Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಗರ | ಸಾಮಾಜಿಕ ಜಾಲತಾಣದಲ್ಲಿ ಲೈಂಗಿಕ...

ಸಾಗರ | ಸಾಮಾಜಿಕ ಜಾಲತಾಣದಲ್ಲಿ ಲೈಂಗಿಕ ಕಿರುಕುಳ ಎಂದು ಸುಳ್ಳು ಆರೋಪ; ಮುಖ್ಯ ಶಿಕ್ಷಕರ ಪರ ನಿಂತ ಗ್ರಾಮಸ್ಥರು

ಡಿಡಿಪಿಐಗೆ ದಿಗ್ಬಂಧನ; ಆರೋಪ ಮಾಡಿದವರ ವಿರುದ್ಧ ಕ್ರಮಕ್ಕೆ ಪೋಷಕರ ಪಟ್ಟು

21 Dec 2022 9:13 PM IST
share
ಸಾಗರ | ಸಾಮಾಜಿಕ ಜಾಲತಾಣದಲ್ಲಿ ಲೈಂಗಿಕ ಕಿರುಕುಳ ಎಂದು ಸುಳ್ಳು ಆರೋಪ; ಮುಖ್ಯ ಶಿಕ್ಷಕರ ಪರ ನಿಂತ ಗ್ರಾಮಸ್ಥರು
ಡಿಡಿಪಿಐಗೆ ದಿಗ್ಬಂಧನ; ಆರೋಪ ಮಾಡಿದವರ ವಿರುದ್ಧ ಕ್ರಮಕ್ಕೆ ಪೋಷಕರ ಪಟ್ಟು

ಸಾಗರ: ಸಾಮಾಜಿಕ ಜಾಲತಾಣದಲ್ಲಿ ತಾಲೂಕಿನ ಆವಿನಹಳ್ಳಿ ಸಮೀಪದ, ಕಲ್ಮನೆ ಗ್ರಾಮ ಪಂಚಾಯತ್  ವ್ಯಾಪ್ತಿಯ ಕಾಗೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಬಂದ ಜಿಲ್ಲಾ ಶಿಕ್ಷಣಾಧಿಕಾರಿಗೆ ದಿಗ್ಬಂಧನ ಹಾಕಿರುವ ಕಾಗೆಹಳ್ಳದ ಜನರು, ದೂರುದಾರನನ್ನು ಸ್ಥಳಕ್ಕೆ ಕರೆಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಶಾಲೆಯ ಮುಖ್ಯಶಿಕ್ಷಕ ರಫೀಕ್ ಅಹ್ಮದ್ ಅವರು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಪ್ರಕಟವಾಗಿತ್ತು. ಆದರೆ ಮುಖ್ಯ ಶಿಕ್ಷಕರು ಯಾವ ಮಕ್ಕಳಿಗೂ ಕಿರುಕುಳ ಕೊಟ್ಟಿಲ್ಲ. ಇಂತಹ ಸುದ್ದಿ ಪ್ರಸಾರ ಮಾಡುವ ಮೂಲಕ ನಮಗೆ ಹಾಗೂ ನಮ್ಮ ಮಕ್ಕಳಿಗೆ ಮಾನಹಾನಿ ಮಾಡಲಾಗುತ್ತಿದೆ. ಇಂತಹ ಸುಳ್ಳು ಸುದ್ದಿ ಸಿದ್ಧಪಡಿಸಿ ಆರೋಪ ಮಾಡಿದವರು ಮತ್ತು ಅದಕ್ಕೆ ಕುಮ್ಮಕ್ಕು ನೀಡಿದವರನ್ನು ಬಂಧಿಸಬೇಕು ಎಂದು ಮಕ್ಕಳು, ಪೋಷಕರು ಮತ್ತು ಗ್ರಾಮಸ್ಥರು ಆಗ್ರಹ ಮಾಡಿದರು.

ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ಆರ್.ಪರಮೇಶ್ವರಪ್ಪ ಶಾಲೆಗೆ ಭೇಟಿ ನೀಡಿ ತನಿಖೆ ನಡೆಸಿದ ಸಂದರ್ಭದಲ್ಲಿ ದೂರು ನೀಡಿದವರನ್ನು ಕರೆಯಿಸಬೇಕೆಂದು ಪೋಷಕರು ಹಾಗೂ ಗ್ರಾಮಸ್ಥರು ಒತ್ತಾಯಿಸಿದರು. ದೂರುದಾರರು ಬರುವ ತನಕ ಡಿಡಿಪಿಐ ಅವರನ್ನು ಹೊರ ಕಳುಹಿಸಲ್ಲ ಎಂದು ಘೋಷಿಸಿರುವ ಪೋಷಕರು, ಶಾಲಾ ಮಕ್ಕಳು ಶಾಲಾ ಆವರಣದಲ್ಲಿ ಗೇಟಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. 

share
Next Story
X