Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಬಿಎಫ್7 ಪ್ರಭೇದ...

ಭಾರತದಲ್ಲಿ ಬಿಎಫ್7 ಪ್ರಭೇದ ಆತಂಕಕಾರಿಯಲ್ಲ: ಹಿರಿಯ ವಿಜ್ಞಾನಿ ರಾಕೇಶ್ ಮಿಶ್ರಾ

23 Dec 2022 9:44 PM IST
share
ಭಾರತದಲ್ಲಿ ಬಿಎಫ್7 ಪ್ರಭೇದ ಆತಂಕಕಾರಿಯಲ್ಲ: ಹಿರಿಯ ವಿಜ್ಞಾನಿ ರಾಕೇಶ್ ಮಿಶ್ರಾ

ಹೈದರಾಬಾದ್,ಡಿ.23: ಕೊರೋನ ವೈರಸ್(Corona virus)ನ ಬಿಎಫ್7(BF 7) ಪ್ರಭೇದದ ಬಗ್ಗೆ ಹೆಚ್ಚು ಭಯಪಡುವ ಅಗತ್ಯವಿಲ್ಲವೆಂದು ಭಾರತದ ಖ್ಯಾತ ವಿಜ್ಞಾನಿ, ಟಾಟಾ ಇನ್ಸ್ಟಿಟ್ಯೂಟ್ ಫಾರ್ ಜೆನೆಟಿಕ್ಸ್ ಹಾಗೂ ಸೊಸೈಟಿ (TIGS)ಯ ನಿರ್ದೇಶಕ ರಾಕೇಶ್ ಮಿಶ್ರಾ(Rakesh Mishra) ತಿಳಿಸಿದ್ದಾರೆ. ಆದಾಗ್ಯೂ ಮಾಸ್ಕ್ ಗಳನ್ನು ಧರಿಸುವುದು ಹಾಗೂ ಅನಗತ್ಯ ಜನಸಂದಣಿಯಿಂದ ದೂರವಿರುವುದು ಹಿತಕರವೆಂದು ಅವರು ಸಲಹೆ ನೀಡಿದ್ದಾರೆ.

ಭಾರತವು ಎದುರಿಸಿದಂತೆ ಚೀನಾವು ಕೊರೋನ ವೈರಸ್ ವಿಭಿನ್ನ ಅಲೆಗಳನ್ನು ಹಾದುಹೋಗಿಲ್ಲ, ಇದರಿಂದಾಗಿ ಅಲ್ಲಿ ಕೋವಿಡ್19 ಪ್ರಕರಣಗಳಲ್ಲಿ ಅಭೂತಪೂರ್ವಏರಿಕೆಯಾಗಿದೆಯೆಂದು ಅವರು ಹೇಳಿದ್ದಾರೆ.

‘‘ಬಿಎಫ್.7’’ ಒಮಿಕ್ರಾನ್ ನ  ಉಪಪ್ರಭೇದವಾಗಿದೆ., ಕೆಲವು ಸಣ್ಣ ಬದಲಾವಣೆಗಳ ಹೊರತಾಗಿ ಅದು ಒಮಿಕ್ರಾನ್ ನಂತಹ ಪ್ರಮುಖ ಲಕ್ಷಣಗಳನ್ನು ಒಳಗೊಂಡಿದೆ. ಭಾರತೀಯರಲ್ಲಿ ಹೆಚ್ಚಿನ ಮಂದಿ, ಓಮಿಕ್ರಾನ್ ನ ಅಲೆಯನ್ನು ಹಾದುಹೋಗಿದ್ದಾರೆ. ಹೀಗಾಗಿ ನಾವು ಈ ಬಗ್ಗೆ ಆತಂಕ ಪಡಬೇಕಾಗಿಲ್ಲ’’ ಎಂದವರು ಹೇಳಿದರು,.

ಚೀನಾದ ಬಹುತೇಕ ಜನಸಂಖ್ಯೆಯು ಈ ಮೊದಲು ಪ್ರಕೃತಿ ಸಹಜವಾಗಿ ಸೋಂಕಿಗೊಳಗಾಗಿರಲಿಲ್ಲ ಹಾಗೂ ಅವರು ವಯೋವೃದ್ಧರಿಗೆ ಲಸಿಕೆ ನೀಡಿಕೆಗೆ ತಮಗೆ ದೊರೆತಿದ್ದ ಕಾಲಾವಕಾಶವನ್ನು ಬಳಸಿಕೊಳ್ಳಲಿಲ್ಲ ವೆಂದು ರಾಕೇಶ್ ಮಿಶ್ರಾ ಹೇಲಿದರು.

‘‘ಹೀಗಾಗಿ ಅವರು ಲಸಿಕೆ ಹಾಕಿಸಿಕೊಳ್ಳದೆ ಇದ್ದುದರಿಂದ ಅವರಲ್ಲಿ ಕೊರೋನ ರೋಗದ ಲಕ್ಷಣಗಳು ತೀವ್ರವಾಗಿತ್ತು. ಆದಾಗ್ಯೂ ಯುವಜನತೆಗೆ ಕೊರೋನ ಸೋಂಕಿನಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ. ಆದರೆ ಲಸಿಕೀಕರಣಗೊಳ್ಳದ ವಯೋವೃದ್ಧರಲ್ಲಿ ಅದು ಅತ್ಯಂತ ವೇಗವಾಗಿ ಹರಡುತ್ತಿದೆ’’ ಎಂದು ರಾಕೇಶ್ ಅವರು ಚೀನಾದ ಪರಿಸ್ಥಿತಿಯ ಬಗ್ಗೆ ವಿವರಿಸಿದರು.

ಆದರೆ ಬಹುತೇಕ ಭಾರತೀಯರು ಕೋವಿಡ್ ಸೋಂಕಿನ ವಿವಿಧ ಅಲೆಗಳನ್ನು ಎದುರಿಸಿದ್ದರಿಂದ ಅವರು ಲಸಿಕೀಕರಣದಿಂದಾಗಿ ಹೈಬ್ರಿಡ್ ರೋಗನಿರೋಧಕತೆಯನ್ನು ಬೆಳೆಸಿಕೊಂಡಿದ್ದಾರೆ. ಅಲ್ಲದೆ ಪ್ರಕೃತಿದತ್ತವಾಗಿ ಕೊರೋನ ಸೋಂಕಿಗೆ ಒಳಗಾಗಿರುವುದು ಅವರನ್ನು ಕೋವಿಡ್19 ಪ್ರಭೇದಗಳಿಂದ ಸುರಕ್ಷಣೆಯನ್ನು ನೀಡುತ್ತದೆ ಎಂದರು.

share
Next Story
X