Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪತಂಜಲಿಯ ದಿವ್ಯ ಫಾರ್ಮಸಿ ಸೇರಿದಂತೆ 16...

ಪತಂಜಲಿಯ ದಿವ್ಯ ಫಾರ್ಮಸಿ ಸೇರಿದಂತೆ 16 ಭಾರತೀಯ ಔಷಧಿ ಕಂಪೆನಿಗಳಿಗೆ ನೇಪಾಳದಲ್ಲಿ ನಿಷೇಧ

20 Dec 2022 10:41 PM IST
share
ಪತಂಜಲಿಯ ದಿವ್ಯ ಫಾರ್ಮಸಿ ಸೇರಿದಂತೆ 16 ಭಾರತೀಯ ಔಷಧಿ ಕಂಪೆನಿಗಳಿಗೆ ನೇಪಾಳದಲ್ಲಿ ನಿಷೇಧ

ಕಠ್ಮಂಡು,ಡಿ.20: ಭಾರತದಯೋಗ ಗುರು ರಾಮದೇವ್(Guru Ramdev) ಮಾಲಕತ್ವದ ಪತಂಜಲಿ ಉತ್ಪನ್ನಗಳನ್ನು ತಯಾರಿಸುವ ದಿವ್ಯ ಫಾರ್ಮಸಿ(Divya Pharmacy) ಸೇರಿದತೆ 16 ಭಾರತೀಯ ಫಾರ್ಮಾಸ್ಯೂಟಿಕಲ್ (ಔಷಧಿ) ಕಂಪೆನಿಗಳನ್ನು ನಿಷೇಧಿಸಿರುವುದಾಗಿ ನೇಪಾಳದ ಔಷಧಿ ನಿರ್ವಹಣಾ ಇಲಾಖೆಯು ಮಂಗಳವಾರ ಘೋಷಿಸಿದೆ. ವಿಶ್ವ ಆರೋಗ್ಯ ಸಂಸ್ಥೆ (WHO)ಯ ಉತ್ತಮ ಉತ್ಪಾದನಾ ನಿಯಮಗಳನ್ನು ಪಾಲಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಷೇಧಿಸಲಾಗಿದೆಯೆಂದು ನೇಪಾಳ ಸರಕಾರದ ಮೂಲಗಳು ತಿಳಿಸಿವೆ.

ಈ ಕಂಪೆನಿಗಳು ಉತ್ಪಾದಿಸಿದ ಔಷಧಿಗಳನ್ನು ನೇಪಾಳಕ್ಕೆ ಆಮದು ಮಾಡಿಕೊಳ್ಲುವಂತಿಲ್ಲವೆಂದದು ನೇಪಾಳದ ಔಷಧಿ ನಿರ್ವಹಣಾ ಇಲಾಖೆ ತಿಳಿಸಿದೆ. ಈ ಇಲಾಖೆಯು ನೇಪಾಳದಲ್ಲಿ ಅಲೋಪಥಿ ಹಾಗೂ ಆಯುರ್ವೇದ ಔಷಧಿಗಳ ಮಾರುಕಟ್ಟೆಯನ್ನು ನಿಯಂತ್ರಿಸುವ ರಾಷ್ಟ್ರೀಯ ಸಂಸ್ಥೆಯಾಗಿದೆ.

ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಔಷಧಿ ವಸ್ತುಗಳನ್ನು ಉತ್ಪಾದಿಸಲಾಗುತ್ತದೆಯೇ ಹಾಗೂ ನಿಯಂತ್ರಿಸಲಾಗುತ್ತಿದೆಯೇ ಎಂಬುದನ್ನು ಉತ್ತಮ ಉತ್ಪಾದನಾ ನಿಯಮಗಳಡಿ ಪರಿಶೀಲಿಸಲಾಗುತ್ತದೆ.

ನೇಪಾಳಕ್ಕೆ ಔಷಧಿಗಳನ್ನು ಪೂರೈಕೆ ಮಾಡುವ ಫಾರ್ಮಾಸ್ಯೂಟಿಕಲ್ ಕಂಪೆನಿಗಳ ಉತ್ಪಾದನಾ ಘಟಕಗಳ ಪರಿಶೀಲನೆಗಾಗಿ ಕಳೆದ ಎಪ್ರಿಲ್ ಹಾಗೂ ಜುಲೈ ತಿಂಗಳಲ್ಲಿ ನೇಪಾಳದ ಔಷಧಿ ಇಲಾಖೆಯು ಔಷಧಿ ತಪಾಸಕರ ತಂಡವೊಂದನ್ನು ಬಾರತಕ್ಕೆ ಕಳುಹಿಸಿತ್ತು.

ನೇಪಾಳವು ನಿಷೇಧಿಸಿರುವ ಭಾರತದ 16 ಫಾರ್ಮಾಸ್ಯೂಟಿಕಲಂ ಕಂಪೆನಿಗಳಲ್ಲಿ, ದಿವ್ಯ ಫಾರ್ಮಸಿ, ರೇಡಿಯಂಟ್ ಪ್ಯಾರೆಂಟೆರಲ್ಸ್ ಲಿ., ಮರ್ಕ್ಯುರಿ ಲಾಬೊರೇಟರೀಸ್, ಅಲಿಯಾನ್ಸ್ ಬಯೋಟೆಕ್, ಕ್ಯಾಪ್‌ಟ್ಯಾಬ್ ಬಯೋಟೆಕ್, ಝೀ ಲ್ಯಾಬೋರೇಟರೀಸ್ ಲಿ., ಜಿಎಲ್‌ಎಸ್ ಫಾರ್ಮಾ, ಕ್ಯಾಪ್‌ಟ್ಯಾಬ್ ಬಯೋಟೆಕ್, ಡ್ಯಾಫೋಡಿಲ್ಸ್ ಫಾರ್ಮಾಸ್ಯೂಟಿಕಲ್ಸ್ ಲಿ., ಕ್ಯಾಡಿಲಾ ಹೆಲ್ತ್‌ಕೇರ್ ಲಿ,, ಶ್ರೀ ಆನಂದ್ ಲೈಫ್ ಸಯನ್ಸ್ ಲಿ. ಒಳಗೊಂಡಿವೆ.

share
Next Story
X