Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಬ್ಬು ತೂಕದಲ್ಲಿ ಭಾರೀ ಮೋಸ: ಸರಕಾರದ...

ಕಬ್ಬು ತೂಕದಲ್ಲಿ ಭಾರೀ ಮೋಸ: ಸರಕಾರದ ವಿರುದ್ಧ ಬಿಜೆಪಿ ಸದಸ್ಯ ಲಕ್ಷ್ಮಣ್ ಸವದಿ ಅಸಮಾಧಾನ

20 Dec 2022 8:52 PM IST
share
ಕಬ್ಬು ತೂಕದಲ್ಲಿ ಭಾರೀ ಮೋಸ: ಸರಕಾರದ ವಿರುದ್ಧ ಬಿಜೆಪಿ ಸದಸ್ಯ ಲಕ್ಷ್ಮಣ್ ಸವದಿ ಅಸಮಾಧಾನ

ಬೆಳಗಾವಿ, (ಸುವರ್ಣ ವಿಧಾನಸೌಧ) ಡಿ.20: ಸದನದಲ್ಲಿ ಸರಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಲಕ್ಷ್ಮಣ್ ಸವದಿ, ಕಬ್ಬು ತೂಕದಲ್ಲಿ ಕಾರ್ಖಾನೆ ಮಾಲಕರು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪ್ರತಿ ಬಾರಿ ಬೆಳೆಗಾರರು ಕಬ್ಬು ಕಟಾವು ಮಾಡಿಕಾರ್ಖಾನೆಗೆ ತೆಗೆದುಕೊಂಡ ಸಂದರ್ಭದಲ್ಲಿ ಟನ್‍ಗಟ್ಟಲೇ ಕಬ್ಬು ತೂಕದಲ್ಲಿ ಮೋಸ ಆಗುತ್ತದೆ.ಅದರಲ್ಲೂ ಇತ್ತೀಚಿಗೆ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, 20 ಟನ್‍ಕಬ್ಬು ತೂಕವಿದ್ದರೂ, ಮಾಲಕರು ಕೇವಲ 18 ಟನ್ ಮಾತ್ರ ಇದೆ ಎಂದಿದ್ದಾರೆ ಎಂದು ಉಲ್ಲೇಖಿಸಿದರು.

ಕಾರ್ಖಾನೆ ಮಾಲಕರು ಬೆಳೆಗಾರರ ರಕ್ತ ಹೀರುತ್ತಾರೆ. ಸುಲಭವಾಗಿ ಮೋಸ ಮಾಡುತ್ತಾರೆ. ಅವರಿಗೆ ನಾನು ಕೈಮುಗಿದು ಕೇಳಿಕೊಳ್ಳುತ್ತಾನೆ, ತೂಕದಲ್ಲಿ ಮೋಸ ಮಾಡಿದರೆ, ಯಾರು ಅಭಿವೃದ್ಧಿ ಹೊಂದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ತೂಕದ ವಿಚಾರವನ್ನೆ ಇಟ್ಟು ಕೊಂಡು ಇತ್ತೀಚಿಗೆ ಕಬ್ಬು ಕಾರ್ಖಾನೆಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದೇವೆ.ಆದರೆ, ಒಂದು ಪ್ರಕರಣವೂ ತೂಕದಲ್ಲಿ ವಂಚನೆ ಆಗಿರುವುದು ಬೆಳಕಿಗೆ ಬಂದಿಲ್ಲ. ಆದರೂ, ಮುಂದೆಯೂ ಇದೇ ಮಾದರಿಯಲ್ಲಿ ದಾಳಿ ಮುಂದುವರಿಸಲಾಗುವುದು ಎಂದು ಸಮಾಜಾಯಿಷಿ ನೀಡಿದರು.

ಬಳಿಕ ಪ್ರತಿಕ್ರಿಯಿಸಿದ ಬೃಹತ್‍ ಕೈಗಾರಿಕಾ ಸಚಿವ ಮುರುಗೇಶ್‍ ಆರ್.ನಿರಾಣಿ, ಕಬ್ಬು ತೂಕದಲ್ಲಿ ಯಾವುದೇ ಮೋಸ ಆಗುತ್ತಿಲ್ಲ. ಏಕೆಂದರೆ ಬೆಳೆಗಾರರು ಖಾಸಗಿ ಕಡೆಯೂ ತೂಕ ಮಾಡಿಸಿಕೊಂಡೇ ಕಾರ್ಖಾನೆಗಳಿಗೆ ತಲುಪುತ್ತಾರೆ. ಹಾಗಾಗಿ, ಟನ್‍ಗಟ್ಟಲೇ ಮೋಸ ಆಗುವುದಿಲ್ಲ. ಆದರೆ, ಕಬ್ಬು ಬೆಳೆಯಲ್ಲಿ ಆಗಾಗ ಅಲ್ಪತೂಕ ಮಾತ್ರ ಕಡಿಮೆಯಾಗುವುದು ಸಹಜ ಎಂದು ಹೇಳಿದರು.

ಇದಕ್ಕೆ ಒಪ್ಪದ ಲಕ್ಷ್ಮಣ ಸವದಿ, ಕಬ್ಬು ಮಾಲಕರು ತೂಕದಲ್ಲಿ ಮೋಸ ಮಾಡುವುದೇ ಇಲ್ಲ ಎನ್ನುವ ಸಚಿವರ ಉತ್ತರ ಒಪ್ಪಲು ಸಾಧ್ಯವೇ ಇಲ್ಲ. ಈ ಬಗ್ಗೆ ಅರ್ಧಗಂಟೆಯ ಚರ್ಚೆ ನಡೆದರೆ ಇನ್ನಷ್ಟು ಮಾಹಿತಿ ಸದನಕ್ಕೆ ನೀಡುತ್ತೇನೆ ಎಂದು ಗಮನ ಸೆಳೆದರು.

share
Next Story
X