Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಪ್ರಗತಿ ಸೂಚ್ಯಂಕ; ದೇಶದಲ್ಲಿ...

ಸಾಮಾಜಿಕ ಪ್ರಗತಿ ಸೂಚ್ಯಂಕ; ದೇಶದಲ್ಲಿ ಯಾವ ರಾಜ್ಯಕ್ಕೆ ಯಾವ ಸ್ಥಾನ?

21 Dec 2022 7:29 AM IST
share
ಸಾಮಾಜಿಕ ಪ್ರಗತಿ ಸೂಚ್ಯಂಕ; ದೇಶದಲ್ಲಿ ಯಾವ ರಾಜ್ಯಕ್ಕೆ ಯಾವ ಸ್ಥಾನ?

ಹೊಸದಿಲ್ಲಿ: ದೇಶದ ಸಾಮಾಜಿಕ ಪ್ರಗತಿ ಸೂಚ್ಯಂಕದಲ್ಲಿ  (Social Progress Index)  ಪುದುಚೇರಿ 65.9 ಅಂಕಗಳೊಂದಿಗೆ ಅಗ್ರಸ್ಥಾನ ಗಳಿಸಿದೆ. ವೈಯಕ್ತಿಕ ಸ್ವಾತಂತ್ರ್ಯ ಮತ್ತು ಆಯ್ಕೆ, ವಸತಿ ಹಾಗೂ ನೀರು ಮತ್ತು ನೈರ್ಮಲ್ಯ ಹೀಗೆ ಎಲ್ಲ ಮಾನದಂಡಗಳಲ್ಲೂ ತೋರಿದ ಗಣನೀಯ ಸಾಧನೆಯಿಂದಾಗಿ ಈ ಕೇಂದ್ರಾಡಳಿತ ಪ್ರದೇಶ ಅಗ್ರ ಸ್ಥಾನದ ಹೆಗ್ಗಳಿಕೆ ಪಡೆದಿದೆ.

ಲಕ್ಷದ್ವೀಪ ಹಾಗೂ ಗೋವಾ ಕೂಡಾ ಪುದುಚೇರಿಗೆ ತೀವ್ರ ಪೈಪೋಟಿ ನೀಡಿದ್ದು, ಕ್ರಮವಾಗಿ 65.8 ಹಾಗೂ 65.5 ಅಂಕಗಳೊಂದಿಗೆ ನಂತರದ ಎರಡು ಸ್ಥಾನಗಳನ್ನು ಗಳಿಸಿವೆ. 100 ಅಂಕಗಳ ಪೈಕಿ 44.9, 44.4 ಹಾಗೂ 43.9 ಅಂಕಗಳನ್ನು ಪಡೆದ ಅಸ್ಸಾಂ, ಬಿಹಾರ ಹಾಗೂ ಜಾರ್ಖಂಡ್ ಕೊನೆಯ ಮೂರು ಸ್ಥಾನಗಳಲ್ಲಿವೆ.

ಸ್ಪರ್ಧಾತ್ಮಕತೆ ಮತ್ತು ಸಾಮಾಜಿಕ ಪ್ರಗತಿ ಅಗತ್ಯತೆ ಸಂಸ್ಥೆ ಈ ಸೂಚ್ಯಂಕ ನಿರ್ಣಯಿಸಿದ್ದು, ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಗೆ ಸಲ್ಲಿಸಿದೆ. ಇದನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ.

"ಸೋಶಿಯಲ್ ಪ್ರೋಗ್ರೆಸ್ ಇಂಡೆಕ್ಸ್: ಸ್ಟೇಟ್ಸ್ ಅಂಡ್ ಡಿಸ್ಟ್ರಿಕ್ಟ್ಸ್ ಆಫ್ ಇಂಡಿಯಾ" ಹೆಸರಿನ ವರದಿಯಲ್ಲಿ ಇಎಸಿ-ಪಿಎಂ ಅಧ್ಯಕ್ಷ ಬಿಬೇಕ್ ದೇಬರಾಯ್ ಬಿಡುಗಡೆ ಮಾಡಿದ್ದು, ಐಜ್ವಾಲ್ (ಮಿಜೋರಾಂ), ಸೋಲನ್ (ಹಿಮಾಚಲ ಪ್ರದೇಶ) ಮತ್ತು ಶಿಮ್ಲಾ (ಹಿಮಾಚಲ ಪ್ರದೇಶ) ಅತ್ಯುತ್ತಮ ಸಾಧನೆಯ ಮೂರು ಜಿಲ್ಲೆಗಳಾಗಿ ಹೊರಹೊಮ್ಮಿವೆ. ಹಿಂದುಳಿದ ಜಿಲ್ಲೆಗಳ ಪ್ರಗತಿಯ ಬಗ್ಗೆಯೂ ಈ ಸೂಚ್ಯಂಕ ಬೆಳಕು ಚೆಲ್ಲಿದ್ದು, ಹಿಂದುಳಿದ 112 ಜಿಲ್ಲೆಗಳ ಪೈಕಿ ಕೇವಲ 27 ಜಿಲ್ಲೆಗಳು ಮಾತ್ರ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಅಂಕ ಪಡೆದಿದೆ.

ಜಾಗತಿಕ ಎಸ್‍ಪಿಐ ಮಾನದಂಡಕ್ಕೆ ಅನುಗುಣವಾಗಿ ದೇಶದಲ್ಲಿ ರಾಜ್ಯ ಹಾಗೂ ಜಿಲ್ಲೆಗಳ ಪ್ರಗತಿಯನ್ನು ಅಳೆಯಲಾಗುತ್ತಿದೆ. 2022ರ ಸೆಪ್ಟೆಂಬರ್‍ನಲ್ಲಿ ಬಿಡುಗಡೆ ಮಾಡಲಾದ ಜಾಗತಿಕ ರ್ಯಾಂಕಿಂಗ್‍ನಲ್ಲಿ ಭಾರತ 60.2 ಅಂಕಗಳೊಂದಿಗೆ 110ನೇ ಸ್ಥಾನವನ್ನು ಗಳಿಸಿತ್ತು. ಸಾಮಾಜಿಕ ಪ್ರಗತಿ ಸಾಧನೆಯಲ್ಲಿ ಭಾರತ ನಾಲ್ಕನೇ ಸ್ತರದಲ್ಲಿತ್ತು. ಜಾಗತಿಕ ಪ್ರಗತಿ ಸರಾಸರಿ 65.2ರಷ್ಟಿದ್ದರೆ ಭಾರತ ಅದಕ್ಕಿಂತಲೂ ಕೆಳಗಿದೆ. ಒಟ್ಟು 169 ದೇಶಗಳ ಪ್ರಗತಿಯ ಅಧ್ಯಯನ ಮಾಡಿ ಸೂಚ್ಯಂಕ ನೀಡಲಾಗಿದೆ.

share
Next Story
X