Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಭೀತಿಯ ನಡುವೆ ದಿಲ್ಲಿ...

ಕೋವಿಡ್ ಭೀತಿಯ ನಡುವೆ ದಿಲ್ಲಿ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ

24 Dec 2022 10:04 AM IST
share
ಕೋವಿಡ್ ಭೀತಿಯ ನಡುವೆ  ದಿಲ್ಲಿ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ

ಹೊಸದಿಲ್ಲಿ: ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪತ್ರ ಬರೆದಿರುವ ನಡುವೆ ಪಕ್ಷದ ಸಂಸದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ  ಶನಿವಾರ ಮುಂಜಾನೆ ದಿಲ್ಲಿಯನ್ನು ಪ್ರವೇಶಿಸಿತು.

ದಿಲ್ಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಹಾಗೂ  ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ, ಪಕ್ಷದ ಇತರ ನಾಯಕರು ಮತ್ತು ಯಾತ್ರಿಗಳು ಫರಿದಾಬಾದ್‌ನಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ ಬದರ್‌ಪುರ ಗಡಿಯಲ್ಲಿ ಸ್ವಾಗತಿಸಿದರು.

ರಾಹುಲ್ ಗಾಂಧಿಯವರೊಂದಿಗೆ ಪವನ್ ಖೇರಾ, ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಹಲವು ಪಕ್ಷದ ನಾಯಕರು ಇದ್ದರು.

ಪಕ್ಷದ ಕಾರ್ಯಕರ್ತರು ಹಾಗೂ  ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ , 'ನಫ್ರತ್ ಕಾ ಬಜಾರ್' (ದ್ವೇಷದ ಮಾರುಕಟ್ಟೆ) ಮಧ್ಯೆ 'ಮೊಹಬ್ಬತ್ ಕಿ ದುಕಾನ್' (ಪ್ರೀತಿಯ ಅಂಗಡಿ) ತೆರೆಯುವುದು ತಮ್ಮ ಯಾತ್ರೆಯ ಉದ್ದೇಶವಾಗಿದೆ ಎಂದು ಪುನರುಚ್ಚರಿಸಿದರು.

"ದೇಶದ ಜನಸಾಮಾನ್ಯರು ಈಗ ಪ್ರೀತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಿ ರಾಜ್ಯದಲ್ಲೂ ಲಕ್ಷಾಂತರ ಜನರು ಯಾತ್ರೆಗೆ ಸೇರಿದ್ದಾರೆ. ನಿಮ್ಮ ದ್ವೇಷದ 'ಬಜಾರ್'ನಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾವು ಇಲ್ಲಿದ್ದೇವೆ ಎಂದು ನಾನು ಆರೆಸ್ಸೆಸ್ ಹಾಗೂ ಬಿಜೆಪಿಯವರಿಗೆ ಹೇಳಿದ್ದೇನೆ" ಎಂದು ರಾಹುಲ್ ಗಾಂಧಿ ಹೇಳಿದರು.

दिलवालों की दिल्ली में आदरणीय श्री @RahulGandhi जी का स्वागत, वंदन, अभिनंदन।#BharatJodoYatraDelhi pic.twitter.com/ZlEoqFImD6

— Anil Chaudhary (@Ch_AnilKumarINC) December 24, 2022
share
Next Story
X