Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುರುಷನೂ ಅಲ್ಲ.. ಮಹಿಳೆಯೂ ಅಲ್ಲ...:...

ಪುರುಷನೂ ಅಲ್ಲ.. ಮಹಿಳೆಯೂ ಅಲ್ಲ...: ಪ್ರಧಾನಿ ಕುರಿತು ಟಿಎಂಸಿ ನಾಯಕನ ವಿವಾದಾತ್ಮಕ ಪೋಸ್ಟ್

22 Dec 2022 10:01 AM IST
share
ಪುರುಷನೂ ಅಲ್ಲ.. ಮಹಿಳೆಯೂ ಅಲ್ಲ...: ಪ್ರಧಾನಿ ಕುರಿತು ಟಿಎಂಸಿ ನಾಯಕನ ವಿವಾದಾತ್ಮಕ ಪೋಸ್ಟ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಇತೀಚೆಗೆ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಶಿಲ್ಲಾಂಗ್‌ಗೆ ಭೇಟಿ ನೀಡಿದ್ದಾಗ, ಅಲ್ಲಿನ ಸಾಂಪ್ರದಾಯಿಕ ಖಾಸಿ ಉಡುಪು ಧರಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಕ್ರಿಕೆಟರ್ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕ ಕೀರ್ತಿ ಅಜಾದ್ ಅವರು, ಆ ಸಂದರ್ಭದಲ್ಲಿ ಮೋದಿ ಧರಿಸಿದ್ದು ಮಹಿಳೆಯರ ಉಡುಪು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಖಂಡಿಸಿದ ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ, ಟಿಎಂಸಿ ನಾಯಕ ಮೇಘಾಲಯ ಸಂಸ್ಕೃತಿಯನ್ನು ಅವಹೇಳನ ಮಾಡಿದ್ದಾರೆ ಎಂದು ಆಪಾದಿಸಿದ್ದರು. ಟಿಎಂಸಿ ನಾಯಕ ಬುಡಕಟ್ಟು ಜನಾಂಗವನ್ನು ಅವಮಾನ ಮಾಡಿದ್ದಾಗಿ ಬಿಜೆಪಿ ಎಸ್ಟಿ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿತ್ತು.

ಸಂಸ್ಕೃತಿಗೆ ಅಗೌರವ ತೋರುವ ಉದ್ದೇಶ ತಮಗಿಲ್ಲ; ಕೇವಲ ಮೋದಿಯವರ ಫ್ಯಾಷನ್ ಬಗ್ಗೆ ಮಾತ್ರವೇ ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಕೀರ್ತಿ ಆಜಾದ್ ಸ್ಪಷ್ಟಪಡಿಸಿದ್ದರು. ಈ ಪೋಸ್ಟನ್ನು ಇದೀಗ ಕಿತ್ತುಹಾಕಲಾಗಿದೆ. "ಪುರುಷನೂ ಅಲ್ಲ; ಮಹಿಳೆಯೂ ಅಲ್ಲ: ಕೇವಲ ಫ್ಯಾಶನ್ ಆರಾಧಕ" ಎಂದು ಕೀರ್ತಿ ಆಜಾದ್ ಬರೆದು ಪ್ರಧಾನಿಯವರು ಬುಡಕಟ್ಟು ಜನಾಂಗದ ದಿರಿಸು ಧರಿಸಿದ್ದ ಚಿತ್ರವನ್ನು ಪೋಸ್ಟ್ ಮಾಡಿದ್ದರು. ಇದರ ಪಕ್ಕದಲ್ಲೇ ಮಹಿಳೆಯೊಬ್ಬರು ಇಂಥದ್ದೇ ಉಡುಪು ಧರಿಸಿದ್ದ ಚಿತ್ರವನ್ನೂ ಬಿಂಬಿಸಿ, "ಲೈಕ್ ಇಟ್? ಬೈ ಇಟ್ ಹೀಯರ್" ಎಂದು ಶೀರ್ಷಿಕೆ ನೀಡಲಾಗಿತ್ತು.

ಹಲವು ಮಂದಿ ನೆಟ್ಟಿಗರು ಇದು ಫೋಟೊಶಾಪ್‌ನಲ್ಲಿ ತಿದ್ದಲಾದ ಫೋಟೊ ಎಂದು ಪತ್ತೆ ಮಾಡಿದ್ದರು. ಇ-ಕಾಮರ್ಸ್ ಸೈಟ್‌ನಲ್ಲಿ ಮಹಿಳೆ ಧರಿಸಿದ್ದು ಭಿನ್ನ ದಿರಿಸು ಹಾಗೂ ಮೋದಿಯವರ ದಿರಿಸನ್ನು ಇದಕ್ಕೆ ಸೂಪರ್ ಇಂಪೋಸ್ ಮಾಡಿ ಅಣಕಿಸಲಾಗಿತ್ತು.

ಬಿಜೆಪಿ ರಾಜ್ಯಸಭಾ ಸದಸ್ಯ ಸಮೀರ್ ಓರನ್, ಕೀರ್ತಿ ಆಜಾದ್ ಅವರನ್ನು ಟೀಕಿಸಿ, ಟಿಎಂಸಿ ನಾಯಕನಿಗೆ ಈ ಬಗ್ಗೆ ಪರಿಜ್ಞಾನ ಇಲ್ಲ. ಮೋದಿ ಧರಿಸಿದ ಬುಡಕಟ್ಟು ದಿರಿಸಿದ ಬಗ್ಗೆ ಮೊದಲು ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.

share
Next Story
X