Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಚೀನಾದಲ್ಲಿ ಅಬ್ಬರಿಸಿದ ಬಿಎಫ್.7 ವೈರಸ್...

​ಚೀನಾದಲ್ಲಿ ಅಬ್ಬರಿಸಿದ ಬಿಎಫ್.7 ವೈರಸ್ ಭಾರತದಲ್ಲೂ ಪತ್ತೆ!

22 Dec 2022 11:36 AM IST
share
​ಚೀನಾದಲ್ಲಿ ಅಬ್ಬರಿಸಿದ ಬಿಎಫ್.7 ವೈರಸ್ ಭಾರತದಲ್ಲೂ ಪತ್ತೆ!

ಹೊಸದಿಲ್ಲಿ: ಚೀನಾದಲ್ಲಿ ಕೋವಿಡ್-19 ಸೋಂಕು ದಿಢೀರನೇ ಉಲ್ಬಣಗೊಳ್ಳಲು ಕಾರಣವಾದ ಬಿಎಫ್.7 ಪ್ರಬೇಧದ ವೈರಸ್‌ನ ನಾಲ್ಕು ಪ್ರಕರಣಗಳು ಭಾರತದಲ್ಲೂ ಪತ್ತೆಯಾಗಿವೆ. ಒಮಿಕ್ರಾನ್ ಪ್ರಬೇಧದ ಉಪಪ್ರಬೇಧವಾಗಿರುವ ಬಿಎಫ್.7 ವೈರಸ್, ಚೀನಾದಲ್ಲಿ ಕಳೆದ ಜುಲೈನಿಂದ ಪ್ರಕರಣಗಳು ಹೆಚ್ಚಲು ಕಾರಣವಾಗಿವೆ ಎಂದು ಉನ್ನತ ಮೂಲಗಳು ಹೇಳಿವೆ. ಈ ಪೈಕಿ ಮೂರು ಪ್ರಕರಣಗಳು ಗುಜರತ್‌ನಲ್ಲಿ ಹಾಗೂ ಒಂದು ಪ್ರಕರಣ ಒಡಿಶಾದಲ್ಲಿ ಪತ್ತೆಯಾಗಿದೆ. ಈ ಎಲ್ಲ ನಾಲ್ಕು ಮಂದಿ ರೋಗಿಗಳಲ್ಲಿ ಸೌಮ್ಯಸ್ವರೂಪದ ರೋಗಲಕ್ಷಣ ಕಾಣಿಸಿಕೊಂಡಿದೆ ಅಥವಾ ಯಾವುದೇ ರೋಗಲಕ್ಷಣ ಕಾಣಿಸಿಕೊಂಡಿಲ್ಲ. ಎಲ್ಲರೂ ಈಗ ಚೇತರಿಸಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಈ ಪ್ರಕರಣಗಳನ್ನು ಉಭಯ ರಾಜ್ಯಗಳ ಆರೋಗ್ಯ ಇಲಾಖೆಗಳು ದೃಢಪಡಿಸಿವೆ. ಗುಜರಾತ್ ಆರೋಗ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಇಬ್ಬರು ರೋಗಿಗಳು ಅಹ್ಮದಾಬಾದ್‌ನ ಸ್ಥಳೀಯರು. ವಡೋದರದ ಇನ್ನೊಬ್ಬ ರೋಗಿ ಅಮೆರಿಕದಿಂದ ಆಗಮಿಸಿದ ಅನಿವಾಸಿ ಭಾರತೀಯ. ಈ ಪ್ರಕರಣಗಳು ಜುಲೈ, ಸೆಪ್ಟೆಂಬರ್ ಹಾಗೂ ನವೆಂಬರ್‌ನಲ್ಲಿ ಪತ್ತೆಯಾಗಿವೆ.

ಮೊದಲ ಇಬ್ಬರು ರೋಗಿಗಳಿಗೆ ಕಫ ಮತ್ತು ಜ್ವರ ಕಾಣಿಸಿಕೊಂಡಿದೆ. ಎರಡನೇ ರೋಗಿಯ ನಿಕಟ ಸಂಪರ್ಕದಲ್ಲಿದ್ದವರಿಗೆ ಯಾವುದೇ ರೋಗಲಕ್ಷಣ ಕಾಣಿಸಿಕೊಂಡಿಲ್ಲ. ಮೂರನೇ ರೋಗಿಯ ನಿಕಟ ಸಂಪರ್ಕ ಹೊಂದಿದ್ದವರಲ್ಲೂ ಯಾವುದೇ ರೋಗಲಕ್ಷಣ ಕಾಣಿಸಿಕೊಂಡಿಲ್ಲ. ಒಡಿಶಾದಲ್ಲಿ ಪತ್ತೆಯಾದ ಪ್ರಕರಣದಲ್ಲಿ 57 ವರ್ಷದ ಮಹಿಳೆಗೆ ಬಿಎಫ್.7 ಸೋಂಕು ತಗುಲಿದ್ದು, ಯಾವುದೇ ರೋಗಲಕ್ಷಣ ಇರಲಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ತಜ್ಞರು ಹೇಳುವ ಪ್ರಕಾರ, ಬಿಎಫ್.7 ಉಪಪ್ರಬೇಧದ ವೈರಸ್, ಚೀನಾ, ಜಪಾನ್, ದಕ್ಷಿಣ ಕೊರೊಯಾದಂಥ ದೇಶಗಳಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಹೆಚ್ಚಲು ಕಾರಣವಾಗಿದೆ.

share
Next Story
X