಅವರು ಜಾಮೀನಿನ ಮೇಲೆ ಮಂಗಳವಾರ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು.

ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗದ್ದ ಎಂದು ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಅವರನ್ನು ಕಳೆದ 29 ವರ್ಷಗಳ ಹಿಂದೆಯೇ ಬಂಧಿಸಿ ಜೈಲಿನಲ್ಲಿಡಲಾಗಿತ್ತು.

ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜ್ಞಾನಪ್ರಕಾಶ್ ಅವರಿಗೆ ಸುಪ್ರೀಂ ಕೋಟ್೯ ಮಾನವೀಯ ಆಧಾರದ ಮೇಲೆ ನ.26 ರಂದು ಜಾಮೀನು ಮಂಜೂರು ಮಾಡಿತ್ತು.

ಸುಪ್ರೀಂ ಕೋಟ್೯ ಆದೇಶದನ್ವಯ ಮೈಸೂರಿನ ವಕೀಲ ಬಾಬುರಾಜ್  ಅವರು ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಜ್ಞಾನಪ್ರಕಾಶ್ ಬಿಡುಗಡೆಗೆ ಅನುಮತಿ ನೀಡುವಂತೆ ಅರ್ಜಿಸಲ್ಲಿಸಿದ್ದರು. ಸೋಮವಾರ ಇಬ್ಬರಿಂದ ಶ್ಯೂರಿಟಿ ಹಾಗೂ 5 ಲಕ್ಷದ ಬಾಂಡ್ ಅನ್ನು ನ್ಯಾಯಾಲಯವು ಪಡೆದಿತ್ತು. ನಂತರ ಕೇಂದ್ರ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಅವರಿಗೆ ಜ್ಞಾನಪ್ರಕಾಶ್ ಅವರನ್ನು ಬಿಡುಗಡೆ ಮಾಡುವಂತೆ ಕೋಟ್೯ ಆದೇಶ ನೀಡಿತ್ತು.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಹಳ್ಳಿ ಸಂದನಾಪಾಳ್ಯದ ಜ್ಞಾನಪ್ರಕಾಶ್ 1993 ರ ಪಾಲಾರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ವೀರಪ್ಪನ್, ಸೈಮನ್, ಬಿಲವೇಂದ್ರನ್, ಮೀಸೆಕಾರ ಮಾದಯ್ಯ ಜೊತೆಗೆ ಭಾಗಿಯಾಗಿದ್ದರು ಎಂದು ಟಾಡಾ ಕಾಯ್ದೆಯಡಿ ಮೈಸೂರಿನ ಟಾಡಾ ನ್ಯಾಯಾಲಯವು 1997 ರಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು.  2014  ರಲ್ಲಿ ಸುಪ್ರೀಂ ಕೋಟ್೯ ಜೀವಾವಧಿಗೆ ಇಳಿಸಿ ತೀರ್ಪು ನೀಡಿತ್ತು. ವೀರಪ್ಪನ್ 2004 ರ ಅಕ್ಟೋಬರ್ 18 ರಂದು ಎನ್ ಕೌಂಟರ್ ನಲ್ಲಿ ಮೃತಪಟ್ಟರೆ, ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸೈಮನ್, ಬಿಲವೇಂದ್ರನ್ ಕೆಲವು ವರ್ಷಗಳ ಹಿಂದೆಯೇ ನಿಧನರಾಗಿದ್ದಾರೆ. 

ಕಳೆದ 29 ವರ್ಷಗಳಿಂದ ಬೆಳಗಾವಿಯ ಹಿಂಡಲಗ ಹಾಗೂ ಮೈಸೂರು ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸಿದ್ದ 68 ವರ್ಷದ ಜ್ಞಾನಪ್ರಕಾಶ್, ಒಂದೂವರೆ ವರ್ಷದಿಂದ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರಿಗೆ ಬೆಂಗಳೂರಿನ ಕಿದ್ವಾಯಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿನ್ನಲೆಯಲ್ಲಿ ವಕೀಲರಾದ ವಿಕ್ರಂ ಹಾಗೂ ಭಾರತಿ ಅವರು ಸುಪ್ರೀಂ ಕೋಟ್೯ ನಲ್ಲಿ ಜ್ಞಾನಪ್ರಕಾಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಬಿಡುಗಡೆಗೆ ಪುರಸ್ಕರಿಸಿದೆ.

share
Next Story
X