Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಹುರಾಷ್ಟ್ರೀಯ ಕಂಪನಿಗಳು ಭಾರತದಿಂದ...

ಬಹುರಾಷ್ಟ್ರೀಯ ಕಂಪನಿಗಳು ಭಾರತದಿಂದ ಕಾಲ್ಕೀಳುತ್ತಿರುವುದೇಕೆ?: ಇಲ್ಲಿದೆ ಮಾಹಿತಿ

23 Dec 2022 8:44 AM IST
share
ಬಹುರಾಷ್ಟ್ರೀಯ ಕಂಪನಿಗಳು ಭಾರತದಿಂದ ಕಾಲ್ಕೀಳುತ್ತಿರುವುದೇಕೆ?: ಇಲ್ಲಿದೆ ಮಾಹಿತಿ

ಮುಂಬೈ: ಹೆಲಿಕಾಂ, ಫೋರ್ಡ್, ಕೈರ್ನ್, ಡೈಚಿ ಸ್ಯಾಂಕೊ, ಇದೀಗ ಮೆಟ್ರೊ (Holcim. Ford. Cairn. Daiichi Sankyo. Metro). ಕಳೆದ ಒಂದು ದಶಕದಲ್ಲಿ ಭಾರತದಿಂದ ಕಾಲ್ಕಿತ್ತ ಅಥವಾ ತಮ್ಮ ವಹಿವಾಟನ್ನು ಸೀಮಿತಗೊಳಿಸಿರುವ ಕೆಲ ಬಹುರಾಷ್ಟ್ರೀಯ ಕಂಪನಿಗಳ ಪಟ್ಟಿ ಇದು. ಸ್ಥಳೀಯ ಪೈಪೋಟಿ, ಜಾಗತಿಕ ಮಾರುಕಟ್ಟೆ ಆದ್ಯತೆ ಬದಲು, ಹೊಸ ವಹಿವಾಟು ಮಾದರಿ, ಕ್ರೋಢೀಕೃತ ಸಾಲ ಮತ್ತಿತರ ಅಂಶಗಳು ಇಂಥ ಬಹುರಾಷ್ಟ್ರೀಯ ಕಂಪನಿಗಳು (MNC) ಭಾರತದಿಂದ ಹೊರಹೋಗಲು ಪ್ರಮುಖ ಕಾರಣಗಳಾಗಿವೆ ಎಂದು timesofindia.com ವರದಿ ಮಾಡಿದೆ.

ಜರ್ಮನಿಯ ಸಗಟು ಮಾರಾಟ ಸಂಸ್ಥೆಯಾದ ಮೆಟ್ರೊ 19 ವರ್ಷ ಹಿಂದೆ ದೊಡ್ಡ ನಿರೀಕ್ಷೆಯೊಂದಿಗೆ ಭಾರತಕ್ಕೆ ಪ್ರವೇಶಿಸಿತ್ತು. ಆದರೆ ಇದೀಗ ಸ್ಥಳೀಯ ವಹಿವಾಟನ್ನು ರಿಲಯನ್ಸ್ ಇಂಡಸ್ಟ್ರೀಸ್‌ಗೆ ಮಾರಾಟ ಮಾಡಿದೆ.

"ಹಲವು ವರ್ಷಗಳಿಂದ ಭಾರತೀಯ ಮಾರುಕಟ್ಟೆ ತೀವ್ರ ಬದಲಾವಣೆ ಕಾಣುತ್ತಿದೆ. ವಹಿವಾಟು ಕ್ರೋಢೀಕರಣ ಮತ್ತು ಡಿಜಿಟಲೀಕರಣ ಸಗಟು ವಹಿವಾಟಿನಲ್ಲೂ ನಡೆಯುತ್ತಿದೆ. ಇಂಥ ಸಕ್ರಿಯ ಬೆಳವಣಿಗೆಗಳ ಜತೆ ಸಾಗಲು ಮತ್ತು ಕಂಪನಿಯ ಪ್ರಗತಿಗೆ ಮತ್ತಷ್ಟು ಚಾಲನೆ ನೀಡಲು ದೊಡ್ಡ ಪ್ರಮಾಣದ ಹೂಡಿಕೆ ಅಗತ್ಯ" ಎಂದು ಕಂಪನಿ ಹೇಳಿದೆ.

"ನಾವು ಭಾರತದಲ್ಲಿ ಹೊಸ ಅಧ್ಯಾಯ ತೆರೆಯುವ ಪರ್ಯಾಯವನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಭಾರತಕ್ಕೆ ಧೀರ್ಘಕಾಲದ ಆರ್ಥಿಕ ಮತ್ತು ತಂತ್ರಜ್ಞಾನದ ಅವಕಾಶಗಳನ್ನು ನೀಡಬಲ್ಲ ಪ್ರಬಲ ಪಾಲುದಾರರಿಗೆ ಮೆಟ್ರೊವನ್ನು ಹಸ್ತಾಂತರಿಸುತ್ತಿದ್ದೇವೆ" ಎಂದು ಜಾಗತಿಕ ಸಿಇಓ ಸ್ಟೀಫನ್ ಗ್ರ್ಯೂಬೆಲ್ ಉದ್ಯೋಗಿಗಳಿಗೆ ನೀಡಿದ ಸಂದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಂಟು ವರ್ಷಗಳ ಹಿಂದೆ ಫ್ರಾನ್ಸ್ ನ ಕೇರ್‌ಫೋರ್ ತನ್ನ ಸಗಟು ಮಳಿಗೆಗಳನ್ನು ಭಾರತದಲ್ಲಿ ಮುಚ್ಚಿತ್ತು. ಬಿ2ಬಿ ವಲಯದದಲ್ಲಿ ಲಾಭಾಂಶ ವಹಿವಾಟು ಕಡಿಮೆಯಾಗಿರುವುದು ಇದಕ್ಕೆ ಕಾರಣ ಎನ್ನುವುದು ವಿಶ್ಲೇಷಕರ ಅಭಿಮತ. ಕೇರ್‌ಫೋರ್, ವಾಲ್‌ಮಾರ್ಟ್, ಇದೀಗ ಮೆಟ್ರೊ ಭಿನ್ನ ಕಾರಣಗಳಿಗಾಗಿ ನಿರ್ಗಮಿಸಿವೆ ಎಂದು ವರದಿಯಾಗಿದೆ.

share
Next Story
X