Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ–ಉಕ್ರೇನ್ ಸಂಘರ್ಷ ಶೀಘ್ರ ಅಂತ್ಯ:...

ರಶ್ಯ–ಉಕ್ರೇನ್ ಸಂಘರ್ಷ ಶೀಘ್ರ ಅಂತ್ಯ: ಪುಟಿನ್

23 Dec 2022 10:53 AM IST
share
ರಶ್ಯ–ಉಕ್ರೇನ್ ಸಂಘರ್ಷ ಶೀಘ್ರ ಅಂತ್ಯ: ಪುಟಿನ್

ಮಾಸ್ಕೊ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿರವರ ವಾಷಿಂಗ್ಟನ್ ಭೇಟಿಯ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅತ್ಯಾಧುನಿಕ ಪೇಟ್ರಿಯಾಟ್ ಕ್ಷಿಪಣಿ ಸೇರಿದಂತೆ ರೂ. 14700 ಕೋಟಿ ಸೇನಾ ನೆರವನ್ನು ಅವರಿಗೆ ಹಸ್ತಾಂತರಿಸಿದರು. ಇದರ ಬೆನ್ನಿಗೇ ಪ್ರತಿಕ್ರಿಯಿಸಿರುವ ರಶ್ಯ, ಈ ನೆರವಿನಿಂದ ಯುದ್ಧ ಬಿಕ್ಕಟ್ಟನ್ನು ಪರಿಹರಿಸಲಾಗಲಿ ಅಥವಾ ರಶ್ಯ ತನ್ನ ಗುರಿ ಸಾಧನೆ ಮಾಡುವುದನ್ನು ತಡೆಯಲಾಗಲಿ ಸಾಧ್ಯವಿಲ್ಲ ಎಂದು ಹೇಳಿದೆ.

ಈ ಕುರಿತು ಮಾಸ್ಕೊದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ರಶ್ಯ ಅಧ್ಯಕ್ಷ ವ್ಲಾದಿಮಿರ್‌‌ ಪುಟಿನ್, ಪೇಟ್ರಿಯಾಟ್ ಕ್ಷಿಪಣಿಗಳು ಸಾಕಷ್ಟು ಹಳತಾಗಿದ್ದು, ಅವನ್ನು ಎದುರಿಸಲು ಮಾರ್ಗೋಪಾಯ ಕಂಡುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದೇ ವೇಳೆ ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಬಯಸಿದ್ದು, ಅದಕ್ಕಾಗಿ ಅನಿವಾರ್ಯವಾಗಿ ರಾಜತಾಂತ್ರಿಕ ಪರಿಹಾರ ಕಂಡುಕೊಳ್ಳಲು ಬಯಸಿದ್ದೇವೆ ಎಂದೂ ಹೇಳಿದ್ದಾರೆ.

ಪೇಟ್ರಿಯಾಟ್ ಕ್ಷಿಪಣಿಗಳು ಅತ್ಯಂತ ಸುಧಾರಿತ ವಾಯು ಮಾರ್ಗದ ರಕ್ಷಣಾ ವ್ಯವಸ್ಥೆ ಎಂದು ತಜ್ಞರಿಂದ ಪರಿಗಣಿತವಾಗಿವೆ.

"ನಮ್ಮ ಗುರಿ ಯುದ್ಧ ಬಿಕ್ಕಟ್ಟಿನ ಬೆಂಕಿ ಚಕ್ರವನ್ನು ತಿರುಗಿಸುತ್ತಾ ಕೂರುವುದಲ್ಲ; ಬದಲಿಗೆ ನಾವು ಈ ಯುದ್ಧವನ್ನು ಕೊನೆಗೊಳಿಸಲು ಬಯಸಿದ್ದೇವೆ. ಎಷ್ಟು ಶೀಘ್ರ ಸಾಧ್ಯವೊ ಅಷ್ಟು ಶೀಘ್ರವಾಗಿ ಯುದ್ಧವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತೇವೆ" ಎಂದು ಪುಟಿನ್ ತಿಳಿಸಿದ್ದಾರೆ.

ಈ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಶ್ವೇತ ಭವನದ ವಕ್ತಾರ ಜಾನ್ ಕಿರ್ಬಿ, "ಫೆಬ್ರವರಿ 24ರಂದು ಉಕ್ರೇನ್ ಮೇಲೆ ಶುರು ಮಾಡಿದ ಆಕ್ರಮಣವನ್ನು ಕೊನೆಗೊಳಿಸಲು ಮಾತುಕತೆಯಲ್ಲಿ ತೊಡಗುವ ಕುರಿತು ಪುಟಿನ್ ನಿರಾಸಕ್ತಿಯ ಸೂಚನೆ ನೀಡಿದ್ದಾರೆ" ಎಂದು ಟೀಕಿಸಿದ್ದಾರೆ.

"ಬಾಯುಪಚಾರದ ಮಾತನಾಡುತ್ತಿರುವ ಪುಟಿನ್, ವಾಸ್ತವವಾಗಿ ಉಕ್ರೇನ್ ಪ್ರಜೆಗಳ ಮೇಲಿನ ಹಿಂಸೆಯನ್ನು ಮುಂದುವರಿಸಲು ಹಾಗೂ ಯುದ್ಧವನ್ನು ತೀವ್ರಗೊಳಿಸಲು ಬಯಸಿದ್ದಾರೆ" ಎಂದು ಕಿರ್ಬಿ ಕಿಡಿ ಕಾರಿದ್ದಾರೆ.

ರಶ್ಯ ತಾನು ಮಾತುಕತೆಗೆ ಮುಕ್ತವಾಗಿದ್ದೇನೆ ಎಂದು ಪದೇ ಪದೇ ಹೇಳುತ್ತಿದ್ದರೂ ಉಕ್ರೇನ್ ಮತ್ತು ಮಿತ್ರ ದೇಶಗಳು ಅದರ ಹಿಂದೆ ಒಂದಷ್ಟು ಸಮಯ ಹೊಂದಿಸಿಕೊಳ್ಳುವ ಸಂಚಿರಬಹುದು ಎಂದು ಅನುಮಾನಿಸುತ್ತಿವೆ. ಯುದ್ಧರಂಗದಲ್ಲಿ ರಶ್ಯ ಸರಣಿ ಸೋಲು ಅನುಭವಿಸಿರುವುದು ಮತ್ತು ಕಳೆದ ಹತ್ತು ತಿಂಗಳಿಂದ ನಡೆಯುತ್ತಿರುವ ಯುದ್ಧದಲ್ಲಿ ಉಕ್ರೇನ್ ಮೇಲುಗೈ ಸಾಧಿಸಿರುವುದರಿಂದ ರಶ್ಯ ಅದನ್ನು ತಪ್ಪಿಸಲು ಮಾತುಕತೆಯ ನಾಟಕವಾಡುತ್ತಿರಬಹುದು ಎಂದು ಉಕ್ರೇನ್ ಮತ್ತು ಮಿತ್ರ ದೇಶಗಳು ಶಂಕಿಸುತ್ತಿವೆ ಎಂದು indianexpress.com ವರದಿ ಮಾಡಿದೆ.

share
Next Story
X