Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸರ್ಕಾರಿ ಅಧಿಕಾರಿಗಳ ಅಧಿಕೃತ ಖಾತೆಗಳಿಗೆ...

ಸರ್ಕಾರಿ ಅಧಿಕಾರಿಗಳ ಅಧಿಕೃತ ಖಾತೆಗಳಿಗೆ ನೂತನ ಗುರುತು ನೀಡಿದ ಟ್ವಿಟರ್

20 Dec 2022 8:48 PM IST
share
ಸರ್ಕಾರಿ ಅಧಿಕಾರಿಗಳ ಅಧಿಕೃತ ಖಾತೆಗಳಿಗೆ ನೂತನ ಗುರುತು ನೀಡಿದ ಟ್ವಿಟರ್

ಹೊಸದಿಲ್ಲಿ: ವಿವಿಧ ಸಂಸ್ಥೆಗಳಿಗೆ ವಿವಿಧ ನಮೂನೆ ಬಣ್ಣದ ಗುರುತುಗಳನ್ನು ನೀಡುವ ಟ್ವಿಟರ್‌ನ (Twitter) ನೂತನ ಪದ್ಧತಿಯು ಜಾರಿಯಾಗಿದ್ದು, ಇದೀಗ ಕಾರ್ಯರೂಪಕ್ಕೆ ಬಂದಿದೆ.

ಸರಕಾರಿ ಅಧಿಕಾರಿಗಳು ಹಾಗೂ ಅದಕ್ಕೆ ಸಮಾನಾಂತರ ಸಂಸ್ಥೆಗಳ ಹೆಸರಿನ ಪಕ್ಕದಲ್ಲಿ ಬೂದು ಬಣ್ಣದ ಗುರುತು (grey verification) ನೀಡಲಾಗಿದೆ. ಈ ಹೊಸ ಬೆಳವಣಿಗೆಯು ಈಗಾಗಲೇ ಕೆಲವು ಖಾತೆಗಳಲ್ಲಿ  ಕಾಣಿಸಿಕೊಂಡಿದೆ. ಆದರೆ, ಈ ಪ್ರಕ್ರಿಯೆಯನ್ನು ಇನ್ನೂ ಸಂಪೂರ್ಣವಾಗಿ ಜಾರಿಗೊಳಿಸುವುದು ಬಾಕಿಯಿದ್ದು, ರಾಜಕಾರಣಿಗಳ ಖಾತೆಯ ಹೆಸರಿನ ಮುಂದೆ ಈಗಲೂ ಹಳೆಯ ನೀಲಿ ಬಣ್ಣದ ಗುರುತೇ ಪ್ರದರ್ಶನಗೊಳ್ಳುತ್ತಿದೆ.

ಇದಕ್ಕೂ ಮುನ್ನ ಟ್ವಿಟರ್ ಸಂಸ್ಥೆಯ ನೂತನ ಮಾಲಕ ಎಲಾನ್ ಮಸ್ಕ್, ತಮ್ಮ ಜಾಲತಾಣದಲ್ಲಿ ಖಾತೆಗಳ ಪರಿಶೀಲನೆಗೆ ನೂತನ ಪದ್ಧತಿಯೊಂದನ್ನು ಜಾರಿಗೊಳಿಸುವುದಾಗಿ ಪ್ರಕಟಿಸಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಅವರು, "ವಿಳಂಬಕ್ಕೆ ಕ್ಷಮೆ ಇರಲಿ. ಮುಂದಿನ ಶುಕ್ರವಾರದಿಂದ ಪ್ರಾಯೋಗಿಕವಾಗಿ ಹೊಸ ಪರಿಶೀಲನಾ ಪದ್ಧತಿಯನ್ನು ಜಾರಿಗೊಳಿಸಲಾಗುವುದು" ಎಂದು ತಿಳಿಸಿದ್ದಾರೆ.

"ಕಂಪನಿಗಳಿಗೆ ಚಿನ್ನದ ಬಣ್ಣದ ಗುರುತು, ಸರ್ಕಾರಿ ಕಚೇರಿ ಮತ್ತು ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಬೂದು ಬಣ್ಣದ ಗುರುತು ಹಾಗೂ ಖಾಸಗಿ ವ್ಯಕ್ತಿಗಳಿಗೆ (ತಾರೆಗಳು ಮತ್ತು ಅಲ್ಲದವರು) ನೀಲಿ ಬಣ್ಣದ ಗುರುತು ನೀಡಲಾಗುವುದು. ಪರಿಶೀಲನಾ ಪ್ರಕ್ರಿಯೆ ಸಂದರ್ಭದಲ್ಲಿ ಪ್ರತಿ ಖಾತೆಗಳನ್ನು ಸ್ವಯಂ ದೃಢೀಕರಣ ಪಡಿಸಲಾಗುವುದು" ಎಂದು ಹೇಳಿದ್ದರು.

ಕೆಲ ತಿಂಗಳ ಹಿಂದೆ ವಿವಿಧ ಸಂಸ್ಥೆಗಳಿಗೆ ಮತ್ತು ಖಾಸಗಿ ವ್ಯಕ್ತಿಗಳಿಗೆ ವಿವಿಧ ಬಣ್ಣದ ಗುರುತುಗಳನ್ನು ನೀಡುವ ಯೋಜನೆ ಕುರಿತು ಮಸ್ಕ್ ಟ್ವೀಟ್ ಮಾಡಿದ್ದರಾದರೂ, ಇತ್ತೀಚೆಗಷ್ಟೆ ಆ ಯೋಜನೆಯ ವಿವರವನ್ನು ಬಹಿರಂಗಗೊಳಿಸಿದ್ದರು.

share
Next Story
X