Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಿಫಾ ಫೈನಲ್ ಮರು ಪಂದ್ಯಾಟಕ್ಕೆ ಆಗ್ರಹಿಸಿ...

ಫಿಫಾ ಫೈನಲ್ ಮರು ಪಂದ್ಯಾಟಕ್ಕೆ ಆಗ್ರಹಿಸಿ ಎರಡು ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸಿದ ʼಅತೃಪ್ತ ಅಭಿಮಾನಿಗಳುʼ

"ಅರ್ಜೆಂಟಿನಾ vs ಫ್ರಾನ್ಸ್‌ ಪಂದ್ಯದಲ್ಲಿ ಮೋಸ" : ಅಭಿಮಾನಿಗಳ ಆರೋಪ

24 Dec 2022 7:55 PM IST
share
ಫಿಫಾ ಫೈನಲ್ ಮರು ಪಂದ್ಯಾಟಕ್ಕೆ ಆಗ್ರಹಿಸಿ ಎರಡು ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸಿದ ʼಅತೃಪ್ತ ಅಭಿಮಾನಿಗಳುʼ
"ಅರ್ಜೆಂಟಿನಾ vs ಫ್ರಾನ್ಸ್‌ ಪಂದ್ಯದಲ್ಲಿ ಮೋಸ" : ಅಭಿಮಾನಿಗಳ ಆರೋಪ

ಪ್ಯಾರಿಸ್: ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯಾಟದಿಂದ ಅತೃಪ್ತರಾಗಿರುವ ಸುಮಾರು 2 ಲಕ್ಷ ಅಭಿಮಾನಿಗಳು ಫ್ರಾನ್ಸ್ ಮತ್ತು ಅರ್ಜೆಂಟೀನಾ ನಡುವಿನ 2022 ರ ವಿಶ್ವಕಪ್ ಫೈನಲ್ ಅನ್ನು ಮತ್ತೊಮ್ಮೆ ಆಡಿಸಲು‌ ಫಿಫಾಗೆ ಮನವಿ ಮಾಡಿ MesOpinions ಮೂಲಕ ಸಹಿ ಹಾಕಿದ್ದಾರೆ.

ನಿಗದಿತ 90 ನಿಮಿಷಗಳ ಪಂದ್ಯದಲ್ಲಿ 2-2ರಲ್ಲಿ ಸಮನಾದ ನಂತರ ಪಂದ್ಯ ಹೆಚ್ಚುವರಿ ಸಮಯದ ಮೊರೆ ಹೋಗಲಾಯಿತು. 108ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ಮತ್ತೊಂದು ಗೋಲು ಬಾರಿಸಿ ಅರ್ಜೆಂಟೀನಾವನ್ನು ಮುನ್ನಡೆಸಿದರು. ಮತ್ತೊಮ್ಮೆ ಅರ್ಜೆಂಟೀನಾ ಗೆಲುವಿನ ಹೊಸ್ತಿಲಿಗೆ ಬಂದು ನಿಂತಿತ್ತಾದರೂ, 117ನೇ ನಿಮಿಷದಲ್ಲಿ ಫ್ರಾನ್ಸ್​ ತಂಡ ಗೋಲು ಬಾರಿಸುವ ಮೂಲಕ ಪಂದ್ಯವನ್ನು 3-3ರಲ್ಲಿ ಸಮಬಲಗೊಳಿಸಿದರು. ಇದಾದ ಬಳಿಕ ಪಂದ್ಯ ಪೆನಾಲ್ಟಿ ಶೂಟೌಟ್ ನಡೆದಿತ್ತು.   ಅರ್ಜೆಂಟೀನಾ ಫೈನಲ್‌ನಲ್ಲಿ ಫ್ರಾನ್ಸ್ ವಿರುದ್ಧ ಪೆನಾಲ್ಟಿಯಲ್ಲಿ 4-2 ಗೋಲುಗಳಿಂದ ಗೆದ್ದಿತ್ತು.

ಅರ್ಜೆಂಟೀನಾ ಪೆನಾಲ್ಟಿಯ ಮೂಲಕ ಪಡೆದ ಕಪ್‌ ಅನ್ನು ಅನ್ಯಾಯದ ಕಪ್ ಎಂದು ಅವರು ನಂಬಿರುವ ಅಭಿಮಾನಿಗಳು, ಫ್ರಾನ್ಸ್ ವಿರುದ್ಧ ಮರುಪಂದ್ಯವನ್ನು ಆಡುವಂತೆ ಅರ್ಜೆಂಟೀನಾಗೆ ಒತ್ತಾಯಿಸಿದ್ದಾರೆ.

ಅಂಪೈರ್‌ ಮಾರಾಟವಾಗಿದ್ದಾರೆ ಎಂದು ಆರೋಪಿಸಿರುವ ಫ್ರಾನ್ಸ್‌ ಅಭಿಮಾನಿಗಳು ಎರಡನೇ ಗೋಲ್‌ ಹೊಡೆಯಲು ಕಾರಣವಾದ ಪೆನಾಲ್ಟಿಯನ್ನು ಅನವಶ್ಯಕ ಮತ್ತು ಅನ್ಯಾಯ ಎಂದು ಹೇಳಿದ್ದಾರೆ. ಅಲ್ಲದೆ, ಎಂಬಪ್ಪೆಯ ಫೌಲ್‌ ಕೂಡಾ ನಡೆದಿಲ್ಲ ಎಂದು ಅವರು ಆರೋಪಿಸಿದ್ದಾರೆ.

share
Next Story
X