Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಲ್ಜಾತಿಯ ಆರ್ಥಿಕ ಮೀಸಲಾತಿ ಫಲಾನುಭವಿಗಳ...

ಮೇಲ್ಜಾತಿಯ ಆರ್ಥಿಕ ಮೀಸಲಾತಿ ಫಲಾನುಭವಿಗಳ ಸಮೀಕ್ಷೆ ಇಲ್ಲ: ಕೇಂದ್ರ

21 Dec 2022 10:30 PM IST
share
ಮೇಲ್ಜಾತಿಯ ಆರ್ಥಿಕ ಮೀಸಲಾತಿ ಫಲಾನುಭವಿಗಳ ಸಮೀಕ್ಷೆ ಇಲ್ಲ: ಕೇಂದ್ರ

ಹೊಸದಿಲ್ಲಿ,ಡಿ.21: ಮೇಲ್ಜಾತಿಯ ಆರ್ಥಿಕ ದುರ್ಬಲ ವರ್ಗಗಳ ಮೀಸಲಾತಿ (IWS)ಗೆ ಅರ್ಹರಾದ ಫಲಾನುಭವಿಗಳ ಸಂಖ್ಯೆಯನ್ನು ಗುರುತಿಸಲು ಯಾವುದೇ ಸಮೀಕ್ಷೆಯನ್ನು ಸರಕಾರ ನಡೆಸಿಲ್ಲ ಹಾಗೂ ಆ ಬಗ್ಗೆ ಯೋಚನೆಯನ್ನು ಕೂಡಾ ಹೊಂದಿಲ್ಲವೆಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆಯ ಸಹಾಯಕ ಸಚಿವೆ ಪ್ರತಿಮಾ ಭೌಮಿಕ್(Pratima Bhowmik) ಲೋಕಸಭೆಗೆ ತಿಳಿಸಿದ್ದಾರೆ.

ಇಡಬ್ಲ್ಯುಎಸ್ ಮೀಸಲಾತಿಯ ಫಲಾನುಭವಿಗಳಿಗೆ ಆರ್ಥಿಕ ದುರ್ಬಲ ವರ್ಗಗಳ ಪ್ರಮಾಣಪತ್ರವನ್ನು ವಿತರಿಸುವಂತೆಯೂ ಕೇಂದ್ರ ಸರಕಾರವು ರಾಜ್ಯ ಸರಕಾರಗಳಿಗೆ ನಿರ್ದೇಶಗಳನ್ನು ನೀಡಿರುವುದಾಗಿ, ಸಚಿವ ಭೌಮಿಕ್ ಅವರು ಟಿಎಂಸಿ ಸಂಸದ ಸಜ್‌ದಾ ಅಹ್ಮದ್(Sajda Ahmed) ಅವರಿಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದರು.

ಇಡಬ್ಲ್ಯುಎಸ್ ಕೋಟಾದಡಿ ಫಲಾನುಭವಿಗಳ ಸಂಖ್ಯೆಯನ್ನು ಅಂದಾಜಿಸಲು ನೀತಿ ಆಯೋಗದ ಬಡತನ ಸೂಚ್ಯಂಕದ ದತ್ತಾಂಶವನ್ನು ತಾನು ಅವಲಂಭಿಸಿರುವುದಾಗಿ ಕೇಂದ್ರ ಸರಕಾರವು ಈ ಹಿಂದೆ ಇಡಬ್ಲ್ಯುಎಸ್ ಮೀಸಲಾತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭ ತಿಳಿಸಿತ್ತು.

ಕೇಂದ್ರ ಸರಕಾರದ ಹೇಳಿಕೆಯ ಪ್ರಕಾರ, ಸಾಮಾನ್ಯ ಶ್ರೇಣಿ ಜಾತಿಗಳ ಒಟ್ಟು ಜನಸಂಖ್ಯೆಯ ಶೇ.18.2ರಷ್ಟು ಮಂದಿ ಅಥವಾ 3.5 ಕೋಟಿ ಮಂದಿ ಆರ್ಥಿಕ ದುರ್ಬಲ ಮೀಸಲಾತಿಗೆ ಶ್ರೇಣಿಯ ವ್ಯಾಪ್ತಿಗೊಳಪಡುತ್ತಾರೆ.

ಪರಿಶಿಷ್ಟಜಾತಿ, ಪಂಗಡ ಮೀಸಲಾತಿ ಹಾಗೂ ಓಬಿಸಿ ಮೀಸಲಾತಿ ದೊರೆಯದ ಹಾಗೂ ವಾರ್ಷಿಕವಾಗಿ 8 ಲಕ್ಷಕ್ಕಿಂತ ಕಡಿಮೆ ಆದಾಯವಿರುವ ಕುಟುಂಬಗಳಿಗೆ ಸೇರಿದವರಿಗೆ ಆರ್ಥಿಕ ದುರ್ಬಲ ವರ್ಗಗಳ ಮೀಸಲಾತಿಯನ್ನು ಕೇಂದ್ರ ಸರಕಾರವು 2019ರಲ್ಲಿ ಜಾರಿಗೊಳಿಸಿತ್ತು.

ಆದಾಗ್ಯೂ 5 ಎಕರೆಗಿಂತ ಅಧಿಕ ಕೃಷಿಭೂಮಿಇರುವ ಹಾಗೂ 1 ಸಾವಿರ ಚದರ ಅಡಿ ವಸತಿ ನಿವೇಶನವಿರುವ ಕುಟುಂಬಗಳ ವ್ಯಕ್ತಿಗಳು ಕೂಡಾ ಇಡಬ್ಲ್ಯುಎಸ್ ಮೀಸಲಾತಿಗೆ ಅರ್ಹರಾಗುವುದಿಲ್ಲವೆದು ಕೇಂದ್ರ ಸರಕಾರವು ತಿಳಿಸಿದೆ.

share
Next Story
X