Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಲ್ಕಿಸ್ ಬಾನು ಪ್ರಕರಣ: ಕ್ಷಮಾದಾನ...

ಬಿಲ್ಕಿಸ್ ಬಾನು ಪ್ರಕರಣ: ಕ್ಷಮಾದಾನ ಸಮಿತಿಯ ಕಡತ ಟಿಪ್ಪಣಿಗಳನ್ನು ಹಂಚಿಕೊಳ್ಳಲು ಗುಜರಾತ್ ಸರಕಾರ ನಕಾರ

20 Dec 2022 3:18 PM IST
share
ಬಿಲ್ಕಿಸ್ ಬಾನು ಪ್ರಕರಣ: ಕ್ಷಮಾದಾನ ಸಮಿತಿಯ ಕಡತ ಟಿಪ್ಪಣಿಗಳನ್ನು ಹಂಚಿಕೊಳ್ಳಲು ಗುಜರಾತ್ ಸರಕಾರ ನಕಾರ

ಅಹ್ಮದಾಬಾದ್: ಬಿಲ್ಕಿಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ದೋಷಿಗಳ ಅವಧಿಪೂರ್ವ ಬಿಡುಗಡೆಗೆ ಕ್ಷಮಾದಾನ ಸಮಿತಿಯು ಮಾಡಿದ್ದ ಶಿಫಾರಸುಗಳ ಕಡತ ಟಿಪ್ಪಣಿಗಳನ್ನು ಹಂಚಿಕೊಳ್ಳಲು ಗುಜರಾತ್ ಸರಕಾರವು ನಿರಾಕರಿಸಿದೆ.

2002ರ ಪ್ರಕರಣದಲ್ಲಿ ದೋಷಿಗಳ ಬಿಡುಗಡೆ ಕುರಿತು ವಿವರಗಳನ್ನು ಒದಗಿಸುವಂತೆ ಕೋರಿ ಅಹ್ಮದಾಬಾದ್ ನ ಆರ್ಟಿಐ ಕಾರ್ಯಕರ್ತೆ ಪಂಕ್ತಿ ಜೋಗ್ ಅವರು ಆ.20ರಂದು ಆರ್ಟಿಐ ಕಾಯ್ದೆಯಡಿ ಅರ್ಜಿಯನ್ನು ಸಲ್ಲಿಸಿದ್ದರು. ಕಳೆದ ಐದು ವರ್ಷಗಳಲ್ಲಿ ಕ್ಷಮಾದಾನ ಸಮಿತಿಗಳ ವಿಚಾರಣಾ ನಿಬಂಧನೆಗಳು, ಈ ಸಮಿತಿಗಳ ಸಭೆಗಳ ನಡಾವಳಿಗಳು, ಕಾರಣಗಳ ಸಹಿತ ಬಿಡುಗಡೆಗಾಗಿ ಶಿಫಾರಸು ಮಾಡಲಾಗಿದ್ದ ಕೈದಿಗಳ ಹೆಸರುಗಳು ಮತ್ತು 75ನೇ ಸ್ವಾತಂತ್ರ ದಿನಾಚರಣೆ ಸಂದರ್ಭದಲ್ಲಿ ಕೈದಿಗಳ ಬಿಡುಗಡೆಗಾಗಿ ಕ್ಷಮಾದಾನ ಸಮಿತಿಗೆ ಸದಸ್ಯರ ಆಯ್ಕೆಯ ಮಾನದಂಡಗಳೊಂದಿಗೆ ಕಡತ ಟಿಪ್ಪಣಿಗಳನ್ನು ಅವರು ಕೇಳಿದ್ದರು.

ಜೋಗ್ ಅವರ ಪ್ರಶ್ನೆಗೆ ನೇರವಾಗಿ ಉತ್ತರಿಸುವ ಬದಲು ಗುಜರಾತ್ ಸರಕಾರವು ಕ್ಷಮಾದಾನ ಸಮಿತಿಗಳ ರಚನೆಗೆ ಸಂಬಂಧಿಸಿದ ರಾಜ್ಯ ಗೃಹ ಇಲಾಖೆಯ ನಿರ್ಣಯಗಳು ಮತ್ತು ದಾಖಲೆಗಳನ್ನು ಒದಗಿಸಿದೆ. ಆಜಾದಿ ಕಾ ಅಮೃತ ಮಹೋತ್ಸವದಡಿ ಮೂರು ಹಂತಗಳಲ್ಲಿ ಕೈದಿಗಳನ್ನು ಬಿಡುಗಡೆಗೊಳಿಸಲು ಸರಕಾರವು ನಿರ್ಧರಿಸಿದೆ ಎಂದು ಅದು ತಿಳಿಸಿದ್ದು ,2023 ಜ.26 ಮತ್ತು 2023 ಆ.15 ಉಳಿದ ಎರಡು ಹಂತಗಳಾಗಿವೆ. ತನ್ನ ಮೇ 13ರ ನಿರ್ಣಯಕ್ಕೆ ಅನುಗುಣವಾಗಿ ಕೈದಿಗಳ ಬಿಡುಗಡೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅದು ಹೇಳಿದೆ.

ಆಜಾದಿ ಕಾ ಅಮೃತ ಮಹೋತ್ಸವ ಯೋಜನೆಯ ಕುರಿತು ಕೇಂದ್ರದ ಮಾರ್ಗಸೂಚಿಗಳಡಿ ಕ್ಷಮಾದಾನ ಸಮಿತಿಗಳ ರಚನೆ ಮತ್ತು ಕ್ಷಮಾದಾನ ಪ್ರಕ್ರಿಯೆ ನಡೆದಿದೆ ಎಂದೂ ರಾಜ್ಯ ಗೃಹ ಇಲಾಖೆಯು ತಿಳಿಸಿದೆ.

share
Next Story
X