Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೈಜುಸ್‌ನಿಂದ ಫೋನ್ ನಂಬರ್‌ಗಳ ಖರೀದಿ,...

ಬೈಜುಸ್‌ನಿಂದ ಫೋನ್ ನಂಬರ್‌ಗಳ ಖರೀದಿ, ಮಕ್ಕಳು,ಪೋಷಕರಿಗೆ ಬೆದರಿಕೆ: ಎನ್‌ಸಿಪಿಸಿಆರ್

21 Dec 2022 10:47 PM IST
share
ಬೈಜುಸ್‌ನಿಂದ ಫೋನ್ ನಂಬರ್‌ಗಳ ಖರೀದಿ, ಮಕ್ಕಳು,ಪೋಷಕರಿಗೆ ಬೆದರಿಕೆ: ಎನ್‌ಸಿಪಿಸಿಆರ್

ಹೊಸದಿಲ್ಲಿ,ಡಿ.21: ಶಿಕ್ಷಣ ತಂತ್ರಜ್ಞಾನ ಸಂಸ್ಥೆ ಬೈಜುಸ್(Baijus) ಮಕ್ಕಳು ಮತ್ತು ಅವರ ಪೋಷಕರ ಫೋನ್ ನಂಬರ್‌ಗಳನ್ನು ಖರೀದಿಸುತ್ತಿದೆ ಮತ್ತು ಅವರು ತನ್ನಿಂದ ಕೋರ್ಸ್‌ಗಳನ್ನು ಖರೀದಿಸದಿದ್ದರೆ ಅವರ ಭವಿಷ್ಯ ಹಾಳಾಗುತ್ತದೆ ಎಂದು ಬೆದರಿಕೆಗಳನ್ನು ಹಾಕುತ್ತಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಕಿಡಿಕಾರಿದೆ.

ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಎನ್‌ಸಿಪಿಸಿಆರ್ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ(Priyank Kanungo) ಅವರು, ‘ಬೈಜುಸ್ ಮಕ್ಕಳು ಮತ್ತು ಅವರ ಪೋಷಕರ ಫೋನ್ ನಂಬರ್‌ಗಳನ್ನು ಖರೀದಿಸುತ್ತಿದೆ,ಅವರ ಬೆನ್ನು ಬೀಳುತ್ತಿದೆ ಮತ್ತು ಅವರು ತನ್ನಿಂದ ಕೋರ್ಸ್‌ಗಳನ್ನು ಖರೀದಿಸದಿದ್ದರೆ ಅವರ ಭವಿಷ್ಯ ಹಾಳಾಗುತ್ತದೆ ಎಂದು ಬೆದರಿಕೆಗಳನ್ನು ಹಾಕುತ್ತಿದೆ ಎನ್ನುವುದು ನಮಗೆ ತಿಳಿದು ಬಂದಿದೆ. ಅವರು ಮೊದಲ ಪೀಳಿಗೆಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದಾರೆ. ನಾವು ಅವರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಮತ್ತು ಅಗತ್ಯವಾದರೆ ಕೇಂದ್ರ ಸರಕಾರಕ್ಕೆ ಬರೆಯುತ್ತೇವೆ ’ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಕೋರ್ಸ್‌ಗಳ ತಪ್ಪು ಮಾರಾಟದ ದುರಾಚಾರದ ಆರೋಪದ ಬಗ್ಗೆ ಡಿ.23ರಂದು ತನ್ನೆದುರು ಹಾಜರಾಗುವಂತೆ ಆಯೋಗವು ಕಳೆದ ಶುಕ್ರವಾರ ಬೈಜುಸ್‌ನ ಸಿಇಒ ಬೈಜು ರವೀಂದ್ರನ್‌(CEO Baiju Ravindran)ಗೆ ಸಮನ್ಸ್ ನೀಡಿದೆ.

ತಮ್ಮ ಮಕ್ಕಳಿಗಾಗಿ ಕೋರ್ಸ್‌ಗಳನ್ನು ಖರೀದಿಸುವಂತೆ ಪೋಷಕರಿಗೆ ಆಮಿಷಗಳನ್ನೊಡ್ಡುವ ಮೂಲಕ ಬೈಜುಸ್‌ನ ಮಾರಾಟ ತಂಡವು ದುರಾಚಾರದಲ್ಲಿ ತೊಡಗಿಕೊಂಡಿದೆ ಎಂಬ ಮಾಧ್ಯಮ ವರದಿಯ ಆಧಾರದಲ್ಲಿ ಆಯೋಗವು ಕ್ರಮವನ್ನು ತೆಗೆದುಕೊಂಡಿದೆ.

ಬೈಜುಸ್ ತನ್ನ ಕೋರ್ಸ್‌ಗಳಿಗೆ ಸಾಲ ಆಧಾರಿತ ಒಪ್ಪಂದಗಳಿಗೆ ಗ್ರಾಹಕರು ಸಹಿ ಮಾಡುವಂತೆ ಮಾಡುತ್ತದೆ ಮತ್ತು ಗ್ರಾಹಕರು ನಂತರ ಕೋರ್ಸ್‌ಗಳನ್ನು ಬಯಸದಿದ್ದರೆ ಅವರಿಗೆ ಹಣವನ್ನು ಮರಳಿಸದೆ ವಂಚಿಸುತ್ತಿದೆ ಎಂದೂ ಮಾಧ್ಯಮ ವರದಿಯಲ್ಲಿ ಆರೋಪಿಸಲಾಗಿದೆ ಎಂದು ಆಯೋಗವು ಹೇಳಿದೆ.

ಪೋಷಕರಿಂದ ಹಲವಾರು ದೂರುಗಳು ಬರುತ್ತಿದ್ದರೂ ಬೈಜುಸ್ ಆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದೂ ಅದು ತಿಳಿಸಿದೆ.

share
Next Story
X