Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫ್ರಾನ್ಸ್ ನ ಕಿಲಿಯನ್ ಎಂಬಾಪೆಯನ್ನು...

ಫ್ರಾನ್ಸ್ ನ ಕಿಲಿಯನ್ ಎಂಬಾಪೆಯನ್ನು ಅಣಕಿಸಿದ ಅರ್ಜೆಂಟೀನ ಗೋಲ್ ಕೀಪರ್ ಮಾರ್ಟಿನೆಝ್: ನೆಟ್ಟಿಗರಿಂದ ತರಾಟೆ

21 Dec 2022 3:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಫ್ರಾನ್ಸ್ ನ ಕಿಲಿಯನ್ ಎಂಬಾಪೆಯನ್ನು ಅಣಕಿಸಿದ ಅರ್ಜೆಂಟೀನ ಗೋಲ್ ಕೀಪರ್ ಮಾರ್ಟಿನೆಝ್: ನೆಟ್ಟಿಗರಿಂದ ತರಾಟೆ

ಬ್ಯೂನಸ್ ಐರಿಸ್: 36 ವರ್ಷಗಳ ನಂತರ ವಿಶ್ವಕಪ್ ಜಯಿಸಿದ ಅರ್ಜೆಂಟೀನ ತಂಡಕ್ಕೆ ತವರಿನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಲಕ್ಷಾಂತರ ಮಂದಿ ಅಭಿಮಾನಿಗಳು ವಿಜಯೋತ್ಸವದ ಪೆರೇಡ್‌ನಲ್ಲಿ ಭಾಗವಹಿಸಿದ್ದ ವಿಜೇತ ತಂಡದ ಸದಸ್ಯರನ್ನು ಹಾರ್ದಿಕವಾಗಿ ಅಭಿನಂದಿಸಿ, ಗೆಲುವಿನ ಸಂಭ್ರಮಾಚರಣೆ ಮಾಡಿದರು. ನಿರೀಕ್ಷೆಗೂ ಮೀರಿದ ಜನಸಾಗರ ಸೇರಿದ್ದರಿಂದ ವಿಜಯೋತ್ಸವ ಪೆರೇಡ್ ಅನ್ನು ಅರ್ಧಕ್ಕೆ ಮೊಟಕುಗೊಳಿಸಿ, ವಿಜೇತ ತಂಡದ ಸದಸ್ಯರನ್ನು ಹೆಲಿಕಾಪ್ಟರ್ ಮೂಲಕ ಪ್ರವಾಸ ಮಾಡಿಸಲಾಯಿತು. ಆದರೆ, ಇದೆಲ್ಲಕ್ಕಿಂತ ಹೆಚ್ಚು ಗಮನ ಸೆಳೆದಿದ್ದು ಅರ್ಜೆಂಟೀನ ಗೋಲ್ ಕೀಪರ್ ಎಮಿಲಿಯಾನೊ ಮಾರ್ಟಿನೆಝ್ ಫ್ರಾನ್ಸ್ ತಂಡದ ನಾಯಕ ಕಿಲಿಯನ್ ಎಂಬಾಪೆ ಚಿತ್ರ ಅಂಟಿಸಲಾಗಿದ್ದ ಮಗುವಿನ ಬೊಂಬೆಯನ್ನು ಹಿಡಿದು ಎಂಬಾಪೆಯನ್ನು ಅಣಕಿಸುವಂತೆ ವರ್ತಿಸಿದ್ದು. ಇದೀಗ ಈ ವಿಡಿಯೊ ವಿಶ್ವಾದ್ಯಂತ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಮಾರ್ಟಿನೆಝ್ ವರ್ತನೆ ತೀವ್ರ ಟೀಕೆಗೆ ಗುರಿಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಅಭಿಮಾನಿಯೊಬ್ಬ, "ಘನತೆಯಿಲ್ಲದ ನಡತೆ ಇದು. ನೀವೀಗ ವಿಶ್ವ ಚಾಂಪಿಯನ್ ಆಗಿದ್ದು, ಅದಕ್ಕೆ ತಕ್ಕಂತೆ ವರ್ತಿಸಿ. ಈ ನಡವಳಿಕೆ ಸಂಪೂರ್ಣವಾಗಿ ಅನಪೇಕ್ಷಿತ. ಅಲ್ಲದೆ, ಆತ (ಎಂಬಾಪೆ) ನಿನ್ನನ್ನು ತಪ್ಪಿಸಿ ನಾಲ್ಕು ಗೋಲು ಹೊಡೆದ. ಹೀಗಾಗಿ ನಿನಗೆ ಆತನನ್ನು ಅಣಕಿಸುವ ಯಾವ ಹಕ್ಕೂ ಇಲ್ಲ" ಎಂದು ಟೀಕಿಸಿದ್ದಾನೆ.

"ಆತ ಮರ್ಯಾದೆಹೀನ ವ್ಯಕ್ತಿ ಮತ್ತು ಯಾವಾಗಲೂ ಗಮನ ಸೆಳೆಯಲು ಬಯಸುತ್ತಾನೆ" ಎಂದು ಮತ್ತೊಬ್ಬ ಅಭಿಮಾನಿ ಕಿಡಿ ಕಾರಿದ್ದಾನೆ.

ಇನ್ನೊಬ್ಬ ಅಭಿಮಾನಿ, "ಮೈದಾನದಲ್ಲಿ ಫ್ರಾನ್ಸ್ ಉತ್ಕೃಷ್ಟ ತಂಡ ಮತ್ತು ಎಂಬಾಪೆ ಉತ್ಕೃಷ್ಟ ಆಟಗಾರ. ಅರ್ಜೆಂಟೀನಾ ಕೇವಲ ಪೆನಾಲ್ಟಿ ಶೂಟೌಟ್‌ನಲ್ಲಿ ಜಯಿಸಿತು. ಎಂಬಾಪೆಯನ್ನು ಅಣಕಿಸಲು ಯಾವುದೇ ಕಾರಣವಿಲ್ಲ. ಆತ ಫೈನಲ್ ಪಂದ್ಯದಲ್ಲಿ ಮೂರು ಗೋಲು ಗಳಿಸಿದ. ಫೈನಲ್ ಪಂದ್ಯದ ವೇಳೆ ಫ್ರಾನ್ಸ್ ತಂಡದ ಮೂವರು ಆಟಗಾರರು ಗಾಯಗೊಂಡಿದ್ದರು. ಫ್ರಾನ್ಸ್ ಉತ್ಕೃಷ್ಟ ತಂಡವಾಗಿದ್ದು, ಅರ್ಜೆಂಟೀನ ಅದೃಷ್ಟ ಬಲದಿಂದ ಜಯಿಸಿದೆ" ಎಂದು ಟ್ವೀಟ್ ಮಾಡಿದ್ದಾನೆ.

Emiliano Martinez and Messi both mocking and laughing at Mbappe's mannequin, Just LOL just LOL pic.twitter.com/xqmnfAnRXM

— (@BIGdrakerr) December 20, 2022

Classless act. Yea, you’re a world champion, but act like one too. This gesture was totally unnecessary.

Also, that lad scored 4 past you in the final, so you have no bragging rights too.

— Yash (@YashSp30) December 21, 2022

He’s shameless and always wants attention

— Pamesritchie (@pamesritchie) December 20, 2022
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X